Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಜೀವನದ ಸರ್ವ ದಾರಿದ್ರ್ಯವು ದೂರಾಗಲು ಈ ಒಂದು ಮಂತ್ರವನ್ನು ಪ್ರತಿದಿನ ಹೇಳುವುದರೆ ಸಾಕು ಕಷ್ಟಕಾರ್ಪಣ್ಯಗಳನ್ನು ಮೆಟ್ಟಿ ನಿಲ್ಲುವಂತಾಗುತ್ತದೆ..

Naveen Kumar B C by Naveen Kumar B C
January 23, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನಿಮ್ಮ ಜೀವನದ ಸರ್ವ ದಾರಿದ್ರ್ಯವು ದೂರಾಗಲು ಈ ಒಂದು ಮಂತ್ರವನ್ನು ಪ್ರತಿದಿನ ಹೇಳುವುದರೆ ಸಾಕು ಕಷ್ಟಕಾರ್ಪಣ್ಯಗಳನ್ನು ಮೆಟ್ಟಿ ನಿಲ್ಲುವಂತಾಗುತ್ತದೆ..

ಇಂದಿನ ಯುಗದಲ್ಲಿ ಎಲ್ಲರೂ ಶ್ರೀಮಂತರಾಗಲು ಬಯಸುತ್ತಾರೆ. ಈಗಾಗಲೇ ಶ್ರೀಮಂತರಾಗಿರುವವರು ಸಹ ತಮ್ಮ ಶ್ರೀಮಂತಿಕೆಗೆ ಯಾವುದೇ ಕೊರತೆ ಇರಬಾರದೆಂದು ಬಯಸುತ್ತಾರೆ. ಯಾರು ಸಹ ಬಡತನವನ್ನು ನೋಡಲು ಬಯಸುವುದಿಲ್ಲ.

Related posts

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

September 21, 2023
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

September 20, 2023

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದರೆ ಅನೇಕ ಬಾರಿ ದುರದೃಷ್ಟದ ಕಾರಣ ಇಂತಹ ಅನೇಕ ಘಟನೆಗಳು ಸಂಭವಿಸುತ್ತವೆ. ಇದರಿಂದ ಮನುಷ್ಯರು ಒಂದು ಕ್ಷಣದಲ್ಲಿ ಬಡವರು ಆಗುತ್ತಾರೆ. ನಮ್ಮ ಜೀವನದಲ್ಲಿ ಕೆಲವೊಮ್ಮೆ ಇಂತಹ ಕೆಟ್ಟ ಸಮಯ ಬರುತ್ತದೆ ಎಂದು ನೀವು ಗಮನಿಸಿರಬೇಕು.

ಅದು ನಿರಂತರವಾಗಿ ನಿಮಗೆ ಹಾನಿಯಾಗುತ್ತದೆ. ಶತ್ರುಗಳ ದುಷ್ಟ ಕಣ್ಣುಗಳು ಅದೃಷ್ಟ ಮತ್ತು ಮನೆಯ ನಕಾರಾತ್ಮಕ ವಾತವರಣ ಸೇರಿದಂತೆ ಹಲವು ಕಾರಣಗಳಿಂದ ಇದು ಸಂಭವಿಸಬಹುದು. ಈ ಎಲ್ಲ ವಿಷಯಗಳನ್ನು ತಪ್ಪಿಸಲು ನೀವು ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ನೀವು ಈ ಕ್ರಮಗಳನ್ನು ತೆಗೆದುಕೊಂಡರೆ ಜೀವನದಲ್ಲಿ ಬಡತನದ ಮುಖವನ್ನು ನೀವು ಎಂದಿಗೂ ನೋಡುವುದಿಲ್ಲ.

ನಮಸ್ಕಾರ ಸ್ನೇಹಿತರೆ ನಿಮ್ಮ ಜೀವನವನ್ನು ಭಾಗ್ಯ ಶಾಲಿ ಯನ್ನಾಗಿಸಲು ಸಲು ಮತ್ತು ಶಕ್ತಿ ಶಾಲಿ ಯನ್ನಾ ಗಿಸಲು ಮುಂಜಾನೆಯ ಸಮಯವು ಎಷ್ಟು ಇಂಪಾರ್ಟೆಂಟ್ ಆಗಿದೆ ಅಂದರೆ ಹಲವಾರು ಜನರು ಇದರ ಬಗ್ಗೆ ಕಾಳಜಿ ವಹಿಸುವುದಿಲ್ಲ ಆದರೆ ನಾವು ನಿಮಗೆ ಹೇಳಬೇಕು ಎಂದರೆ ಮುಂಜಾನೆಯ ಕೆಲವು ಚಿಕ್ಕ ಚಿಕ್ಕ ಹವ್ಯಾಸಗಳು ಯಾವ ರೀತಿ ಇರುತ್ತವೆ ಅಂದರೆ ಒಂದು ವೇಳೆ ಇವುಗಳ ಬಗ್ಗೆ ನೀವು ಸ್ವಲ್ಪನಾದರೂ ಗಮನಹರಿಸಿದರೆ ನೀವು ಭಾಗ್ಯಶಾಲಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಮುಂಜಾನೆಯ ಸಮಯವು ಇಡೀ ದಿನ ಪ್ರಭಾವಬೀರುವ ಸಮಯ ಆಗಿರುತ್ತದೆ ತುಂಬಾ ಜನರು ಇವುಗಳ ಬಗ್ಗೆ ಕಾಳಜಿ ವಹಿಸಿದ ಕಾರಣ ಇವರ ಜೀವನದಲ್ಲಿ ದುರ್ಭಾಗ್ಯ ಗಳು ಎಷ್ಟು ವೇಗವಾಗಿ ಬರುತ್ತವೆ ಎಂದರೆ ಇವರ ಜೀವನದಲ್ಲಿ ಕಷ್ಟ ನೋವುಗಳು ಹೆಚ್ಚುತ್ತಲೇ ಹೋಗುತ್ತವೆ

ಈ ರೀತಿ ಯಾಕೆ ಆಗುತ್ತಿದೆ ಯಾವ ಕಾರಣದಿಂದ ಆಗುತ್ತಿದೆ ಗೊತ್ತೇ ಆಗುವುದಿಲ್ಲ ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ ಯಾರು ಮುಂಜಾನೆಯ ಸಮಯ ಈ ಕೆಲವು ವಿಷಯಗಳ ಮೇಲೆ ಗಮನ ಹರಿಸುತ್ತಾರೆ ಅವರಿಗೆ ಮುಂದೆ ಬರುವ ದಿನಗಳು ಭಾಗ್ಯಗಳನ್ನು ತೆಗೆದುಕೊಂಡು ಬರುತ್ತವೆ ನಿಮ್ಮ ಜೀವನದಲ್ಲಿ ಅದು ಎಷ್ಟೇ ಕಷ್ಟಗಳು ಇದ್ದರೂ ಸಹಿತ ಬೇರುಸಮೇತ ಅವುಗಳು ಕಿತ್ತು ಹೋಗುತ್ತವೆ ಒಂದು ವೇಳೆ ನೀವು ಸಹ ಇವುಗಳನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಮುಂಜಾನೆಯ ಸಮಯ ಎಷ್ಟು ಮಹತ್ವವನ್ನು ಪಡೆದಿದೆ ಎಂದು ನಿಮಗೆ ಗೊತ್ತಾಗುತ್ತದೆ ಇದೇ ಒಂದು ಕಾರಣದಿಂದಾಗಿ ನಾವು ನಿಮಗೆ ತುಂಬಾನೇ ವಿಶೇಷವಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾಗಿ ಲೇಖನವನ್ನು ಓದುವ ಮೊದಲು ನಮ್ಮ ಈ ಪ್ರಯತ್ನಕ್ಕೆ ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ

 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಮಸ್ಕಾರ ಸ್ನೇಹಿತರೆ ಒಬ್ಬ ವ್ಯಕ್ತಿಯು ಉತ್ತಮವಾದ ಜೀವನವನ್ನು ಸುಖಮಯವಾದ ಜೀವನವನ್ನು ನಡೆಸಲು ಅವನಿಗೆ ಹಣಕಾಸಿನ ವ್ಯವಸ್ಥೆ ಆರೋಗ್ಯ ಭಾಗ್ಯ ಮತ್ತು ಯಾವುದೇ ರೀತಿಯ ಶತ್ರುಗಳು ಇಲ್ಲದೆ ಹೋದರೆ ಅಂತಹ ವ್ಯಕ್ತಿಯನ್ನು ಸುಖಜೀವಿ ಎಂದು ಹೇಳಲಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಗೂ ಈ ಮೂರರಲ್ಲಿ ಒಂದು ಸಮಸ್ಯೆಯಾದರು ಕಂಡುಬರುತ್ತದೆ, ಇನ್ನೆಷ್ಟೋ ಜನರಿಗೆ ಈ ಮೂರು ಸಮಸ್ಯೆಗಳು ಕೂಡ ಅವರ ಜೀವನದಲ್ಲಿ ಇರುತ್ತದೆ ಹಾಗಾಗಿ ಅವರ ಜೀವನದಲ್ಲಿ ಎಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ, ಇದರಿಂದ ಹಣಕಾಸಿನ ಸಮಸ್ಯೆಗಳು ಆರೋಗ್ಯ ಸಮಸ್ಯೆಗಳು ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ಇಂತಹ ಕಷ್ಟಗಳು ಎದುರಾಗುತ್ತಿರುತ್ತವೆ, ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹಾಗಾದರೆ ಹಣಕಾಸಿನ ಸಮಸ್ಯೆ ದೂರವಾಗಬೇಕು ಸಾಲದ ಸಮಸ್ಯೆ ದೂರವಾಗಬೇಕು ಅನಾರೋಗ್ಯದ ಸಮಸ್ಯೆ ದೂರವಾಗಬೇಕು ಶತ್ರುಗಳ ಕಾಟದಿಂದ ಮುಕ್ತಿ ಹೊಂದಬೇಕು ಎಂದರೆ ಈ ಒಂದು ಮಂತ್ರವನ್ನು ಪ್ರತಿನಿತ್ಯ ಪಠಿಸಬೇಕು, ಹಾಗಾದರೆ ಆ ಒಂದು ಮಂತ್ರ ಯಾವುದು ಯಾವ ರೀತಿ ಅದನ್ನು ಪಠಿಸಿದರೆ, ಯಾವ ರೀತಿಯಾದ ಅನುಕೂಲತೆಗಳು ದೊರೆಯುತ್ತದೆ ಎಂದು ನೋಡೋಣ.

 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇನ್ನು ಈ ಒಂದು ಮಂತ್ರವನ್ನು ಪ್ರತಿನಿತ್ಯವೂ ಒಂದು ಬಾರಿ ಪಠಿಸಿದರು ಸಾಕು, ಆದರೆ ವಾರದಲ್ಲಿ 2 ದಿನ ಮಾತ್ರ 108 ಬಾರಿ ಪಠಿಸಬೇಕು ಅದರ ನಿಮಗೆ ಇರುವ ಸಮಸ್ಯೆಗಳು ಕ್ರಮೇಣವಾಗಿ ನಿವಾರಣೆಯಾಗುತ್ತವೆ, ಹಾಗಾದ್ರೆ ಯಾವ ಒಂದು ಮಂತ್ರವನ್ನು ಪಠಿಸಬೇಕು ಎಂದರೆ, ” ಓಂ ಐಂ ಕ್ಲೀಂ ಚಾಮುಂಡಾಯೈ ವಿಚೈ”. ಈ ಒಂದು ಶಕ್ತಿಶಾಲಿಯಾದ ಮಂತ್ರವನ್ನು ಪ್ರತಿನಿತ್ಯ ಒಂದು ಬಾರಿ ಹಾಗೂ ವಾರದಲ್ಲಿ ಎರಡು ದಿನ 108 ಬಾರಿ ಪಠನೆ ಮಾಡುವುದರಿಂದ ನಿಮಗೆ ಇರುವಂತಹ ಎಲ್ಲಾ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ, ವಿಶೇಷವಾಗಿ ಅನಾರೋಗ್ಯದ ಸಮಸ್ಯೆಗಳು ಕ್ರಮೇಣವಾಗಿ ನಿವಾರಣೆಯಾಗುತ್ತದೆ, ಸಾಲದ ಸಮಸ್ಯೆಗಳು ನಿವಾರಣೆಯಾಗುತ್ತವೆ, ಸಾಲವನ್ನು ತೀರಿಸಲು ಹೊಸ ಮಾರ್ಗಗಳು ಕಂಡುಬರುತ್ತದೆ, ಶತ್ರು ಬಾಧೆಯಿಂದ ಮುಕ್ತಿ ದೊರೆಯುತ್ತದೆ, ಯಾವುದೇ ರೀತಿಯ ಶತ್ರುಗಳ ಕಾಟ ದೃಷ್ಟಿದೋಷ ನಿಮ್ಮನ್ನು ಪೀಡಿಸುವುದಿಲ್ಲ. ಹಾಗಾಗಿ ಯಾರಿಗೆ ಜೀವನದಲ್ಲಿ ಸಾಲದ ಸಮಸ್ಯೆ ಹೆಚ್ಚಾಗಿ ಇದೆಯೋ ಸಾಲವನ್ನು ತೀರಿಸಲು ಯಾವುದೇ ಮಾರ್ಗಗಳು ತೋಚದೆ ಇರುವವರು, ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು, ಶತ್ರುಗಳ ಕಾಟ ಹೆಚ್ಚಾಗಿ ಇರುವವರು ಈ ಒಂದು ಮಂತ್ರವನ್ನು ಹೇಳುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

Tags: #saakshatv
ShareTweetSendShare
Join us on:

Related Posts

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

by Honnappa Lakkammanavar
September 21, 2023
0

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Honnappa Lakkammanavar
September 20, 2023
0

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by Honnappa Lakkammanavar
September 20, 2023
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by Honnappa Lakkammanavar
September 19, 2023
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

ದಿನಭವಿಷ್ಯ 19 ಸೆಪ್ಟೆಂಬರ ಶ್ರೀ ಕಟೀಲು ದುರ್ಗಾಪರಮೇಶ್ವರಿಯ ತಾಯಿಯ ಆಶೀರ್ವಾದ ಇಂದಿನಿಂದ ಈ ರಾಶಿಚಕ್ರದವರ ಮೇಲೆ ಅದೃಷ್ಟ ಬೀರಲಿದೆ.

ದಿನಭವಿಷ್ಯ 19 ಸೆಪ್ಟೆಂಬರ ಶ್ರೀ ಕಟೀಲು ದುರ್ಗಾಪರಮೇಶ್ವರಿಯ ತಾಯಿಯ ಆಶೀರ್ವಾದ ಇಂದಿನಿಂದ ಈ ರಾಶಿಚಕ್ರದವರ ಮೇಲೆ ಅದೃಷ್ಟ ಬೀರಲಿದೆ.

by Honnappa Lakkammanavar
September 19, 2023
0

ಮೇಷ ವಿದೇಶದಲ್ಲಿ ಉದ್ಯೋಗ ದೊರಕಿಸಿಕೊಳ್ಳಲು ನೀವು ಮಾಡಿದ ಪ್ರಯತ್ನ ಜಯ ಕಾಣಲಿದೆ. ದುಂದುವೆಚ್ಚದಿಂದ ದಿನಾಂತ್ಯದಲ್ಲಿ ಹಣದ ಅಭಾವ ಉಂಟಾಗುತ್ತದೆ. ನಿಜವಾದ ಗೆಳೆಯ ಯಾರೆಂದು ಈ ದಿನ ಅರಿತುಕೊಳ್ಳುವಿರಿ. ಶ್ರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram