ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಾಜಿ ಕ್ರಿಕೆಟಿಗನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ

ಶ್ರೀಲಂಕಾದ ಆಟಗಾರನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ

Author2 by Author2
July 17, 2024
in Sports, ಅಪರಾಧ, ಕ್ರಿಕೆಟ್
Share on FacebookShare on TwitterShare on WhatsappShare on Telegram

ಮಾಜಿ ಕ್ರಿಕೆಟಿಗರೊಬ್ಬರನ್ನು ಮನೆಗೆ ನುಗ್ಗಿ ಅವರ ಪತ್ನಿ, ಮಕ್ಕಳ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಶ್ರೀಲಂಕಾದ ಗಾಲೆ ನಗರದ ಅಂಬಲಂಗೋಡದಲ್ಲಿ ಈ ಘಟನೆ ನಡೆದಿದೆ. 41 ವರ್ಷದ ಧಮ್ಮಿಕಾ ನಿರೋಶನ ಹತ್ಯೆಯಾದವರು. ಕೊಲೆಯಾಗಿರುವ ನಿರೋಶನ ಅವರು ಶ್ರೀಲಂಕಾದ ಅಂಡರ್ 19 ತಂಡದ ನಾಯಕರೂ ಆಗಿದ್ದರು. ಮಾಹಿತಿಯಂತೆ, ಮಂಗಳವಾರ ರಾತ್ರಿ ನಿರೋಶನ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಪತ್ನಿ ಮತ್ತು ಮಕ್ಕಳ ಎದುರೇ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Related posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025
ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

November 4, 2025

ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಿರೋಶನ ಮೇಲೆ ಗುಂಡಿನ ದಾಳಿ ನಡೆದಾಗ ಆತನ ಪತ್ನಿ ಮತ್ತು ಮಕ್ಕಳು ಸಹ ಮನೆಯಲ್ಲಿದ್ದರು. ಆಗ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಇದರಿಂದ ನಿರೋಶನ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಲ್ಲಿಯವರೆಗೆ ಕೊಲೆ ಮಾಡಿರುವ ಅಪರಿಚತ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರಿಂದ ಆಗಿಲ್ಲ. ಆದರೆ, ತನಿಖೆ ಕೈಗೊಂಡಿರುವ ಪೊಲೀಸರು ಆದಷ್ಟು ಬೇಗ ಆರೋಪಿಯನ್ನು ಬಂಧಿಸುವುದಾಗಿ ಹೇಳಿದ್ದಾರೆ.

ಧಮ್ಮಿಕಾ ನಿರೋಶನ ಶ್ರೀಲಂಕಾದ ಅಂಡರ್-19 ತಂಡ ಪ್ರತಿನಿಧಿಸಿದ್ದರು. ಆದರೆ ಸೀನಿಯರ್ ತಂಡದಲ್ಲಿ ಆಡುವ ಅವಕಾಶ ಅವರಿಗೆ ಎಂದಿಗೂ ಸಿಕ್ಕಿರಲಿಲ್ಲ. ಬಲಗೈ ವೇಗದ ಬೌಲರ್ ಆಗಿದ್ದ ಅವರು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಕೂಡ ಆಗಿದ್ದರು. ಶ್ರೀಲಂಕಾ ಅಂಡರ್ 19 ತಂಡದಲ್ಲಿ 2 ವರ್ಷಗಳ ಕಾಲ ಆಡಿದ್ದರು. ಈ ಅವಧಿಯಲ್ಲಿ ಅವರು 10 ಪಂದ್ಯಗಳಲ್ಲಿ ನಾಯಕತ್ವವನ್ನೂ ವಹಿಸಿದ್ದರು. ಶ್ರೀಲಂಕಾದ ಅನೇಕ ದೊಡ್ಡ ಸ್ಟಾರ್ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್, ಉಪಲ್ ತರಂಗ ಅಂಡರ್ 19 ದಿನಗಳಲ್ಲಿ ಧಮ್ಮಿಕಾ ನಾಯಕತ್ವದಲ್ಲಿ ಆಡಿದ್ದಾರೆ.

Tags: Ex-cricketer's house was shot dead
ShareTweetSendShare
Join us on:

Related Posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

by Shwetha
November 4, 2025
0

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಧಾರಸ್ತಂಭ, ಸೆಮಿಫೈನಲ್'ನ ನಾಯಕಿ ಜೆಮಿಮಾ ರೊಡ್ರಿಗಸ್ ಅವರು, ಕೇವಲ ಒಂದು ಪಂದ್ಯದ ವೈಫಲ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅತೀ ಕೀಳುಮಟ್ಟದ ಧಾರ್ಮಿಕ ನಿಂದನೆಗೆ...

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

by Shwetha
November 3, 2025
0

ಮುಂಬೈ: ಕೋಟ್ಯಂತರ ಭಾರತೀಯರ ದಶಕಗಳ ಕನಸು ನನಸಾಗಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ ಬಂದಿದೆ. 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ, ಆತಿಥೇಯ...

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

by Shwetha
November 1, 2025
0

ಬೆಂಗಳೂರು: ಟೀಮ್ ಇಂಡಿಯಾದ ಆಧಾರ ಸ್ತಂಭಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಇತ್ತೀಚಿನ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ದಂತಕಥೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram