ADVERTISEMENT
Friday, January 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೆದುಳಿನಲ್ಲಿ ರಕ್ತಸ್ರಾವ

ಗುಜರಾತ್ ಟಾಪರ್ ಆಗಿದ್ದ ವಿದ್ಯಾರ್ಥಿನಿ

Author2 by Author2
May 17, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಂಧಿನಗರ: ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ ವಿದ್ಯಾರ್ಥಿನಿಯು ಮೆದುರಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

ಗುಜರಾತ್‌ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ (Brain Hemorrhage) ಸಾವನ್ನಪ್ಪಿದ್ದಾಳೆ. ಗುಜರಾತ್ (Gujrat) ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ (GSEB) ಫಲಿತಾಂಶದಲ್ಲಿ ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ ಶೇ. 99.70 ಅಂಕ ಗಳಿಸಿ ಟಾಪರ್ ಆಗಿದ್ದಳು.

Related posts

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

January 16, 2026
ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

January 16, 2026

ಆದರೆ, ಈಗ ವಿದ್ಯಾರ್ಥಿನಿಗೆ ಮೆದುಳಿನ ರಕ್ತಸ್ರಾವವಾಗಿದೆ. ಒಂದು ತಿಂಗಳ ಹಿಂದೆ ರಾಜ್‌ಕೋಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಕೂಡ ಆಗಿ ಮನೆಗೆ ತೆರಳಿದ್ದಳು. ಆದರೆ ಮತ್ತೆ ವಿದ್ಯಾರ್ಥಿನಿಗೆ ಉಸಿರಾಟ ಮತ್ತು ಹೃದಯದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎಂಆರ್‌ಐ ವರದಿಯಲ್ಲಿ ಶೇ. 90ರಷ್ಟು ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ತೋರಿಸಿದೆ. ಆನಂತರ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಹೀರ್ ಟಾಪರ್ ಆಗುತ್ತಿದ್ದಂತೆ ವೈದ್ಯೆಯಾಗುವ ಕನಸು ಕಂಡಿದ್ದಳು. ಆದರೆ, ವಿಧಿ ನಿಯಮ ಬೇರೆಯೇ ಆಗಿದೆ.

Tags: Essex student suffers brain haemorrhage
ShareTweetSendShare
Join us on:

Related Posts

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

by Shwetha
January 16, 2026
0

POK: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ಕುಖ್ಯಾತ ಉಗ್ರ ಅಬು ಮೂಸಾ, ಮತ್ತೊಮ್ಮೆ ಭಾರತದ ವಿರುದ್ಧ ವಿಷಕಾರಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ...

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

by Shwetha
January 16, 2026
0

ಜಾಗತಿಕ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದೆ. 2025ರಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನ, ಈಗ ಭಾರತದ ವಿರುದ್ಧ ರಕ್ಷಣಾತ್ಮಕವಾಗಿ ಬಲಗೊಳ್ಳಲು...

ಮಸೀದಿಗಳ ಸಮೀಕ್ಷೆಗೂ ಮುನ್ನ ದಲಿತರಿಗೆ ನಿಷೇಧವಿರುವ ದೇವಸ್ಥಾನಗಳ ಪಟ್ಟಿ ಮಾಡಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ನೇರ ಸವಾಲ್

ಮಸೀದಿಗಳ ಸಮೀಕ್ಷೆಗೂ ಮುನ್ನ ದಲಿತರಿಗೆ ನಿಷೇಧವಿರುವ ದೇವಸ್ಥಾನಗಳ ಪಟ್ಟಿ ಮಾಡಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ನೇರ ಸವಾಲ್

by Shwetha
January 16, 2026
0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಸೀದಿಗಳು ಮತ್ತು ಅಲ್ಲಿನ ಧಾರ್ಮಿಕ ಮುಖಂಡರ (ಇಮಾಮ್‌ಗಳು) ವಿವರಗಳನ್ನು ಸಂಗ್ರಹಿಸುವ ಸರ್ಕಾರದ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ನಾಯಕಿ...

ಮಕರ ಜ್ಯೋತಿ ವೇಳೆ ಶಬರಿಮಲೆಯಲ್ಲಿ ಮತ್ತೊಂದು ಹಗರಣ!

ಮಕರ ಜ್ಯೋತಿ ವೇಳೆ ಶಬರಿಮಲೆಯಲ್ಲಿ ಮತ್ತೊಂದು ಹಗರಣ!

by Shwetha
January 15, 2026
0

Lಮಕರ ಜ್ಯೋತಿ ಸಂಭ್ರಮದ ನಡುವೆಯೇ ಕೇರಳದ ಶಬರಿಮಲೆ ಕ್ಷೇತ್ರದಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ತಿರುವಾಂಕೂರು ದೇವಸ್ವಂ ಮಂಡಳಿಯಡಿ ಅಯ್ಯಪ್ಪನ ಅಭಿಷೇಕಕ್ಕಾಗಿ ಭಕ್ತರು ಖರೀದಿಸುವ ತುಪ್ಪದ...

ಮುಂದಿನ ಸೂಚನೆಯವರೆಗೆ ಇರಾನ್‌ಗೆ ಪ್ರಯಾಣಿಸಬೇಡಿ: ಕೇಂದ್ರ ಸರ್ಕಾರದ ಎಚ್ಚರಿಕೆ

ಮುಂದಿನ ಸೂಚನೆಯವರೆಗೆ ಇರಾನ್‌ಗೆ ಪ್ರಯಾಣಿಸಬೇಡಿ: ಕೇಂದ್ರ ಸರ್ಕಾರದ ಎಚ್ಚರಿಕೆ

by Shwetha
January 15, 2026
0

ಇರಾನ್‌ನಲ್ಲಿ ಇತ್ತೀಚೆಗೆ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವು ಪ್ರದೇಶಗಳಲ್ಲಿ ಹಿಂಸಾಚಾರ, ಸಾವು–ನೋವುಗಳು ವರದಿಯಾಗಿವೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಸೂಚನೆಯವರೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram