ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇ. ತುಕಾರಾಂ

ಬಳ್ಳಾರಿ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ

Author2 by Author2
June 14, 2024
in Kalyana karnataka, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜಕೀಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬಳ್ಳಾರಿ: ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ. ತುಕಾರಂ(Tukaram) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮುನ್ನ ಅವರು ಸಂಡೂರು (Sanduru) ಕ್ಷೇತ್ರದ ಶಾಸಕರಾಗಿದ್ದರು. ನಂತರ ಲೋಕಸಭೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸತ್ ಸ್ಥಾನ ಉಳಿಸಿಕೊಂಡಿದ್ದಾರೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

July 16, 2026
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

July 16, 2026

ಸಂಸತ್ ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಗಿರುವ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಂಸದ ತುಕಾರಾಂ ವಿಧಾನಸಭೆ.ಯ ಸ್ಪೀಕರ್ ಇಲ್ಲದ್ದರಿಂದಾಗಿ ಅನುಮತಿ‌ ಪಡೆದು ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತುಕಾರಂ ಅವರು ಸಂಡೂರು ಕ್ಷೇತ್ರದಿಂದ 2008, 2013, 2018 ಮತ್ತು 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಂತೋಷ್ ಲಾಡ್ ಅವರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ನಿಷ್ಠೆ ಮೆಚ್ಚಿ ಸಂತೋಷ ಲಾಡ್ 2008 ರಲ್ಲಿ ಮೊದಲ ಬಾರಿಗೆ ಟಿಕೆಟ್ ಕೊಡಿಸಿ ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತುಕಾರಾಂ ಸೋಲಿಲ್ಲದ ಸರದಾರರಾಗಿದ್ದಾರೆ. ಈಗ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವು ಸಾಧಿಸಿದ್ದಾರೆ.

Tags: E. resigned from the post of MLA. Tukaram
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯುವುದು ಯಾವಾಗ? 12 ವರ್ಷಗಳ ಮೋದಿ ಆಡಳಿತ ಸುಳ್ಳಿನ ಕಂತೆ: ಹಣದುಬ್ಬರ ಏರಿಕೆ ಕುರಿತು ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯುವುದು ಯಾವಾಗ? 12 ವರ್ಷಗಳ ಮೋದಿ ಆಡಳಿತ ಸುಳ್ಳಿನ ಕಂತೆ: ಹಣದುಬ್ಬರ ಏರಿಕೆ ಕುರಿತು ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

by Shwetha
July 15, 2026
0

ಕಳೆದ ಹನ್ನೆರಡು ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಬೆಲೆಯೇರಿಕೆ ಎಂಬುದು ಸಾಮಾನ್ಯ ಜನರ ಬದುಕನ್ನು ಹೈರಾಣಾಗಿಸಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಕೇಂದ್ರದ...

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram