ಬೆಂಗಳೂರು: ಯಾವುದೇ ಕಾರಣಕ್ಕೂ ಮಂಗಳವಾರ ನಂತರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆ ಆಗುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯೊ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹರಡುವಿಕೆ ತಡೆಯಲು ಒಂದು ವಾರಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಮಂಗಳವಾರ ಲಾಕ್ಡೌನ್ ಅಂತ್ಯಗೊಳ್ಳಲಿದೆ ಎಂದರು.
ಲಾಕ್ಡೌನ್ ವೇಳೆ ಅನಗತ್ಯವಾಗಿ ಓಡಾಡಿದ ಹಲವಾರು ವಾಹನಗಳನ್ನು ಜಪ್ತಿ ಮಾಡಿದ್ದೇವೆ. ಕೊರೊನಾ ನಿಯಂತ್ರನಕ್ಕೆ ರಾಜ್ಯ ಸರ್ಕಾರದಿಂದ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಆಸ್ಪತ್ರೆ, ರೈಲ್ವೆ ಸ್ಟೇಷನ್ ಸೇತಿ ಹಲವೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯಲಿದೆ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








