ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾದಿಂದ ಅರ್ಥಿಕ ಬಿಕ್ಕಟ್ಟು- ಹೆಸ್ಸೆಯ ಹಣಕಾಸು ಸಚಿವ ಆತ್ಮಹತ್ಯೆ

admin by admin
March 30, 2020
in International, Politics
Share on FacebookShare on TwitterShare on WhatsappShare on Telegram

Related posts

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026
ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

July 7, 2026

ಜಗತ್ತಿನಾದ್ಯಂತ ಕೊರೋನಾ ವೈರಸ್ ತನ್ನ ಮರಣ ಮೃದಂಗ ‌ಮುಂದುವರಿಸಿದ್ದು, ಜಾಗತಿಕ ಅರ್ಥಿಕ ವ್ಯವಸ್ಥೆ ತಲ್ಲಣಗೊಂಡಿದೆ
ಇದೀಗ ಕೊರೋನಾ ವೈರಸ್ ಸೋಂಕಿನಿಂದ ಉಂಟಾದ ಅರ್ಥಿಕ ಬಿಕ್ಕಟ್ಟು ‌ಜರ್ಮನಿಯ ಹೆಸ್ಸೆ ರಾಜ್ಯದ ಹಣಕಾಸು ಸಚಿವರ ಸಾವಿಗೆ ಕಾರಣವಾಗಿದೆ.
ಫ್ರಾಂಕ್‌ಫರ್ಟ್ ಒಳಗೊಂಡ ಜರ್ಮನಿಯ ಹೆಸ್ಸೆ ರಾಜ್ಯದ ಹಣಕಾಸು ಸಚಿವರು ಶವವಾಗಿ ಪತ್ತೆಯಾಗಿದ್ದಾರೆ. ಥಾಮಸ್ ಸ್ಕೇಫರ್ ರೈಲ್ವೆ ಹಳಿಗೆ ತಲೆಕೊಟ್ಟು ಸಾವಿಗೀಡಾಗಿದ್ದಾರೆ ಎಂದು ವೈಸ್‌ ಬಾಡೆನ್ ಪ್ರಾಸಿಕ್ಯೂಷನ್ ಕಚೇರಿ ಹೇಳಿದೆ. ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಕ್ರಿಶ್ಚಿಯನ್ ಡೆಮಾಕ್ರಟಿಕ್ ಯೂನಿಯನ್ ಸದಸ್ಯ 54 ವರ್ಷದ ಥಾಮಸ್ ಸ್ಕೇಫರ್ ಅವರ ಶವವನ್ನು ಫ್ರಾಂಕ್‌ಫರ್ಟ್ ಬಳಿಯ ಹೊಚ್‌ಹೈಮ್‌ನಲ್ಲಿ ರೈಲ್ವೆ ಹಳಿಗಳಲ್ಲಿ ಶನಿವಾರ ಪತ್ತೆ ಮಾಡಲಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನಿಂದಾಗಿ ಅವರು ಹತಾಶರಾಗಿದ್ದರು ಎಂದು ಹೇಳಿರುವ ಪ್ರಧಾನಿ ವೋಲ್ಕರ್ ಬೌಫಿಯರ್, ಜನರ ಭಾರಿ ನಿರೀಕ್ಷೆಗಳನ್ನು, ವಿಶೇಷವಾಗಿ ಆರ್ಥಿಕ ಸಹಾಯವನ್ನು ಪೂರೈಸುವಲ್ಲಿ ಯಶಸ್ವಿಯಾಗಲು ಸಾಧ್ಯವೇ ಎಂಬ ಬಗ್ಗೆ ಸ್ಕೇಫರ್ ಚಿಂತಿತರಾಗಿದ್ದರು ಎಂದು ಭಾನುವಾರ ಹೇಳಿದ್ದಾರೆ.
ನಾವು ಆಘಾತಕ್ಕೊಳಗಾಗಿದ್ದೇವೆ, ನಮಗೆ ಈ ಘಟನೆ ನಂಬುವುದಕ್ಕೆ ಆಗುತ್ತಿಲ್ಲ ಎಂದು ವೋಲ್ಕರ್ ಬೌಫಿಯರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜರ್ಮನಿಯ ಹಣಕಾಸು ರಾಜಧಾನಿ ಎಂದು ಕರೆಸಿಕೊಳ್ಳುವ ಫ್ರಾಂಕ್‌ಫರ್ಟ್, ಹೆಸ್ಸೆ ರಾಜ್ಯದಲ್ಲಿಯೇ ಇದೆ. ಅಲ್ಲಿ ಪ್ರಮುಖವಾದ ಡ್ಯುಚ್‌ ಬ್ಯಾಂಕ್ ಮತ್ತು ಕಾಮರ್ಸ್‌ ಬ್ಯಾಂಕ್‌ನ ಪ್ರಧಾನ ಕಚೇರಿಗಳಿವೆ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಕೂಡ ಫ್ರಾಂಕ್‌ಫರ್ಟ್‌ನಲ್ಲಿದೆ.
10 ವರ್ಷಗಳ ಕಾಲ ಹೆಸ್ಸೆಯ ಹಣಕಾಸು ಮುಖ್ಯಸ್ಥರಾಗಿದ್ದ ಥಾಮಸ್ ಸ್ಕೇಫರ್, ಕಂಪನಿಗಳು ಮತ್ತು ಕಾರ್ಮಿಕರು ಕೊರೊನಾದಿಂದ ಉಂಟಾದ ಆರ್ಥಿಕ ಕುಸಿತವನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದರು ಎಂದು ವೋಲ್ಕರ್ ಬೌಫಿಯರ್ ಅವರನ್ನು ಸ್ಮರಿಸಿದರು.
ಆತ್ಮಹತ್ಯೆ ಮಾಡಿಕೊಂಡ ಥಾಮಸ್‌ ಸ್ಕೇಪರ್‌ ಜರ್ಮನಿಯಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದರು. ವೋಲ್ಕರ್ ಬೌಫಿಯರ್‌ನ ಉತ್ತರಾಧಿಕಾರಿ ಎಂದು ಹೆಸ್ಸೆ ರಾಜ್ಯದಲ್ಲಿ ಸ್ಕೇಪರ್‌ ಕರೆಸಿಕೊಳ್ಳುತ್ತಿದ್ದರು. ಸ್ಕೇಪರ್‌ ತಮ್ಮ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Tags: #StayHomeSaveLivescoronavirusEconomykovid-19
ShareTweetSendShare
Join us on:

Related Posts

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

by Shwetha
July 7, 2026
0

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೊನೆಗೂ ಬಹಿರಂಗಪಡಿಸಿದ್ದಾರೆ. ಬಿಜೆಪಿ ಜೆಡಿಎಸ್...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

ಬಿಜೆಪಿ ಮತ್ತು ಮೋದಿ ರಾಜಕೀಯ ಅಸ್ತಿತ್ವವೇ ರಾಮಮಂದಿರ: ರಾಮನ ಹೆಸರಿನಲ್ಲಿ ಬಿಜೆಪಿ ಶ್ರೀಮಂತವಾಗಿದೆ ಎಂದ ಪ್ರಿಯಾಂಕ್ ಖರ್ಗೆ

ಬಿಜೆಪಿ ಮತ್ತು ಮೋದಿ ರಾಜಕೀಯ ಅಸ್ತಿತ್ವವೇ ರಾಮಮಂದಿರ: ರಾಮನ ಹೆಸರಿನಲ್ಲಿ ಬಿಜೆಪಿ ಶ್ರೀಮಂತವಾಗಿದೆ ಎಂದ ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram