ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಲ್ಲೂರು ನಿಗೂಢ ಕಾಯಿಲೆ – ತಜ್ಞರ ವರದಿಗಳಲ್ಲಿ ಏನಿದೆ

Shwetha by Shwetha
December 12, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Mystery disease Eluru
Share on FacebookShare on TwitterShare on WhatsappShare on Telegram

ಎಲ್ಲೂರು ನಿಗೂಢ ಕಾಯಿಲೆ – ತಜ್ಞರ ವರದಿಗಳಲ್ಲಿ ಏನಿದೆ

ಎಲ್ಲೂರು, ಡಿಸೆಂಬರ್12: ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ ಒಬ್ಬರು ಸಾವನ್ನಪ್ಪಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರ ತಂಡ ನಡೆಸಿದ ತನಿಖೆಯ ಪ್ರಕಾರ, ಸಂತ್ರಸ್ತರು ಸೇವಿಸಿದ ಆಹಾರದಲ್ಲಿ ಹಲವು ಅಸಹಜತೆಗಳು ಕಂಡು ಬಂದಿದೆ ಎಂದು ತಿಳಿಸಿದ್ದು, ಇದಕ್ಕೆ ಸಂಬಂಧಪಟ್ಟ ವರದಿಗಳನ್ನು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

Mystery disease Eluru

ವರದಿಗಳು ಏನನ್ನು ಹೇಳುತ್ತಿವೆ?

ಏಮ್ಸ್ ಮತ್ತು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ನಡೆಸಿದ ಮೃತರ ರಕ್ತದ ಮಾದರಿಗಳಲ್ಲಿ ಸೀಸ ಮತ್ತು ನಿಕ್ಕಲ್ ಇರುವುದು ಪತ್ತೆಯಾಗಿದೆ. ಮೂರು ರೋಗಿಗಳು ಪ್ರತಿ ಡೆಸಿಲಿಟರಿಗೆ 83.4, 53.6 ಮತ್ತು 53.5 ಮೈಕ್ರೋಗ್ರಾಂಗಳಷ್ಟು ಸೀಸದ ಮಟ್ಟವನ್ನು ಹೊಂದಿದ್ದರು. ಅಂತಹ ಹೆಚ್ಚಿನ ಮಟ್ಟದ ಸೀಸವು ಸಾಮಾನ್ಯ ಜನರ ರಕ್ತದಲ್ಲಿ ಕಂಡುಬರುವುದಿಲ್ಲ. ಔದ್ಯೋಗಿಕ ಮಾನ್ಯತೆ ಹೊಂದಿರುವವರು ಮಾತ್ರ ಅಂತಹ ಉನ್ನತ ಮಟ್ಟವನ್ನು ಹೊಂದಿರುತ್ತಾರೆ. ಆದರೆ ಇಲ್ಲಿ ಯಾವುದೇ ರೋಗಿಗಳು ಸೀಸದೊಂದಿಗೆ ವ್ಯವಹರಿಸುವುದಿಲ್ಲ ಅಥವಾ ಸೀಸದ ಘಟಕಗಳಲ್ಲಿ ಕೆಲಸ ಮಾಡುತ್ತಿಲ್ಲ.

ಎಲ್ಲೂರು ಪುರಸಭೆ ಮತ್ತು ಎಪಿ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಅಥವಾ ವಾಯು ಮಾಲಿನ್ಯವನ್ನು ತಳ್ಳಿಹಾಕಿದೆ. ಹಾಗಾಗಿ ಭಾರವಾದ ಲೋಹಗಳು ರಕ್ತದಲ್ಲಿ ಹೇಗೆ ಪ್ರವೇಶಿಸಿದವು ಎಂಬುದು ಸ್ಪಷ್ಟವಾಗಿಲ್ಲ. ಅವರು ಆಹಾರ – ಹಣ್ಣುಗಳು, ತರಕಾರಿಗಳು, ಹಾಲು, ಅಕ್ಕಿ ಅಥವಾ ಮಾಂಸದ ಮೂಲಕ ರಕ್ತವನ್ನು ಪ್ರವೇಶಿಸಿರಬಹುದು ಎಂದು ಹೇಳಿದ್ದು, ಸಂಶೋಧನಾ ವರದಿಗಳಿಗಾಗಿ ಕಾಯುತ್ತಿವೆ.

ಆಂಧ್ರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನದಲ್ಲಿ ನೀರಿನಲ್ಲಿ ಭಾರಿ ಲೋಹದ ಅಂಶ ಇರುವುದು ಬೆಳಕಿಗೆ ಬಂದಿದೆ.

ಇನ್ ಸ್ಟಿಟ್ಯೂಟ್ ಆಫ್ ಪ್ರೊವಿಂಟೀವ್ ಮೆಡಿಸಿನ್ ನಡೆಸಿದ ತನಿಖೆಯಲ್ಲಿ, ಹಾಲಿನಲ್ಲಿ ಯಾವುದೇ ಭಾರವಾದ ಲೋಹ ಕಂಡು ಬಂದಿಲ್ಲ.

ಪಾಕ್ ನಲ್ಲಿ ಅಲ್ಪಸಂಖ್ಯಾತರ ಕಣ್ಮರೆಗೆ ಆತಂಕ ವ್ಯಕ್ತಪಡಿಸಿದ ಯುಎನ್ ತಜ್ಞರು – ಭಾರತವನ್ನು ರಾಕ್ಷಸ ರಾಷ್ಟ್ರ ಎಂದ ಪಾಕ್ ಪ್ರಧಾನಿ

ಪ್ರಾಥಮಿಕ ಸಂಶೋಧನೆಯು ನೀರು ಕಲುಷಿತವಾಗಿದೆ ಎಂದು ಹೇಳಿದೆ. ವಿಜಯವಾಡ ಮೂಲದ ಖಾಸಗಿ ಪ್ರಯೋಗಾಲಯವು, ಗಾಂಧಿ ಕಾಲೋನಿ, ರಾಮಚಂದ್ರರಾವ್ ಪೇಟಾ, ಪೆನ್ಷನ್ ಲೈನ್ ಏರಿಯಾ ಮತ್ತು ಜೆ ಪಿ ಕಾಲೋನಿ ಮುಂತಾದ ಪ್ರದೇಶಗಳಿಗೆ ಸರಬರಾಜು ಆಗುವ ಕುಡಿಯುವ ನೀರಿನಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕದ ಅಂಶವು ಸಾವಿರಾರು ಪಟ್ಟು ಹೆಚ್ಚಿನ ಪ್ರಮಾಣದಲ್ಲಿದೆ ಎಂದು ತಿಳಿದು ಬಂದಿದೆ.

ಆರ್ಗನೋಕ್ಲೋರಿನ್ ಮತ್ತು ಆರ್ಗನೋಫಾಸ್ಫರಸ್ ಕೀಟನಾಶಕಗಳನ್ನು ವಿವೇಚನೆಯಿಲ್ಲದೆ ಹೆಚ್ಚು ಬಳಸಿರುವ ಹಿನ್ನೆಲೆಯಲ್ಲಿ ಹೀಗೆ ಆಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯ ಸರ್ಕಾರ ಸ್ಥಳೀಯ ರೈತರಿಗೆ ಸಾವಯವ ಕೃಷಿಯ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ.

Mystery disease Eluru

ಕೋವಿಡ್-19 ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಕ್ಲೋರಿನ್ ಮತ್ತು ಬ್ಲೀಚಿಂಗ್ ಪೌಡರ್ ನ ಅತಿಯಾದ ಬಳಕೆ ವಿಷಪೂರಿತಕ್ಕೆ ಕಾರಣವೇ ಎಂದು ತಜ್ಞರು ತನಿಖೆ ನಡೆಸುತ್ತಿದ್ದಾರೆ.

ನಿಗೂಢ ಸೋಂಕಿನ ‌ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ನೀಲಂ ಸಾವ್ನೆ ನೇತೃತ್ವದಲ್ಲಿ 21 ಸದಸ್ಯರ ಬಹು ಶಿಸ್ತು ಸಮಿತಿ ಯನ್ನು ರಚಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶುಂಠಿ ನೀರಿನ ಆರೋಗ್ಯ ‌ಪ್ರಯೋಜನಗಳು ಮತ್ತು ತಯಾರಿಸುವ ವಿಧಾನhttps://t.co/3593OwUXu3

— Saaksha TV (@SaakshaTv) December 11, 2020

ಕೇರಳದಲ್ಲಿ 'ಪ್ಲಾಸ್ಮೋಡಿಯಂ ಓವಲ್' ಎಂಬ ಹೊಸ ಅಪರೂಪದ ಮಲೇರಿಯಾ ಪ್ರಕರಣ ಪತ್ತೆhttps://t.co/Pnpf9Eo8iI

— Saaksha TV (@SaakshaTv) December 11, 2020

Tags: EluruExperts investigating
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram