ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಾಜಿ ಮೇಯರ್ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ಲೂಟಿ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
April 21, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಲಿಕಾನ್ ಸಿಟಿಯ ಮಾಜಿ ಮೇಯರ್(Former Mayor) ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ(Theft) ವಾಗಿರುವ ಘಟನೆ ನಡೆದಿದೆ.

ಸಿಲಿಕಾನ್ ಸಿಟಿಯಿ ಸಂಜಯನಗರದಲ್ಲಿ ಈ ಘಟನೆ ನಡೆದಿದೆ. ಆದರೆ, ಮನೆಯ ಸೆಕ್ಯೂರಿಟಿ ಗಾರ್ಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿ ಎಂಬಾತ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Related posts

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

June 4, 2026
ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

June 1, 2026

ಮನೆಯಲ್ಲಿಟ್ಟಿದ್ದ ಸುಮಾರು 1,29,17,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್‌ ಗಳು ಹಾಗೂ ನಗದು ಕಳ್ಳತನವಾಗಿವೆ. 99,75,000 ರೂ. ಮೌಲ್ಯದ 1,425 ಗ್ರಾಂ ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್‌ ಗಳು ಹಾಗೂ 4 ಲಕ್ಷ ರೂ. ನಗದು ಹಣ ದೋಚಿ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಕುರಿತು ದೂರು ದಾಖಲಿಸಿಕೊಂಡಿದ್ದು, ಸೆಕ್ಯೂರಿಟಿ ಗಾರ್ಡ್ ಗಾಗಿ ಹುಡುಕಾಟ ನಡೆಸಿದ್ದಾರೆ.

 

Tags: cash lootedEx-mayor's house worth crores of gold
ShareTweetSendShare
Join us on:

Related Posts

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

by Shwetha
June 4, 2026
0

ಬಾಯಲ್ಲಿ ಪರಿಸರ ಕಾಳಜಿಯ ಪಾಠ, ವಾಸ್ತವದಲ್ಲಿ ಹದಗೆಟ್ಟ ಮೂಲಸೌಕರ್ಯ. ಇದು ನಮ್ಮ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ ಇಂಥದ್ದೇ ಒಂದು...

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

by Shwetha
June 1, 2026
0

ಬೆಂಗಳೂರಿನ ಹೊರವಲಯದಲ್ಲಿ ಗ್ರಾಹಕರ ನಂಬಿಕೆಗೆ ದ್ರೋಹ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಟನ್ ಊಟದ ಆರ್ಡರ್ ಪಡೆದು ದನದ ಮಾಂಸ ಬಡಿಸುತ್ತಿದ್ದ ಕಾಯಲೋರಂ ರೆಸ್ಟೋರೆಂಟ್ ನ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram