Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Earthquake |ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ

Mahesh M Dhandu by Mahesh M Dhandu
July 10, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
earthquake-in-kodagu saaksha tv

earthquake-in-kodagu saaksha tv

Share on FacebookShare on TwitterShare on WhatsappShare on Telegram

Earthquake |ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ

ಮಡಿಕೇರಿ :  ಒಂದು ಕಡೆ ಭಾರಿ ಮಳೆಯಿಂದ ತತ್ತರಿಸುತ್ತಿರುವ ಕೊಡಗು ಜಿಲ್ಲೆಯಲ್ಲಿ ಪದೇ ಪದೇ ಆಗುತ್ತಿರುವ ಭೂಕಂಪನ ಜನರನ್ನು ಆತಂಕಕ್ಕೀಡು ಮಾಡಿದೆ.

Related posts

ಒಡಿಶಾ ದುರಂತದಲ್ಲಿ ಪಾರಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಒಡಿಶಾ ದುರಂತದಲ್ಲಿ ಪಾರಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

June 10, 2023
ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು

ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು

June 9, 2023

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.

ಇದರಿಂದ ಈಗಾಗಲೇ ಸಾಕಷ್ಟು ಅನಾಹುತಗಳು ನಡೆದಿವೆ.

ಈ ನಡುವೆ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

earthquake-in-kodagu saaksha tv
earthquake-in-kodagu saaksha tv

ಇಂದು ಬೆಳಿಗ್ಗೆ 6 : 24 ರ ಸುಮಾರಿಗೆ ಕೊಡಗಿನ ಗಡಿ ಗ್ರಾಮ ಚೆಂಬು ಸುತ್ತ-ಮುತ್ತ ನಿವಾಸಿಗಳಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಸ್ಥಳೀಯರ ಪ್ರಕಾರ ಶನಿವಾರ ರಾತ್ರಿ ಜೋರು ಶಬ್ದ ಕೇಳಿಬಂದಿತ್ತಂತೆ.

ಇಂದು ಬೆಳಿಗ್ಗೆ ಕೂಡ ಶಬ್ದ ಕೇಳಿಸಿದ್ದು,  ಭೂಕಂಪನದ ಅನುಭವವಾಗಿದೆ ಎಂದಿದ್ಧಾರೆ.

ಪ್ರತಿ ವರ್ಷ ಮಳೆ ಬಂದಾಗಲೆಲ್ಲಾ ಜಿಲ್ಲೆಯಲ್ಲಿ ಒಂದಾಲ್ಲ ಒಂದು ಅನಾಹುತ ಆಗುತ್ತಲೇ ಇರುತ್ತದೆ.

ಅದರಂತೆ ಈ ಬಾರಿ ಕೂಡ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ನಾಶವಾಗಿದೆ.  

Tags: #Saaksha TVEarthquakeKODAGU
ShareTweetSendShare
Join us on:

Related Posts

ಒಡಿಶಾ ದುರಂತದಲ್ಲಿ ಪಾರಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಒಡಿಶಾ ದುರಂತದಲ್ಲಿ ಪಾರಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

by Honnappa Lakkammanavar
June 10, 2023
0

ಚಿಕ್ಕಮಗಳೂರು: ಒಡಿಶಾದಲ್ಲಿ ಜೂನ್ 2ರಂದು ಭಯಾನಕ ಅಪಘಾತ ಸಂಭವಿಸಿದ್ದು, ನೂರಾರು ಜನರು ಸಾವನ್ನಪ್ಪಿದ್ದರು. ಈ ಪೈಕಿ ಯಾತ್ರೆಗೆ ತೆರಳಿದ್ದ ಕನ್ನಡಿಗರು ಪವಾಡವೆಂಬಂತೆ ಬದುಕಿದ್ದರು. ಹೀಗೆ ಉಳಿದವರ ಪೈಕಿ...

ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು

ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು

by Honnappa Lakkammanavar
June 9, 2023
0

ದಾವಣಗೆರೆ: ಹಸುವೊಂದು ಚಿರತೆ ದಾಳಿ (Leopard Attack) ಯಿಂದ ತನ್ನ ಮಾಲೀಕನನ್ನು ಕಾಪಾಡಿರುವ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಜಿಲ್ಲೆಯ ಚನ್ನಗಿರಿಯಲ್ಲಿ ಕೊಡಕಿನಕೆರೆ ಗ್ರಾಮದಲ್ಲಿ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

by Honnappa Lakkammanavar
June 5, 2023
0

ಶಿವಮೊಗ್ಗ: ಮದ್ಯ (Alcohol) ಸೇವಿಸುವ ವಿಚಾರಕ್ಕೆ ಬಾರ್ (Bar) ನಲ್ಲಿ ಗಲಾಟೆ ನಡೆದು, ಕ್ಯಾಶಿಯರ್ ಕೊಲೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿನ್ (27) ಕೊಲೆಯಾದ ಯುವಕ. ಕೊಲೆಯಾದ...

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

by Honnappa Lakkammanavar
May 2, 2023
0

ಚಿಕ್ಕಮಗಳೂರು : ರಾಜ್ಯ ಸರ್ಕಾರವು ಕಳ್ಳತನದ್ದು, ಹೀಗಾಗಿ ಮತದಾರರು ಈ ಬಾರಿ ಬಿಜೆಪಿ (BJP)ಯನ್ನು ದೂರ ಇಡಬೇಕು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಮತದಾರರಲ್ಲಿ ಮನವಿ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram