ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೂರೋ ಕಪ್ ಸುದ್ದಿಗೋಷ್ಠಿ- ಕೋಕಾ ಕೋಲಾ ಆಯ್ತು.. ಈಗ ಹೈನೆಕೆನ್ ಬಿಯರ್ ಬಾಟಲ್ ಸುದ್ದಿ..!

admin by admin
June 17, 2021
in Newsbeat, Sports, ಕ್ರೀಡೆ
Paul Pogba removed a bottle of Heineken beer saakshatv euro cup
Share on FacebookShare on TwitterShare on WhatsappShare on Telegram

ಯೂರೋ ಕಪ್ ಸುದ್ದಿಗೋಷ್ಠಿ- ಕೋಕಾ ಕೋಲಾ ಆಯ್ತು.. ಈಗ ಹೈನೆಕೆನ್ ಬಿಯರ್ ಬಾಟಲ್ ಸುದ್ದಿ..!

Paul Pogba removed a bottle of Heineken beer saakshatv euro cupಯೂರೋ ಕಪ್ ಫುಟ್ ಬಾಲ್ ಟೂರ್ನಿಯ ಸುದ್ದಿಗೋಷ್ಠಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ನಿನ್ನೆ ಕ್ರಿಸ್ಟಿಯಾನೊ ರೋನಾಲ್ಟೊ ಅವರು ಸುದ್ದಿಗೋಷ್ಠಿಯ ಟೇಬಲ್ ನಲ್ಲಿದ್ದ ಕೋಕಾ ಕೋಲಾ ಬಾಟಲ್ ಅನ್ನು ಕೆಳಗಿಟ್ಟು ನೀರಿನ ಬಾಟಲ್ ಕುಡಿಯಿರಿ ಆರೋಗ್ಯಕ್ಕೆ ಒಳ್ಳೆಯದ್ದು ಎಂಬ ಸಂದೇಶವನ್ನು ರವಾನಿಸಿದ್ರು.
ಕ್ರಿಸ್ಟಿಯಾನೊ ರೋನಾಲ್ಡೊ ಅವರ ಈ ಒಂದು ಸಂದೇಶದಿಂದ ಕೋಕಾ ಕೋಲಾ ಕಂಪೆನಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.
ಇದರ ಬೆನ್ನಲ್ಲೇ ಫ್ರಾನ್ಸ್ ತಂಡದ ಮಿಡ್ ಫೀಲ್ಡರ್ ಪಾಲ್ ಪೋಗ್ಬಾ ಅವರು ಬಿಯರ್ ಕುಡಿಯಬೇಡಿ ಎಂಬ ಸಂದೇಶವನ್ನು ರವಾನಿಸಿದ್ದಾರೆ.
Paul Pogba removed a bottle of Heineken beer saakshatv euro cupಜರ್ಮನಿ ವಿರುದ್ಧ 0-1ರಿಂದ ಫ್ರಾನ್ಸ್ ತಂಡ ಗೆಲುವು ಸಾಧಿಸಿತ್ತು. ಫ್ರಾನ್ಸ್ ತಂಡದ ಪರ ಪಾಲ್ ಪೋಗ್ಬಾ ಅವರು ಅದ್ಭುತ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
ನಂತರ ಸುದ್ದಿಗೋಷ್ಠಿಗೆ ಆಗಮಿಸಿದ್ದ ಪಾಲ್ ಪೋಗ್ಬಾ ಅವರು ಟೇಬಲ್ ಮೇಲೆ ಹೈನೆಕೆನ್ ಬಿಯರ್ ಬಾಟಲ್ ಕಣ್ಣಿಗೆ ಬಿತ್ತು. ತಕ್ಷಣವೇ ಪೋಗ್ಬಾ ಅವರು ಹೈನೆಕೆನ್ ಬಿಯರ್ ಬಾಟಲ್ ಅನ್ನು ಕೆಳಗಿಟ್ಟರು. ಮುಸ್ಲಿಂ ಅನುಯಾಯಿ ಆಗಿರುವುದರಿಂದ ಪೋಗ್ಬಾ ಅವರು ಬಿಯರ್ ಬಾಟಲ್ ಅನ್ನು ಕೆಳಗಿಟ್ಟಿದ್ದಾರೆ. ಆದ್ರೆ ಕೋಕಾ ಕೋಲಾ ಬಾಟಲ್ ನ ತಂಟೆಗೆ ಮಾತ್ರ ಹೊಗಲಿಲ್ಲ. ಸುದ್ದಿಗೋಷ್ಠಿಯ ಟೇಬಲ್ ಮೇಲೆ ಕೋಕಾ ಕೋಲಾ ಬಾಟಲ್ ಅನ್ನು ಇರಿಸಲಾಗಿತ್ತು.
ಒಟ್ಟಿನಲ್ಲಿ ಯುರೋ ಕಪ್ ಫುಟ್ ಬಾಲ್ ಟೂರ್ನಿಯಲ್ಲಿ ಆರೋಗ್ಯಕ್ಕೆ ಹಾನಿಕರವಾಗುವಂತಹ ಪಾನೀಯಗಳ ವಿರುದ್ಧ ಅಭಿಯಾನ ಶುರುವಾಗಿದೆ. ಇದು ಸಂಘಟಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಯಾಕಂದ್ರೆ ಪಾನೀಯ ಕಂಪೆನಿಗಳು ಟೂರ್ನಿಗೆ ಜಾಹೀರಾತುಗಳನ್ನು ಕೂಡ ನೀಡುತ್ತಿವೆ. ಆಟಗಾರರ ಜೊತೆ ಒಪ್ಪಂದ ಮಾಡಿಕೊಳ್ಳದೇ ಸಂಘಟಕರು ಮತ್ತು ಪಾನೀಯ ಕಂಪೆನಿಗಳ ನಡುವೆ ದೊಡ್ಡ ಸಂಘರ್ಷಕ್ಕೂ ಕಾರಣವಾಗುತ್ತಿದೆ.

Related posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026
Tags: #saakshatvCoca-Colacristiano-ronaldoEuro Cup 2021Euro news conferenceFootballfrancegermanyHeinekenPaul PogbaSports
ShareTweetSendShare
Join us on:

Related Posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram