ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರೋನಾ ನಿರುದ್ಯೋಗವನ್ನು ನಿವಾರಿಸಲು ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ

Mahesh M Dhandu by Mahesh M Dhandu
September 28, 2021
in Newsbeat, State, ರಾಜ್ಯ
corona saaksha tv
Share on FacebookShare on TwitterShare on WhatsappShare on Telegram

ಕರೋನಾ ನಿರುದ್ಯೋಗವನ್ನು ನಿವಾರಿಸಲು ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ

ಬೆಂಗಳೂರು : ಕರೋನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ. ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ಕೌಶಲ್ಯದ ಅಗತ್ಯವನ್ನು ಮನಗೊಂಡಿರುವ ಮಾಜಿ ಸಚಿವರಾದ ಕೆ.ಜೆ ಜಾರ್ಜ್‌ ಅವರು ತಮ್ಮ ಕ್ಷೇತ್ರ ಸರ್ವಜ್ಞನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಸ್ಥಾಪಿಸಿದ್ದು, ಸಾವಿರಾರು ಜನ ಯುವಕರಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದರು.

corona saaksha tv

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಮತ್ತೊಂದು ಕೌಶಲ್ಯಾಭಿದ್ದಿ ಕೇಂದ್ರವನ್ನು ಸ್ಥಾಪಿಸಿದ್ದೇವೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್‌ ಬಾಸ್ಕೋ ಟೆಕ್‌ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್‌ ಮತ್ತು ಏರ್‌ ಕಂಡೀಷನರ್‌ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್‌ ಟೆಕ್ನೀಶಿಯನ್‌ ತರಬೇತಿ ಹಾಗೂ ಕಂಪ್ಯೂಟರ್‌ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್‌ ಹೇಳಿದರು.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 18 ಸರಕಾರಿ ಶಾಲೆಗಳು ಹಾಗೂ 38 ಅಂಗನವಾಡಿ ಕೇಂದ್ರಗಳನ್ನು ತಮ್ಮ ಸಿಎಸ್‌ಆರ್‌ ನಿಧಿಯಿಂದ ಫುಲ್‌ ಹೈಟೆಕ್‌ ಮಾಡಿದ್ದಾರೆ. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಗಳನ್ನು ಅಳವಡಿಸಿದ್ದು, ಆಂಡ್ರಾಯ್ಡಿ ಟಿವಿಗಳು, ಇಂಟರ್‌ನೆಟ್‌ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಇಲ್ಲಿ ಅಳವಡಿಸಲಾಗಿದೆ.

ಅಂಗನವಾಡಿಗಳ ಚಿತ್ರಣವೇ ಬದಲು:

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 38 ಅಂಗನವಾಡಿ ಕೇಂದ್ರಗಳು ಯಾವುದೇ ಖಾಸಗಿ ಪ್ಲೇಹೋಂಗಳಿಗೂ ಕಮ್ಮಿಯಿಲ್ಲದಂತೆ ರೂಪಿಸಲಾಗಿದೆ. ಅತ್ಯಾಧುನಿಕ ಆಟದ ಸಾಮಗ್ರಿಗಳು, ಪಾಠ ಕಲಿಕೆಯ ವಸ್ತುಗಳನ್ನು ಇಲ್ಲಿ ಕಾಣಬಹುದಾಗಿದೆ.

ಮೊದಲ ಬ್ಯಾಚ್‌ ನ 90 ಜನ ವಿದ್ಯಾರ್ಥಿಗಳಿಂದ ಈಗಾಗಲೇ ಈ ಕೇಂದ್ರ ತನ್ನ ಕಾರ್ಯವನ್ನು ಪ್ರಾರಂಭಿಸಿದೆ. ಮಾನ್ಯ ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಅಶ್ವಥ್‌ ನಾರಾಯಣ ಅವರಿಂದ ಸೆಪ್ಟೆಂಬರ್‌ 30 ರಂದು ಈ ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆಯಾಗಲಿದೆ.

Tags: #Saaksha TVashwath narayanCorona Virus
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram