ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ಮತ್ತೆ 5 ಕೊಲೆ ಪ್ರಕರಣ ದಾಖಲು

ಇಲ್ಲಿಯವರೆಗೆ ಹಸೀನಾ ವಿರುದ್ಧ 89 ಪ್ರಕರಣಗಳು ದಾಖಲು

Author2 by Author2
September 3, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ದೇಶದಿಂದ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಅವರ ಸಂಪುಟದ ಮಾಜಿ ಸಚಿವರ ವಿರುದ್ದ ಮತ್ತೆ ಕೊಲೆ ಪ್ರಕರಣಗಳು ದಾಖಲಾಗಿವೆ.

ಈಗ ಮತ್ತೆ ಐದು ಕೊಲೆ ಪ್ರಕರಣಗಳು ಈ ನಾಯಕರ ವಿರುದ್ಧ ದಾಖಲಾಗಿವೆ. ಮೀಸಲಾತಿ ವಿರೋಧಿಸಿ ದೇಶದಲ್ಲಿ ನಡೆದ ಪ್ರತಿಭಟನೆ ವೇಳೆ 5 ಜನರನ್ನು ಹತ್ಯೆಗೈದ ಆರೋಪದ ಮೇಲೆ ಹಸೀನಾ ವಿರುದ್ಧ, ಮೃತರ ಸಂಬಂಧಿಕರು ಢಾಕಾದ ವಿವಿಧ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಹಸೀನಾ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

Related posts

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ  – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

March 24, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ಐವರ ಸಾವಿಗೆ ಸಂಬಂಧಿಸಿದಂತೆ ಹಸೀನಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾದರ್ ಮತ್ತು ಇತರ‌ 339 ಜನರ ವಿರುದ್ಧ ಐದು ಕೊಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಹಸೀನಾ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಸೀನಾ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. ಆನಂತರ ಹೊಸ ಸರ್ಕಾರ ರಚನೆಯಾಗಿದೆ.

Tags: #bangaladesh#ex pm#murder cases#shek haseenalatest-news
ShareTweetSendShare
Join us on:

Related Posts

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ  – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

by Shwetha
March 24, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ, ಕ್ಷಿಪಣಿಗಳ ಆರ್ಭಟ ಮುಗಿಲು ಮುಟ್ಟಿದೆ. ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram