ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸೂರ್ಯಗ್ರಹಣದಿಂದಾಗಿ ಈ 3 ರಾಶಿಯವರಿಗೆ ಅದೃಷ್ಟದ ಲಕ್ ಬರುತ್ತದೆ ಬೇಡ ಅಂದ್ರು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತೆ

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರುಜಿಯನ್ನು ಸಂಪರ್ಕಿಸಿ

Author2 by Author2
July 22, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸನಾತನ ಹಿಂದೂ ಧರ್ಮದ ಪುರಾತನ ವೈದಿಕ ಜ್ಯೋತಿಷ್ಯಶಾಸ್ತ್ರತಜ್ಞರ ಪ್ರಕಾರ ಹಾಗೂ ಹಿಂದು ಧರ್ಮದ ಸಾಕಷ್ಟು ತಾಳೆಗರಿ ಗ್ರಂಥ ಪುರಾಣಗಳ ಪ್ರಕಾರ ಕೂಡ ಗ್ರಹಣಗಳು ಸಾಕಷ್ಟು ಮಹತ್ವಪೂರ್ಣವಾದ ಘಳಿಗೆಯಾಗಿರುತ್ತದೆ.

ಗ್ರಹಣಗಳು ಶುಭ ಅಥವಾ ಅಶುಭ ಯಾವುದೇ ಪರಿಣಾಮವನ್ನು ಕೂಡ ಬೀರಬಹುದಾಗಿದೆ.ಈಗ ನಾವು ನೋಡೋದಕ್ಕೆ ಸಿದ್ಧವಾಗಬೇಕಾಗಿರೋದು ವರ್ಷದ ಎರಡನೇ ಸೂರ್ಯ ಗ್ರಹಣವನ್ನು. ಇದು ನಡಿತಾ ಇರೋದು ಅಕ್ಟೋಬರ್ ತಿಂಗಳಿನಲ್ಲಿ. ಜ್ಯೋತಿಷ್ಯದ ಪ್ರಕಾರ ಸೂರ್ಯಗ್ರಹಣದ ಸಂದರ್ಭದಲ್ಲಿ ಸಾಕಷ್ಟು ಗ್ರಹಗಳ ಹಾಗೂ ನಕ್ಷತ್ರಗಳ ಸ್ಥಿತಿಗತಿಗಳು ಕೂಡ ಬದಲಾಗಲಿವೆ. ಇದರ ನಡುವೆ ದ್ವಾದಶ ರಾಶಿಗಳಲ್ಲಿ ಈ ಮೂರು ರಾಶಿಯವರ ಜೀವನದಲ್ಲಿ ಈ ಸೂರ್ಯ ಗ್ರಹಣ ಎನ್ನುವುದು ದೊಡ್ಡ ಮಟ್ಟದ ಲಾಭ ತರಲಿದೆ. ಹಾಗಿದ್ರೆ ಬನ್ನಿ ಇವತ್ತಿನ ಈ ಲೇಖನದ ಮೂಲಕ ಆ ಲಾಭವನ್ನು ಹೊಂದಲಿರುವ ರಾಶಿಗಳು ಯಾವುವು ಅನ್ನೋದನ್ನು ತಿಳಿಯೋಣ.

Related posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 9, 2025
How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

November 8, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಿಥುನ ರಾಶಿ

ವರ್ಷದ ಎರಡನೇ ಸೂರ್ಯ ಗ್ರಹಣ ಅನ್ನೋದು ಮಿಥುನ ರಾಶಿಯವರಿಗೆ ಸಾಕಷ್ಟು ಲಾಭವನ್ನು ತರಲಿದೆ. ಸಾಕಷ್ಟು ಸಮಯಗಳಿಂದ ಮಾಡಬೇಕಾಗಿದ್ದ ಕೆಲಸಗಳನ್ನು ಮಿಥುನ ರಾಶಿಯವರು ಈ ಸಂದರ್ಭದಲ್ಲಿ ಮಾಡಿ ಮುಗಿಸಲಿದ್ದಾರೆ. ಪ್ರತಿಯೊಂದು ಕೆಲಸಗಳಲ್ಲಿ ಕೂಡ ಹಾಗೂ ಪ್ರತಿಯೊಂದು ಕ್ಷೇತ್ರಗಳಲ್ಲಿ ಕೂಡ ಮಿಥುನ ರಾಶಿಯವರು ಮಾಡುವಂತಹ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.

ಮಿಥುನ ರಾಶಿಯವರು ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಕೂಡ ಅದೃಷ್ಟದ ಸಹಾಯ ದೊರಕಲಿದೆ. ಈ ಸಂದರ್ಭದಲ್ಲಿ ಮಿಥುನ ರಾಶಿಯವರು ತಮ್ಮ ಹಳೆಯ ಸ್ನೇಹಿತರ ಜೊತೆಗೆ ಮತ್ತೆ ಭೇಟಿಯಾಗುವಂತಹ ಸಾಧ್ಯತೆ ಇದೆ. ಸ್ನೇಹಿತರ ಜೊತೆಗೆ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಳ್ಳುವಂತಹ ಅವಕಾಶ ದೊರಕಲಿದೆ. ಹೊಸ ಸ್ನೇಹಿತರ ಬೇಟಿ ಕೂಡ ಈ ಸಂದರ್ಭದಲ್ಲಿ ಮಿಥುನ ರಾಶಿಯವರಿಗೆ ಆಗಲಿದೆ.

ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೂಡ ಸಕಾರಾತ್ಮಕ ಶಕ್ತಿಯನ್ನು ನೀವು ಅನುಭವಿಸಬಹುದಾಗಿದ್ದು ಇದು ನಿಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ಕೂಡ ಸಿಗುವ ಹಾಗೆ ಮಾಡುತ್ತದೆ. ನೀವು ಮಾಡುವಂತಹ ಕೆಲಸದ ಶೈಲಿಯಲ್ಲಿ ಕೂಡ ಸಾಕಷ್ಟು ಸುಧಾರಣೆ ಕಂಡು ಬರಲಿದ್ದು ಕೆಲಸ ಯಶಸ್ವಿಯಾಗಿ ಮುಗಿಯುವುದರಿಂದಾಗಿ ಹಿರಿಯ ಅಧಿಕಾರಿಗಳು ನಿಮ್ಮ ಬಗ್ಗೆ ಇನ್ನಷ್ಟು ಮೆಚ್ಚಿಕೊಳ್ಳುವಂತಹ ಸನ್ನಿವೇಶಗಳು ನಿರ್ಮಾಣವಾಗುತ್ತವೆ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

(ಕ್ಯಾನ್ಸರ್) ಕಟಕ ರಾಶಿ

ಈ ಸಂದರ್ಭದಲ್ಲಿ ಕರ್ಕಾಟಕ ರಾಶಿ ಯವರು ಬಯಸುವಂತಹ ಭೌತಿಕ ಸುಖವನ್ನು ಪಡೆದುಕೊಳ್ಳಲಿದ್ದಾರೆ. ಕರ್ಕ ರಾಶಿಯವರ ಜೀವನದಲ್ಲಿ ಕಳೆದ ಸಾಕಷ್ಟು ಸಮಯಗಳಿಂದ ಮುಂದುವರೆದುಕೊಂಡು ಬರುತ್ತಿರುವಂತಹ ಎಲ್ಲಾ ವಿವಾದಗಳು ಹಾಗೂ ಸಮಸ್ಯೆಗಳು ಪರಿಹಾರವಾಗಲಿವೆ.

ಕುಟುಂಬದ ಜೊತೆಗೆ ಕರ್ಕ ರಾಶಿಯವರಿಗೆ ಈ ಸಂದರ್ಭದಲ್ಲಿ ಉತ್ತಮ ಕ್ಷಣವನ್ನು ಕಳೆಯುವಂತಹ ಅವಕಾಶ ಸಿಗಲಿದೆ. ಕರ್ಕ ರಾಶಿಯವರು ತಮ್ಮ ಜೀವನದಲ್ಲಿ ಅಂದುಕೊಂಡಿರುವಂತಹ ಗುರಿಯನ್ನು ಸಾಧಿಸುವುದಕ್ಕೆ ಈ ಸೂರ್ಯ ಗ್ರಹಣದ ಸಮಯ ಉತ್ತಮವಾಗಿದ್ದು ಮನೆಯವರ ಪ್ರೋತ್ಸಾಹ ಹಾಗೂ ಬೆಂಬಲ ಕೂಡ ಈ ಸಂದರ್ಭದಲ್ಲಿ ಸಿಗುವುದರಿಂದಾಗಿ ಯಾವುದೇ ಅನುಮಾನವಿಲ್ಲದೆ ನೀವು ನಿಮ್ಮ ಗುರಿಯನ್ನು ಸಾಧಿಸಬಹುದಾಗಿದೆ. ಆಧ್ಯಾತ್ಮದ ಕಡೆಗೆ ಕರ್ಕ ರಾಶಿಯವರ ಮನಸ್ಸು ವಾಲಲಿದೆ ಹಾಗೂ ದೈವಿಕ ಕಾರ್ಯಕ್ರಮಗಳಲ್ಲಿ ಕರ್ಕ ರಾಶಿಯವರ ತಮ್ಮನ್ನು ತಾವು ಹೆಚ್ಚಾಗಿ ತೊಡಗಿಸಿಕೊಳ್ಳಲಿದ್ದಾರೆ.

ಜೀವನದಲ್ಲಿ ಏನೋ ಹೊಸ ಘಟನೆ ನಡೆಯುವಂತಹ ಸಾಧ್ಯತೆ ಕೂಡ ಇದೆ. ಕರ್ಕ ರಾಶಿಯವರ ಜೀವನದಲ್ಲಿ ಈ ಸಂದರ್ಭದಲ್ಲಿ ಏನೋ ಒಂದು ಹೊಸ ಬದಲಾವಣೆ ಕಂಡು ಬರುವಂತಹ ಸಾಧ್ಯತೆ ಇದ್ದು ಅದು ಅವರ ಜೀವನದಲ್ಲಿ ಸಕಾರಾತ್ಮಕತೆಯನ್ನು ಹೊತ್ತು ತರುತ್ತದೆ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಜ್ಞಾನೇಶ್ವರ ರಾವ್ ತಂತ್ರಿ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಲ ಪ್ರಶ್ನೆ, ಅಂಜನ ಶಾಸ್ತ್ರ ,ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಜೀವನದಲ್ಲಿ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಾಲ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ
ಕರೆ ಮಾಡಿ 8548998564

ವೃಶ್ಚಿಕ ರಾಶಿ

ಸೂರ್ಯ ಗ್ರಹಣ ಎನ್ನುವುದು ವೃಶ್ಚಿಕ ರಾಶಿ ಅವರಿಗೆ ಸ್ವಲ್ಪ ಮಟ್ಟಿಗೆ ಉತ್ತಮ ಲಾಭವನ್ನು ತರುವಂತಹ ಸಾಧ್ಯತೆ ಹೆಚ್ಚಾಗಿದೆ ಎಂಬುದಾಗಿ ವೈದಿಕ ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಈ ಸಂದರ್ಭದಲ್ಲಿ ಬರುವಂತಹ ಪ್ರತಿಯೊಂದು ದಿನಗಳು ಕೂಡ ಒಂದಲ್ಲ ಒಂದು ರೀತಿಯಲ್ಲಿ ವೃಶ್ಚಿಕ ರಾಶಿಯವರಿಗೆ ಲಾಭವನ್ನು ಅಥವಾ ಒಳ್ಳೆಯ ಫಲಿತಾಂಶವನ್ನು ತರುವಂತಹ ಕೆಲಸವನ್ನು ಮಾಡುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕೂಡ ನಿಮ್ಮ ಹಿರಿಯ ಅಧಿಕಾರಿಗಳ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ.

ಸಾಕಷ್ಟು ಸಮಯಗಳಿಂದ ನೆನೆಗುದಿಗೆ ಬಿದ್ದಿರುವಂತಹ ಕೆಲಸ ಮತ್ತೆ ಪ್ರಾರಂಭವಾಗಿ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಆದಾಯದ ಹೊಸ ಮೂಲ ಕೂಡ ಸಿಗುವ ಕಾರಣದಿಂದಾಗಿ ವೃಶ್ಚಿಕ ರಾಶಿಯವರಿಗೆ ಹಣ ಸಂಪಾದನೆಯ ವಿಚಾರದಲ್ಲಿ ಇನ್ನಷ್ಟು ಲಾಭ ದೊರಕಲಿದೆ ಎಂದು ಹೇಳಬಹುದು. ಆರ್ಥಿಕ ವ್ಯವಹಾರ ಕೂಡ ಉತ್ತಮ ರೀತಿಯಲ್ಲಿ ಸಾಗಲಿದೆ.

ಬಂದಂತಹ ಹಣವನ್ನು ವೃಶಿಕ ರಾಶಿಯವರು ಭವಿಷ್ಯದ ದೃಷ್ಟಿಯಲ್ಲಿ ಉಳಿತಾಯ ಮಾಡುವುದು ಒಳ್ಳೆಯದು. ಶಾರೀರಿಕ ಹಾಗೂ ಮಾನಸಿಕ ಸಮಸ್ಯೆಗಳಿಂದ ಈ ಸಂದರ್ಭದಲ್ಲಿ ದೇವರ ಆಶೀರ್ವಾದದಿಂದಾಗಿ ಮುಕ್ತಿ ಹೊಂದಬಹುದಾಗಿದೆ. ಜೀವನ ಸಂಗಾತಿಯ ಜೊತೆಗೆ ಈ ಸಂದರ್ಭದಲ್ಲಿ ಉತ್ತಮ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ.ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: Due to solar eclipse these 3 zodiac signs will get lucky and bank balance will increase
ShareTweetSendShare
Join us on:

Related Posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 9, 2025
0

ನವೆಂಬರ್ 09, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 1. ಮೇಷ ರಾಶಿ (Aries) - (ಚೂ, ಚೆ, ಚೋ, ಲ, ಲಿ, ಲು, ಲೆ,...

How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

by Saaksha Editor
November 8, 2025
0

ಅಶ್ವಿನಿದೇವತೆಗಳ ಮಹತ್ವ ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ. ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ...

Kushmanda deepa Remove Difficulties, Find Peace

ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

by Saaksha Editor
November 8, 2025
0

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 8, 2025
0

ನವೆಂಬರ್ 08, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ♈ ಮೇಷ ರಾಶಿ (Aries) * ಸಾಮಾನ್ಯ ದಿನ: ಮಿಶ್ರ ಫಲಿತಾಂಶಗಳನ್ನು ನೀಡುವ ದಿನ. ನಿಮ್ಮ...

Why No Celebration Is Held for a Year After a Person Dies

ತೀರಿಕೊಂಡಾಗ ಒಂದು ವರ್ಷದವರೆಗೆ ಯಾವುದೇ ತರಹದ ಹಬ್ಬ ಯಾಕೆ ಮಾಡಬಾರದು? ಇಲ್ಲಿದೆ ವಿವರ

by Saaksha Editor
November 7, 2025
0

ಮನುಷ್ಯನು ಮರಣವಾದ ನಂತರ ಒಂದು ವರ್ಷದವರೆಗೆ ಒಟ್ಟು 48 ಶ್ರಾದ್ಧಗಳನ್ನು ಆಚರಿಸಬೇಕಾಗುತ್ತದೆ . ಅವು ಮಲಿನ ಷೋಡಶ ಮಧ್ಯಮ ಷೋಡಶ ಉತ್ತಮ ಷೋಡಶ ಎಂಬುದಾಗಿ ಮೂರು ವಿಭಾಗಗಳು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram