ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಇಬ್ಬರು ಯೋಧರು ಹುತಾತ್ಮ

ಇಬ್ಬರು ಯೋಧರು ಹುತಾತ್ಮ

Author2 by Author2
September 14, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ಯೋಧರು ಹುತಾತ್ಮರಾಗಿರುವ ಕುರಿತು ಹಿರಿಯ ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಕಥುವಾದಲ್ಲಿ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

Related posts

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026
ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

May 24, 2026

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ಹೇಳಿದೆ.

ಕಿಶ್ತ್ವಾರ್‌ ನಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರೇ ಜುಲೈನಲ್ಲಿ ದೋಡಾದಲ್ಲಿ ನಡೆದ ಮತ್ತೊಂದು ಎನ್‌ ಕೌಂಟರ್‌ನಲ್ಲೂ ಭಾಗಿಯಾಗಿದ್ದರು. ಆ ವೇಳೆ ನಾಲ್ವರು ಭಾರತೀಯ ಯೋಧರು ಹುತಾತ್ಮರಾಗಿದ್ದರು.

Tags: #sakshanews#shrinagar#terroristattack#twosoldiermatryed
ShareTweetSendShare
Join us on:

Related Posts

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

by Shwetha
May 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಇತ್ತೀಚಿನ ನಿರ್ಧಾರಗಳು ಭಾರಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ರಸ್ತೆಗಳಲ್ಲಿ ಗೋವುಗಳ ಕುರ್ಬಾನಿ ನಿಷೇಧ ಮತ್ತು ಮದರಸಾಗಳಲ್ಲಿ ವಂದೇ ಮಾತರಂ...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

by Shwetha
May 23, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳೆ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದ್ದ ಯೂಟ್ಯೂಬರ್ ಧ್ರುವ್ ರಾಠಿಗೆ ಬಾಲಿವುಡ್ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram