ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

10 ವರ್ಷ ಜೈಲು ಸೇರಿದ ಟಿಕ್‌ ಟಾಕ್‌ ಸ್ಟಾರ್‌ – ಕಾರಣ ಏನು..?

Namratha Rao by Namratha Rao
June 24, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

10 ವರ್ಷ ಜೈಲು ಸೇರಿದ ಟಿಕ್‌ ಟಾಕ್‌ ಸ್ಟಾರ್‌ – ಕಾರಣ ಏನು..?

ಈಜಿಪ್ಟ್‌ : ಮಾನವ ಕಳ್ಳಸಾಗಣೆ ಆರೋಪದ ವಿಚಾರಣೆ ಕುರಿತು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದಿದ್ದಕ್ಕೆ ಈಜಿಪ್ಟ್‌ ನ ಟಿಕ್‌ ಟಾಕ್ ಸ್ಟಾರ್ ಹನೀನ್ ಹೋಸಮ್ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೈರೊ ನ್ಯಾಯಾಲಯ ಆದೇಶ ಮಾಡಿದೆ. ಹನೀನ್ ಹೋಸಮ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇದ್ದಿದ್ದಕ್ಕೆ ದೀರ್ಘ ಶಿಕ್ಷೆಗೆ ಗುರಿಪಡಿಸಲಾಗಿದೆ‘ ಎಂದು ಸರ್ಕಾರಿ ವಕೀಲರು ಹೇಳಿದ್ದಾರೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಪೊಲೀಸರು 19 ವರ್ಷದ ಹನೀನ್ನನ್ನ ಬಂಧಿಸಿದ್ದಾರೆ. ಅಲ್ಲದೇ, ಕುಟುಂಬದ ಮೌಲ್ಯಗಳನ್ನು ಹಾಳುಗೆಡವಿದ್ದಕ್ಕಾಗಿ ಹಾಗೂ ಹದಿಹರೆಯದವರಿಗೆ ಲೈಂಗಿಕ ಚಟುವಟಿಕೆಗೆ ಉತ್ತೇಜಿಸಿರುವ ಪ್ರಕರಣದಡಿ ಇನ್ನೊಬ್ಬ ಯುವತಿ ಯೂಟ್ಯೂಬರ್ ಆದ ಮೌದಾ ಅಲ್ ಅದಮ್ ಹಾಗೂ ಇತರ ನಾಲ್ವರಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಅಳುತ್ತಾ ವಿಡಿಯೋ ಮಾಡಿ ಹರಿಬಿಟ್ಟಿರುವ ಹನಿಮ್ ಹೋಸಮ್, ‘ಇಷ್ಟು ಕಠಿಣ ಶಿಕ್ಷೆ ನೀಡಲು ನಾನು ಯಾವುದೇ ತಪ್ಪು ಮಾಡಿಲ್ಲ. ಪ್ರಕರಣದಲ್ಲಿ ಅದಾಗಲೇ 10 ತಿಂಗಳು ಜೈಲುವಾಸ ಮಾಡಿ ಬಂದಿದ್ದೇನೆ. ಆ ನಂತರ ನಾನು ಯಾವುದೇ ಹೇಳಿಕೆ ನೀಡಿಲ್ಲ. ದಯವಿಟ್ಟು ನನಗೆ ಶಿಕ್ಷೆ ನೀಡಬೇಡಿ‘ ಎಂದು ಮನವಿ ಮಾಡಿದ್ದಾರೆ.

ಕಳೆದ ವರ್ಷ ಟಿಕ್‌ಟಾಕ್ ವಿಡಿಯೋದಲ್ಲಿ ಹನಿಮ್ ಹೋಸಮ್, ‘ಹುಡುಗಿಯರು ಹಣಕ್ಕಾಗಿ ಮುಕ್ತವಾಗಿ ಕೆಲಸ ಮಾಡಬಹುದು‘ ಎಂದು ಹೇಳಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಪ್ರಕರಣ ಅವರ ಮೇಲೆ ದಾಖಲಾಗಿತ್ತು.

Tags: Egypthanees hosamsocial mediatiktok star
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram