Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

“ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ ” – ಬಿಜೆಪಿ ಸಚಿವ

Namratha Rao by Namratha Rao
July 31, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

“ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ ” – ಬಿಜೆಪಿ ಸಚಿವ

ಮೇಘಾಲಯ : ಒಂದೆಡೆ ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧದ ಮಾತುಗಳನ್ನ ಆಡ್ತಿದ್ದಾರೆ. ಅಷ್ಟೇ ಅಲ್ಲದೇ ಅನೇಕ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸಲಾಗಿದೆ.. ಆದ್ರೆ ಇಲ್ಲೊಬ್ಬ ಬಿಜೆಪಿ ಸಚಿವರೇ  ಚಿಕನ್, ಮಟನ್ ಹಾಗೂ ಮೀನಿಗಿಂತ ಹೆಚ್ಚಾಗಿ ರಾಜ್ಯದ ಜನರು ಬೀಫ್ ತಿನ್ನಬೇಕೆಂದು ಬೋಧನೆ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ..

Related posts

ಕಾಲೇಜು ಆವರಣದಲ್ಲಿ ಕೋಳಿ, ಮೇಕೆ ಬಲಿ!?

ಕಾಲೇಜು ಆವರಣದಲ್ಲಿ ಕೋಳಿ, ಮೇಕೆ ಬಲಿ!?

October 2, 2023
ಕಾಂಗ್ರೆಸ್ ಉಗ್ರರಿಗೆ ಮುಕ್ತ ಅವಕಾಶ ನೀಡಿತ್ತು- ಪ್ರಧಾನಿ ಮೋದಿ ಆರೋಪ

ಕಾಂಗ್ರೆಸ್ ಉಗ್ರರಿಗೆ ಮುಕ್ತ ಅವಕಾಶ ನೀಡಿತ್ತು- ಪ್ರಧಾನಿ ಮೋದಿ ಆರೋಪ

October 2, 2023

ಹೌದು ಮೇಘಾಲಯದ ಬಿಜೆಪಿ ಸರಕಾರದಲ್ಲಿ ಸಚಿವರಾಗಿರುವ ಸನ್ಬೋರ್ ಶುಲ್ಲೈ ಇಂತಹದೊಂದು ಹೇಳಿಕೆ ನೀಡಿದ್ದಾರೆ.  ಕಳೆದ ವಾರವಷ್ಟೇ ಸಂಪುಟಕ್ಕೆ ಸೇರ್ಪಡೆಗೊಂಡ ಹಾಗೂ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಖಾತೆಯ ಜವಾಬ್ದಾರಿ ಹೊತ್ತಿರುವ ಶುಲ್ಲೈ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ನೀಡಿ ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ತಮಗಿಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಅಲ್ಲದೇ ಚಿಕನ್, ಮಟನ್ ಅಥವಾ ಮೀನಿಗಿಂತ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ. ಹೀಗೆ ಮಾಡುವುದರಿಂದ, ಬಿಜೆಪಿ ಸರಕಾರ ಗೋಹತ್ಯೆಯ ಮೇಲೆ ನಿಷೇಧ ಹೇರಲಿದೆ ಎಂಬ ಭಾವನೆ ದೂರವಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ದೇ ನೆರೆಯ ಅಸ್ಸಾಂ ರಾಜ್ಯದಲ್ಲಿ ಹೊಸ ಗೋ ಕಾಯಿದೆ ಜಾರಿಯಾಗಿರುವುದರಿಂದ ಅಲ್ಲಿಂದ ಮೇಘಾಲಯಕ್ಕೆ ಗೋಸಾಗಾಟ ಬಾಧಿತವಾಗದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರಿಗೆ ಪತ್ರ ಬರೆಯುವುದಾಗಿಯೂ ಮಾಹಿತಿ ನೀಡಿದ್ದಾರೆ.

ಅಮೆರಿಕಾದ ಪ್ರಜೆಗಳನ್ನ ವಂಚಿಸುತ್ತಿದ್ದ ಕಾಲ್ ಸೆಂಟರ್  – 65 ಜನರು ಅರೆಸ್ಟ್..!

 

Tags: Beefbjp leaderchickenMeetMeghalayamutton
ShareTweetSendShare
Join us on:

Related Posts

ಕಾಲೇಜು ಆವರಣದಲ್ಲಿ ಕೋಳಿ, ಮೇಕೆ ಬಲಿ!?

ಕಾಲೇಜು ಆವರಣದಲ್ಲಿ ಕೋಳಿ, ಮೇಕೆ ಬಲಿ!?

by Honnappa Lakkammanavar
October 2, 2023
0

ಪ್ರತಿಷ್ಠಿತ ವಿವಿಯ ಆವರಣದಲ್ಲಿ ಅಮವಾಸ್ಯೆಯ ದಿನ ಕೋಳಿ, ಮೇಕೆ ಬಲಿ ಕೊಡಲಾಗುತ್ತಿದೆ ಎನ್ನಲಾಗುತ್ತಿದೆ. ತೆಲಂಗಾಣದ ಉಸ್ಮಾನಿಯಾ ನಂತರ ಕಾಕತೀಯ ವಿಶ್ವವಿದ್ಯಾಲಯ (Kakatiya University) ಹೆಚ್ಚು ಹೆಸರು ಮಾಡಿದೆ....

ಕಾಂಗ್ರೆಸ್ ಉಗ್ರರಿಗೆ ಮುಕ್ತ ಅವಕಾಶ ನೀಡಿತ್ತು- ಪ್ರಧಾನಿ ಮೋದಿ ಆರೋಪ

ಕಾಂಗ್ರೆಸ್ ಉಗ್ರರಿಗೆ ಮುಕ್ತ ಅವಕಾಶ ನೀಡಿತ್ತು- ಪ್ರಧಾನಿ ಮೋದಿ ಆರೋಪ

by Honnappa Lakkammanavar
October 2, 2023
0

ಜೈಪುರ : ಕಾಂಗ್ರೆಸ್ ದೇಶದಲ್ಲಿ ಉಗ್ರರಿಗೆ ಮುಕ್ತ ಅವಕಾಶ ನೀಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ರ್ಯಾಲಿ ಉದ್ಧೇಶಿಸಿ ಮಾತನಾಡಿದ ಅವರು, ಭಯೋತ್ಪಾದಕ...

ಮೇಘಾಲಯದಲ್ಲಿ ಪ್ರಭಲ ಭೂಕಂಪ

ಮೇಘಾಲಯದಲ್ಲಿ ಪ್ರಭಲ ಭೂಕಂಪ

by Honnappa Lakkammanavar
October 2, 2023
0

ಶಿಲ್ಲಾಂಗ್ : ಮೇಘಾಲಯಲ್ಲಿ (Meghalaya) ಪ್ರಭಲ ಭೂಕಂಪ ಸಂಭವಿಸಿದೆ. ಇಂದು ಸಂಜೆ 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ...

ಒಂದೇ ಭಾರತ್ ರೈಲು ಸಂಚಾರಕ್ಕೆ ಅಡ್ಡಿ ಮಾಡಿದ ದುಷ್ಕರ್ಮಿಗಳು

ಒಂದೇ ಭಾರತ್ ರೈಲು ಸಂಚಾರಕ್ಕೆ ಅಡ್ಡಿ ಮಾಡಿದ ದುಷ್ಕರ್ಮಿಗಳು

by Honnappa Lakkammanavar
October 2, 2023
0

ಜೈಪುರ: ರೈಲ್ವೆ ಹಳಿಯ (Railway Track) ಮೇಲೆ ಕಲ್ಲು, ರಾಡ್ ಗಳನ್ನು ಇಟ್ಟು ದುಷ್ಕರ್ಮಿಗಳು ಸಂಚಾರಕ್ಕೆ ಅಡ್ಡಿ ಮಾಡಿರುವ ಘಟನೆ ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ವಂದೇ ಭಾರತ್...

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

by Honnappa Lakkammanavar
October 2, 2023
0

ಮೆಕ್ಸಿಕೋ ಸಿಟಿ : ದಕ್ಷಿಣ ಮೆಕ್ಸಿಕನ್ (Mexico) ನ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ವೇಳೆ ಟ್ರಕ್ ವೊಂದು ಅಪಘಾತವಾಗಿದ್ದು, 10 ಜನ ವಲಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram