ADVERTISEMENT
Saturday, June 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Dutee Chand : ನಿಷೇಧಿತ ಮದ್ದು ಸೇವನೆ ಅಥ್ಲೀಟ್ ದ್ಯುತಿ ಚಾಂದ್ ಅಮಾನತು

Namratha Rao by Namratha Rao
January 18, 2023
in News, Newsbeat, Sports, ಕ್ರೀಡೆ
dutte chand saakshatv tokyo olympics games
Share on FacebookShare on TwitterShare on WhatsappShare on Telegram

Dutee Chand : ನಿಷೇಧಿತ ಮದ್ದು ಸೇವನೆ ಅಥ್ಲೀಟ್ ದ್ಯುತಿ ಚಾಂದ್ ಅಮಾನತು

ಭಾರತದ ವೇಗದ ಮಹಿಳಾ ಅಥ್ಲೀಟ್ ಹಾಗೂ ರಾಷ್ಟ್ರೀಯ ಚಾಂಪಿಯನ್ ದ್ಯೂತಿ ಚಾಂದ್ ನಿಷೇಧಿತ ಉದ್ದೀಪನಾ ಔಷಧ ಸೇರಿಸಿರುವುದು ಕಂಡು ಬಂದಿದ್ದು ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.
ಉದ್ದೀಪನಾ ಮದ್ದು ಸೇವಿಸಿರುವುದು ಕಂಡುಬಂದಿರುವುದರಿಂದ ಪರೀಕ್ಷಾ ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ. ಆ್ಯಂಡ್ರೋಜೀನ್ ರೆಸೆಪ್ಟರ್ ಮೊಡ್ಯಲೆಟರ್ ಅಂಶವಿರುವುದು ಕಂಡು ಬಂದಿದೆ.
ವಿಶ್ವ ಉದ್ದೀಪನಾ ಡೋಪಿಂಗ್ ಏಜೆನ್ಸಿ ಪ್ರಕಾರ ನಿಚೇಧಿತ ಮದ್ದುಗಳು ಕ್ರೀಡೆಯಲ್ಲಿ ದುರ್ಬಳಕೆಯಾಗುವುದು ಹೆಚ್ಚು. ಇದು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮೂಳೆ ಮತ್ತು ಮಾಂಶವನ್ನು ಗಟ್ಟಿ ಮಾಡುತ್ತದೆ ಎಂದು ಹೇಳೂತ್ತದೆ.
ದ್ಯೂತಿ ಚಾಂದ್, 2022ರಲ್ಲಿ ರಾಷ್ಟ್ರೀಯ ಚಾಂಪಿಯನ್ನಾಗಿ ಹೊರಹೊಮ್ಮಿದರು. 200 ಮೀ.ಓಟದಲ್ಲಿ ಸ್ಪರ್ಧಿಸಿದರು ಆದರೆ ಫೈನಲ್ಗೆ ಅರ್ಹತೆ ಪಡೆಯಲಿಲ್ಲ. 100 ಮೀ,ಓಟದಲ್ಲಿ 6ನೇ ಸ್ಥಾನ ಪಡೆದರು. ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 100 ಮೀ.ನಲ್ಲಿ ಮತ್ತು 200 ಮೀ,ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
2013,2017 ಮತ್ತು 2019ರ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ದ್ಯೂತಿ ಚಾಂದ್ ಕಂಚು ಗೆದ್ದಿದ್ದಾರೆ.

Related posts

ಸಾಲ ತೀರಲು, ಮನೆ ಅಭಿವೃದ್ಧಿಯಾಗಲು ಜನರ ಕೆಟ್ಟ ದೃಷ್ಟಿ ಹೋಗಲು ಕಲ್ಲು ಉಪ್ಪಿನಿಂದ ಈ ಸಣ್ಣ ಕೆಲಸ ಮಾಡಿ ಸಾಕು.!

ಸಾಲ ತೀರಲು, ಮನೆ ಅಭಿವೃದ್ಧಿಯಾಗಲು ಜನರ ಕೆಟ್ಟ ದೃಷ್ಟಿ ಹೋಗಲು ಕಲ್ಲು ಉಪ್ಪಿನಿಂದ ಈ ಸಣ್ಣ ಕೆಲಸ ಮಾಡಿ ಸಾಕು.!

June 13, 2025
ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

June 13, 2025

Dutee Chand suspended for consuming banned medicine

Tags: #saakshatvDutee Chand
ShareTweetSendShare
Join us on:

Related Posts

ಸಾಲ ತೀರಲು, ಮನೆ ಅಭಿವೃದ್ಧಿಯಾಗಲು ಜನರ ಕೆಟ್ಟ ದೃಷ್ಟಿ ಹೋಗಲು ಕಲ್ಲು ಉಪ್ಪಿನಿಂದ ಈ ಸಣ್ಣ ಕೆಲಸ ಮಾಡಿ ಸಾಕು.!

ಸಾಲ ತೀರಲು, ಮನೆ ಅಭಿವೃದ್ಧಿಯಾಗಲು ಜನರ ಕೆಟ್ಟ ದೃಷ್ಟಿ ಹೋಗಲು ಕಲ್ಲು ಉಪ್ಪಿನಿಂದ ಈ ಸಣ್ಣ ಕೆಲಸ ಮಾಡಿ ಸಾಕು.!

by Shwetha
June 13, 2025
0

ಸಾಲ ತೀರಲು, ಮನೆ ಅಭಿವೃದ್ಧಿಯಾಗಲು ಜನರ ಕೆಟ್ಟ ದೃಷ್ಟಿ ಹೋಗಲು ಕಲ್ಲು ಉಪ್ಪಿನಿಂದ ಈ ಸಣ್ಣ ಕೆಲಸ ಮಾಡಿ ಸಾಕು.! ಕಲ್ಲು ಉಪ್ಪಿಗೆ ವಾಸ್ತುಶಾಸ್ತ್ರದಲ್ಲಿ ಮತ್ತು ಜ್ಯೋತಿಷ್ಯ...

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

by Shwetha
June 13, 2025
0

DHFWS Koppal Recruitment 2025 : ಎನ್.ಹೆಚ್.ಎಂ. ಯೋಜನೆಯಡಿಯ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿನ ಜಿಲ್ಲಾ ಸರ್ವೇಕ್ಷಣಾ ಘಟಕ ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಲಹೆಗಾರರ ಹುದ್ದೆಯ...

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ಅಹಮದಾಬಾದ್ ವಿಮಾನ ಪತನ ದುರಂತ: ದುರದೃಷ್ಟಕರ ಘಟನೆ ಎಂದ ಡಿಸಿಎಂ ಡಿಕೆ ಶಿವಕುಮಾರ್

by Shwetha
June 13, 2025
0

ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನ ಘಟನೆ ದೇಶಾದ್ಯಂತ ಶೋಕದ ಛಾಯೆ ಮೂಡಿಸಿದೆ. ಈ ಕುರಿತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ...

ಅಹಮದಾಬಾದ್ ವಿಮಾನ ದುರಂತ: ಭೀಕರ ಘಟನೆಗೆ ಸಿಎಂ ಸಿದ್ದರಾಮಯ್ಯ ಆಘಾತ, ಸಂತಾಪ

ಅಹಮದಾಬಾದ್ ವಿಮಾನ ದುರಂತ: ಭೀಕರ ಘಟನೆಗೆ ಸಿಎಂ ಸಿದ್ದರಾಮಯ್ಯ ಆಘಾತ, ಸಂತಾಪ

by Shwetha
June 13, 2025
0

ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ದುರಂತ ದೇಶದಾದ್ಯಂತ ಶೋಕದ ಛಾಯೆ ಮೂಡಿಸಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಘಾತ ಹಾಗೂ ಸಂತಾಪವನ್ನು...

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್: ಜುಲೈ 1ರಿಂದ ಕಟ್ಟಡ ನಿರ್ಮಾಣಕ್ಕೆ ಇ-ಖಾತಾ ಕಡ್ಡಾಯ – ಬಿಬಿಎಂಪಿ ಕಠಿಣ ಆದೇಶ

by Shwetha
June 13, 2025
0

ಬೆಂಗಳೂರು ನಗರದ ನಾಗರಿಕರಿಗೆ ಬಿಬಿಎಂಪಿಯಿಂದ ಮತ್ತೊಂದು ಕಠಿಣ ಕ್ರಮ ಎದುರಾಗಿದ್ದು, ಕಟ್ಟಡ ನಿರ್ಮಾಣದ ಪ್ರಕ್ರಿಯೆಯಲ್ಲಿ ಹೊಸ ನಿಯಮ ಜಾರಿಗೆ ಬರುತ್ತಿದೆ. ಜುಲೈ 1ರಿಂದ ನಗರದಲ್ಲಿ ಕಟ್ಟಡ ನಿರ್ಮಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram