Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಂದಿನ ಚುನಾವಣೆಯಲ್ಲಿ ನನ್ನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ – ಏಕನಾಥ್ ಶಿಂಧೆ…  

Naveen Kumar B C by Naveen Kumar B C
July 16, 2022
in Newsbeat, Politics, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂದಿನ ಚುನಾವಣೆಯಲ್ಲಿ ನನ್ನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ – ಏಕನಾಥ್ ಶಿಂಧೆ…

ಉದ್ಧವ್ ಠಾಕ್ರೆ ನಾಯಕತ್ವನ್ನ ತೊರೆದು ತಮ್ಮನ್ನ ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕರು ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ಹೇಳಿದ್ದಾರೆ.

Related posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ

September 21, 2023
ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

September 21, 2023

“ಈ ಶಾಸಕರನ್ನು ನೋಡಿಕೊಳ್ಳುವುದು ಈಗ ನನ್ನ ಜವಾಬ್ದಾರಿಯಾಗಿದೆ. ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ನಾನು ಅವರಿಗೆ ಎಲ್ಲವನ್ನೂ ಮತ್ತು ಸಮಯವನ್ನು ನೀಡುತ್ತೇನೆ. ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50 ಶಾಸಕರು ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಜನರು ಹೇಳುತ್ತಾರೆ.  ಆದರೆ, ಈ ಜನರಿಗೆ ನಾನು ಹೇಳ್ತೆನೆ,  ಇವರಲ್ಲಿ ಒಬ್ಬ ಶಾಸಕರು ಚುನಾವಣೆಯಲ್ಲಿ ಸೋತರೂ, ನಾನು ರಾಜಕೀಯ ಸನ್ಯಾಸವನ್ನು ಶಾಶ್ವತವಾಗಿ ತೆಗೆದುಕೊಳ್ಳುತ್ತೇನೆ ಎಂದು ಶಿಂಧೆ ಹೇಳಿದರು.

ಮಹಾ ವಿಕಾಸ್ ಅಘಾಡಿ ಸಂದರ್ಭದಲ್ಲಿ ಶಿವಸೇನಾ ಶಾಸಕರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ.  ಈಗ ನಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದೇನೆ, ನಮ್ಮ ಜನರಿಗೆ ಯಾರೂ ತೊಂದರೆ ಕೊಡುವುದಿಲ್ಲ. ನಾನು ಈ ಹಿಂದೆ ಒಂದಲ್ಲ ಐದು ಬಾರಿ ನಮ್ಮ ನಾಯಕತ್ವಕ್ಕೆ ದೂರು ನೀಡಿದ್ದರೂ ಅವರು ನಮ್ಮ ಮಾತನ್ನು ಕೇಳಲಿಲ್ಲ. ಆದ್ದರಿಂದ, ರಾಜ್ಯದ ಹಿತಾಸಕ್ತಿಗಾಗಿ ಈ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವದ ಅಜೆಂಡಾವನ್ನು ಮುನ್ನಡೆಸಲು ನಮಗೆ ಯಾವುದೇ ಆಯ್ಕೆಗಳಿಲ್ಲ ಎಂದು ಶಿಂಧೆ ಹೇಳಿದರು.

Even if one of my MLAs lose in coming elections, I will embrace political Sanyas: Eknath Shinde

Tags: Eknath Shindepolitical Sanyas
ShareTweetSendShare
Join us on:

Related Posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ

by Honnappa Lakkammanavar
September 21, 2023
0

ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಗೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ ರಾಜ್ಯಸಭೆಯಲ್ಲಿ ಕೂಡ ಮಂಡನೆಯಾಗಲಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನ...

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

by Honnappa Lakkammanavar
September 21, 2023
0

ಖಲಿಸ್ತಾನಿ ವಿಚಾರವಾಗಿ ಭಾರತ ಹಾಗೂ ಕೆನಡಾ ನಡುವಿನ ಸಂಬಂಧ ಹದಗೆಟ್ಟಿದೆ. ಅಲ್ಲಿನ ಭಾರತೀಯ ನಾಗರಿಕರಿಗೆ ಎಚ್ಚರದಿಂದಿರಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಭಾರತೀಯ ಸಂಸ್ಥೆಗಳ ಮೇಲೆ ಕೆನಡಾದಲ್ಲಿ...

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

by Honnappa Lakkammanavar
September 21, 2023
0

ಭಾರತ(India) ಹಾಗೂ ಕೆನಡಾ(Canada) ಮಧ್ಯೆದ ಸಂಬಂಧ ಮತ್ತಷ್ಟು ಉದ್ವಿಗ್ನತೆಗೆ ತಿರುಗುತ್ತಿದೆ. ಈ ಮಧ್ಯೆ ಭಾರತವು ಕೆನಡಾದ ಪ್ರಜೆಗಳಿಗೆ ವೀಸಾ(Visa) ಸೇವೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್...

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

by Honnappa Lakkammanavar
September 20, 2023
0

ನವದೆಹಲಿ : ನಾರಿಶಕ್ತಿ ವಂದನ್‌ ಅಧಿನಿಯಮಕ್ಕೆ (Nari Shakti Vandan Adhiniyam) ಲೋಕಸಭೆ (Lok Sabaha) ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು. ನಂತರ...

ಸೈನಿಕರ ದಾಳಿಗೆ 25ನಾಗರಿಕರ ಸಾವು

ಸೈನಿಕರ ದಾಳಿಗೆ 25ನಾಗರಿಕರ ಸಾವು

by Honnappa Lakkammanavar
September 20, 2023
0

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram