ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಕ್ಸಿಟ್ ಪೋಲ್; ಮತ್ತೊಮ್ಮೆ ಎನ್ ಡಿಎ ಅಧಿಕಾರಕ್ಕೆ

ಮತ್ತೊಮ್ಮೆ ಮೋದಿ ಪ್ರಧಾನಿ

Author2 by Author2
June 1, 2024
in National, Politics
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆ ಮುಗಿದಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಇದರ ಮಧ್ಯೆ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಿಜೆಪಿಗೆ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಭವಿಷ್ಯ ನುಡಿದಿವೆ.

ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮತ್ತೆ ಅಧಿಕಾರಕ್ಕೆ ಏರಲಿದ್ದು ಮೂರನೇ ಬಾರಿ ನರೇಂದ್ರ ಮೋದಿ (Narendra Modi) ಅಧಿಕಾರಕ್ಕೆ ಏರಲಿದ್ದಾರೆ ಎಂದು ಚುನಾಣೋತ್ತರ ಸಮೀಕ್ಷೆ (Exit Polls) ಹೇಳಿವೆ.

Related posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

April 4, 2026
ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

April 4, 2026

ಇಂಡಿಯಾ ನ್ಯೂಸ್‌ ಎನ್‌ಡಿಎಗೆ 371 ಸ್ಥಾನ ಹೇಳಿದರೆ, INDIA ಒಕ್ಕೂಟ 125, ಇತರರಿಗೆ 47 ಸ್ಥಾನ ಗಳಿಸಬಹುದು ಎಂದು ಹೇಳಿದೆ.
ಪಿ ಮಾರ್ಕ್‌ ಎನ್‌ಡಿ 359 ಸ್ಥಾನ, INDIA ಒಕ್ಕೂಟ 154, ಇತರರು 30 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಮಾಟ್ರಿಜ್‌ ಎನ್‌ಡಿಎ 353-368, INDIA ಒಕ್ಕೂಟ 118-133, ಇತರರು 30 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 303 ಪಡೆದಿದ್ದರೆ, ಎನ್‌ಡಿಎ 353 ಸ್ಥಾನ ಗೆದ್ದಿತ್ತು. ಕಾಂಗ್ರೆಸ್‌ 52 , ಯುಪಿಎ 91 ಸ್ಥಾನ ಗೆದ್ದುಕೊಂಡಿದ್ದವು.

 

Tags: Exit Poll; Once again NDA to power
ShareTweetSendShare
Join us on:

Related Posts

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

by Shwetha
April 4, 2026
0

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ...

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

by Shwetha
April 4, 2026
0

ನವದೆಹಲಿ: ಆಮ್ ಆದ್ಮಿ ಪಕ್ಷದ ಒಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಇದೀಗ ಸಂಪೂರ್ಣವಾಗಿ ಬೀದಿಗೆ ಬಂದಿದೆ. ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ದಿಢೀರ್ ಆಗಿ ವಜಾಗೊಂಡಿರುವ ಯುವ ನಾಯಕ...

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

by Shwetha
April 4, 2026
0

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದ ಪಾಕಿಸ್ತಾನಕ್ಕೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದೆಡೆ ಜಗತ್ತಿಗೆ ಶಾಂತಿಪಾಠ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram