ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೈಕುಂಠ ಏಕಾದಶಿಯಂದು ಸಂಕಷ್ಟನಾಶನ ವಿಷ್ಣು ಸ್ತೋತ್ರಮ್ ಅರ್ಥ ಸಹಿತ ವಿವರಣೆ

admin by admin
December 30, 2025
in Astrology, Newsbeat, ಜ್ಯೋತಿಷ್ಯ
Explanation of the Vishnu Stotram for the destruction of suffering on Vaikuntha Ekadashi with its meaning

Explanation of the Vishnu Stotram for the destruction of suffering on Vaikuntha Ekadashi with its meaning

Share on FacebookShare on TwitterShare on WhatsappShare on Telegram

ವೈಕುಂಠ ಏಕಾದಶಿಯಂದು ಸಂಕಷ್ಟನಾಶನ ವಿಷ್ಣು ಸ್ತೋತ್ರಮ್ ಅರ್ಥ ಸಹಿತ ವಿವರಣೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಶ್ರೀ ಗಣೇಶಾಯ ನಮ:|

ನಾರದ ಉವಾಚ:-

ಪುನರ್ದೈತ್ಯಂ ಸಮಾಯಾಂತಂ ದೃಷ್ಟ್ವಾ ದೇವಾ: ಸವಾಸವಾ: |

ಭಯಪ್ರಕಂಪಿತಾ: ಸರ್ವೆ ವಿಷ್ಣುಂ ಸ್ತೋತುಂ ಪ್ರಚಕ್ರಮು: ||೧||

ಭಾವಾರ್ಥ:-ನಾರದರು ಹೇಳಿದರು:-

ಪುನ: ಬರುತ್ತಿರುವ ದೈತ್ಯರನ್ನು ಕಂಡು ಇಂದ್ರನೊಟ್ಟಿಗೆ ದೇವತೆಯರೆಲ್ಲರೂ ಭೀತಿಗೊಳಗಾಗಿ ವಿಷ್ಣುವನ್ನು ಸ್ತುತಿಸಲು ಪ್ರಾರಂಬಿಸಿದರು.

ದೇವಾ ಊಚು:-

ನಮೋ ಮತ್ಸ್ಯಕೂರ್ಮಾದಿ ನಾನಾ ಸ್ವರೂಪೈ: ಸದಾಭಕ್ತ ಕಾರ್ಯೋದ್ಯತಾ…
[12:24, 30/12/2025] Bng Jothishyaru: Link send madi rayare
[17:58, 30/12/2025] Bng Jothishyaru: ಮನುಷ್ಯನನ್ನು ಕಾಡುವ ಶಾಪಗಳು.. …

“ಗೋಚರ ಮತ್ತು ಅಗೋಚರ ಶಾಪಗಳು”
೧. ಮಾತಾ ಪಿತೃ ಶಾಪ :
* ಯಾವ ಮಕ್ಕಳು ಜವಾಬ್ದಾರಿ ಬಂದ ಮೇಲೆ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲವೋ..
* ವೃದ್ಧಾಪ್ಯದ ತಂದೆ ತಾಯಿಗಳು ಬದುಕಿರುವಾಗ ಮಕ್ಕಳು ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತಾರೆಯೋ..
: * ತಂದೆ ತಾಯಿಗಳ ಮನಸ್ಸು ನೋಯಿಸಿದ ಮಕ್ಕಳು..
ಕೊಂಕು ಮಾತನಾಡಿ ,ತಿರಸ್ಕಾರದಿಂದ ನೋಯಿಸಿದ್ದರೂ ಬರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

: * ತಂದೆ ತಾಯಿಗಳ ಪಾಲನೆ ಪೋಷಣೆ ಮಾಡದ ಮಕ್ಕಳು..: * ತಂದೆ ತಾಯಿಯರನ್ನು ಅಗಲಿಸಿದ ಮಕ್ಕಳು..
* ತಂದೆ ತಾಯಿಯರ ಅಂತಿಮ ಕಾರ್ಯ ಮಾಡದ ಮಕ್ಕಳು..
* ತಂದೆ ತಾಯಿಯರ ನಂತರ ಶ್ರಾದ್ಧ ಮಾಡದ ಮಕ್ಕಳು..
…. ಇತ್ಯಾದಿ
: ಇವೆಲ್ಲವೂ ಮಾತಾಪಿತೃ ಶಾಪ ಎಂದು ಕರೆತುತ್ತೇವೆ.‌
ಈ ದೋಷ ಇದ್ದರೆ ಮನೆಯು ಏಳಿಗೆಯಾಗುವುದಿಲ್ಲ , ಮಕ್ಕಳ ಏಳಿಗೆಯಾಗುವುದಿಲ್ಲ , ಸಂತಾನ ದೋಷವೂ ಆಗಬಹುದು, ನೆಮ್ಮದಿ ಇರದ ದಾರಿದ್ರ್ಯದ ಜೀವನ, ..
ಇಂತಹ ಫಲಗಳು ಬರುತ್ತವೆ..
(ಇದಕ್ಕೆ ಪರಿಹಾರವಿದ್ದರು ಹೇಳುವುದು ತಪ್ಪು)
*
೨. “ಸ್ತ್ರೀ ಶಾಪ”
: * ಅನ್ಯ ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದ ದೋಷಗಳು..
: * ಅನ್ಯ ಸ್ತ್ರೀ ಆಭರಣ ಅಡಮಾನ ದೋಷಗಳು..
ಸ್ತ್ರೀ ಗೆ ಮಾತು ಕೊಟ್ಟು ತಪ್ಪಿದ ದೋಷಗಳು..
* ಒಬ್ಬರು ಸ್ತ್ರೀಗೆ ಮಾತುಕೊಟ್ಟು ಅನ್ಯ ಸ್ತ್ರೀಯನ್ನು ವಿವಾಹವಾದ ದೋಷಗಳು..
[: * ಸ್ತ್ರೀಯರ ಹಣನುಂಗಿದ ದೋಷಗಳು.
.. ಇತ್ಯಾದಿ
* ಸ್ತ್ರೀಯರನ್ನು ನಿಂದಿಸಿ , ಕಣ್ಣೀರು ಹಾಕಿಸಿದ ದೋಷಗಳು..
[: ಇವೆಲ್ಲವೂ ಸ್ತ್ರೀಶಾಪಗಳಾಗುತ್ತವೆ..
ಅನಾರೋಗ್ಯ, ಕಷ್ಟದ ಜೀವನ, ಮನೆಯಲ್ಲಿ ಜಗಳಗಳು, ವಿವಾಹಕ್ಕೆ ದೋಷಗಳು, ಅಪಘಾತದ ಭಯಗಳು ಆಗುತ್ತಿರುತ್ತವೆ.
*###*
[೩. “ಗುರುಶಾಪ”..
* ಗುರುವಿನಿಂದ ಮಂತ್ರದೀಕ್ಷೆ ಪಡೆದು ದಕ್ಷಿಣೆ ಕೊಡದ ದೋಷಗಳು..
[ * ಗುರುವಿನ ನಿಂದನೆ ಮಾಡಿದ ದೋಷಗಳು.‌
: * ಗುರುವಿನ ಅನುಗ್ರಹ ಪಡೆದು ಗುರುವಾಕ್ಯ ಪಾಲಿಸದ ದೋಷಗಳು..
* ಗುರುವಿನಿಂದ ವಿದ್ಯೆ ಕಲಿತು ಗುರುವಿಗೇ ತಿರುಮಂತ್ರ ಹೇಳಿದ ದೋಷಗಳು..
: * ಗುರುವನ್ನು ತಿರಸ್ಕಾರ ಮಾಡಿದ ದೋಷಗಳು.‌
* ಗುರುಗಳು ನೊಂದುಕೊಳ್ಳುವಂತೆ ಮಾಡಿದ ದೋಷಗಳು..
* ಗುರುವಿನಿಂದ ಮಂತ್ರೋಪದೇಶ, ದೀಕ್ಷೆ ಪಡೆದು , ಅದನ್ನು ಕೆಟ್ಟ ಕಾರ್ಯಗಳಿಗೆ ಉಪಯೋಗಿಸಿದ ದೋಷಗಳು..
..
ಇವೆಲ್ಲವೂ ಗುರುಶಾಪಗಳಾಗುತ್ತವೆ..
ಇಂತಹವರಿಗೆ ಜೀವನದಲ್ಲಿ ಅಭಿವೃದ್ಧಿನೇ ಇರುವುದಿಲ್ಲ, ಸಂತಾನಭಾಗ್ಯ ಕಷ್ಟ, ಮಕ್ಕಳಿಗೆ ವಿದ್ಯೆ ಹತ್ತುವುದಿಲ್ಲ, ಅಗೋಚರ ಕಾಯಿಲೆಗಳಾಗುತ್ತವೆ , ವಂಶವು ಅಧಃಪತನವಾಗುವುದು..
*###**
(ಈ ಶಾಪಕ್ಕೆ ಪರಿಹಾರ ತುಂಬಾ ಕಷ್ಟ)
: ೪. ” ದೈವಶಾಪ”
: * ದೇವರ ವಿಗ್ರಹಗಳನ್ನು ಬಿಸಾಡುವುದು, ಸರಿಯಾಗಿ ಪೂಜಿಸದೇ ಇರುವುದು..
: * ದೇವರ ವಿಗ್ರಹಗಳನ್ನು ಅಡಮಾನ ಇಟ್ಟು ವ್ತವಹರಿಸುವುದು..: * ದೇವರ ಆಭರಣಗಳನ್ನು ಧರಿಸುವುದು..
: * ನಿಮ್ಮ ಮನೆಯ ಪೂಜಾವಿಗ್ರಹವನ್ನು ಬೇರೆಯವರಿಗೆ ಕೊಡುವುದು..
: * ದೇವರ ಆಭರಣಗಳನ್ನು ಕರಗಿಸಿದ ದೋಷಗಳು..
: * ದೇವಾಲಯದಲ್ಲಿ ಮಾರುವ ಆಭರಣಗಳನ್ನು ಬೆಲೆಕಟ್ಟಿ ಕೊಂಡುಕೊಂಡರೆ..ಇವೆಲ್ಲವೂ ದೈವಶಾಪಗಳಾಗುತ್ತವೆ..
ಅಗೋಚರವಾಗಿಯೂ ಪೂಜೆಗಳಲ್ಲಿ ದೈವ ಶಾಪ ಅಥವಾ ದೈವ ಜನರ ಶಾಪ ಉಂಟಾಗುತ್ತದೆ.‌.
: ೧. ದೇವರನ್ನು ನಂಬಿ ಜ್ಯೋತಿಷ್ಯ ಹೇಳುವವರ ಬಳಿ , ಜ್ಯೋತಿಷ್ಯ ಕೇಳಿ ದಕ್ಷಿಣೆ ಕೊಡದೆ ಇದ್ದ ದೋಷಗಳು..
ಜ್ಯೋತಿಷ್ಯ ಕೇಳಿ, ಜಾತಕ ಕೇಳಿ , ಪರಿಹಾರ ಕೇಳಿಯೂ ದಕ್ಷಿಣೆ ಕೊಡದೆ ನಿಂದಿಸಿದ ದೋಷಗಳು..
: ೨. ಪುರೋಹಿತರು ಪೂಜೆಯ ಸಾಮಗ್ರಿಗಳನ್ನು ಅವರೇ ತಂದು ಪೂಜೆ ಮಾಡಿಕೊಂಡು ಹೋದ ದೋಷಗಳು..
೩.. ದೈವಜ್ಞರನ್ನು ನಿಂದಿಸಿದ ದೋಷಗಳು..
ಇತ್ಯಾದಿ
ಈ ದೈವ ಶಾಪ ಅಥವಾ ದೈವ ಜನರ ಶಾಪ ತುಂಬಾ ಇವೆ..
ಈ ದೋಷ ಇದ್ದರೆ ಅಂತಹ ಮನೆಯಲ್ಲಿ ದೇವರು ವಾಸ ಮಾಡುವುದಿಲ್ಲ..
ದೇವರ ಬಲ ಇರುವುದಿಲ್ಲ..
ಕಷ್ಟಕರವಾದ ಜೀವನ, ಮನೆಯಲ್ಲಿ ಅನಾರೋಗ್ಯದ ಭಾಗ್ತ, ಸಂಸಾರದಲ್ಲಿ ಕಷ್ಟ.. ಇತ್ಯಾದಿ , ಫಲಗಳು ಬರುತ್ತವೆ..
*####*
(ತುಂಬಾ ಕಷ್ಟ, ಇದಕ್ಕೆ ಪರಿಹಾರ ತಿಳಿದಿರುವವರು ತುಂಬಾ ಕಮ್ಮಿ)
೫. “ಸರ್ಪದೋಷ”
* ಯಾರು ಸರ್ಪವನ್ನು ಹಿಂಸಿಸುತ್ತಾರೋ, ಹೊಡೆಯುತ್ತಾರೋ, ಸಾಯಿಸುತ್ತಾರೋ ಅವರಿಗೆಲ್ಲಾ , ಮನೆಯವರಿಗೂ ಸೇರಿ ದೋಷ ಬರುತ್ತದೆ..
: * ಯಾರು ಸರ್ಪದ ವಾಸಸ್ಥಾನವನ್ನು ನಾಶ ಮಾಡುತ್ತಾರೆಯೋ, ಅಲ್ಲಿ ಮನೆಯನ್ನು ಕಟ್ಟುತ್ತಾರೆಯೋ,
: * ಯಾರು ತನಿ ಎರೆಯುವುದಿಲ್ಲವೋ, ಯಾರು ನಾಗರ ಪೂಜೆ ಮಾಡುವುದಿಲ್ಲವೋ..
* ಯಾರು ಸರ್ಪಗಳನ್ನು ದಾಟಿರುತ್ತಾರೋ, ಸರ್ಪವನ್ನು ಆಟ ಆಡಿಸುತ್ತಾರೋ..
ಇವೆಲ್ಲವೂ ಸರ್ಪದೋಷಗಳಾಗುತ್ತವೆ..
* ಯಾರೋ ಮಾಡುವ ಸರ್ಪಸಂಸ್ಕಾರ, ನಾಗರ ಪ್ರತಿಷ್ಟೆ ನೋಡುವುದು, ಪ್ರಸಾದ ಸೇವಿಸುವುದರಿಂದಲೂ ಸರ್ಪದೋಷ ಬರುವುದು, ನೇತ್ರ ಸರ್ಪದೋಷ ವಾಗುತ್ತದೆ..
*ನಾಗರಕಲ್ಲನ್ನು ಕೆಡುವಿದ ದೋಷಗಳು, ಯಾರಿಗೋ ನಾಗರ ಹಾವನ್ನು ತೋರಿಸಿ ಒಡೆಸಿದ ದೋಷಗಳು..
ಸಂತಾನ ಭಾಗ್ಯ ಕಷ್ಟ, ಅಗೋಚರ ರೋಗಗಳು, ಗಾಯಗಳು, ಕಿವಿನೋವು, ಕಣ್ಣಿನ ರೋಗಗಳು, ಮಕ್ಕಳ ಬೆಳವಣಿಗೆ ಇಲ್ಲದೇ ಇರುವುದು , ಮದುವೆಯ ದೋಷಗಳು, ಅಭಿವೃದ್ಧಿ ಆಗದೇ ಇರುವುದು ವಿವಾಹ ದೋಷಗಳು, ವಿಚ್ಛೇದನ ದೊಷಗಳು.
..ಇತ್ಯಾದಿ ಫಲಗಳು ಬರುತ್ತವೆ..
(ಸುಲಭವಾದ ಪರಿಹಾರಗಳಿರುತ್ತವೆ, ತಿಳಿದು ಮಾಡಿ)
೬. ಬ್ರಾಹ್ಮಣ ಶಾಪ :
ಮನೆಗೆ ಬ್ರಾಹ್ಮಣರನ್ನು ಕರೆಸಿ ಅವಮಾನ ಮಾಡಿದ್ದರೆ,
ಮನೆಗೆ ಬಂದ ಬ್ರಾಹ್ಮಣರನ್ನು ಬರಿ ಕೈಯಲ್ಲಿ ಕಳುಹಿಸಿದ್ದರೆ ಅಥವಾ ಏನೂ ಕೊಡದೆ ಕಳುಹಿಸಿದ್ದರೆ,
ಮನೆಗೆ ಆತಿಥಿಯಾಗಿ ಬ್ರಾಹ್ಮಣರನ್ನು ಕರೆದು ಅವರು ಬರುವ ಮುಂಚೆಯೇ ನೀವು ಊಟ ಮಾಡಿದ್ದರೆ..
ಬ್ರಾಹ್ಮಣರನ್ನು ಹೀಯಾಳಿಸಿ ಮಾತನಾಡಿದ್ದರೆ,
: ಬ್ರಾಹ್ಮಣರಿಗೆ ಸಾಲ ನೀಡಿ ವಿಪರೀತ ಬಡ್ಡಿಗಾಗಿ ಹಿಂಸಿಸುತ್ತಿದ್ದರೆ,
ಬ್ರಾಹ್ಮಣನಿಗೆ ಮೋಸ ಮಾಡಿ ಭೂಮಿ ಕಸಿದುಕೊಂಡಿದ್ದರೆ,
ಬ್ರಾಹ್ಮಣರ ಹತ್ತಿರ ಪೂಜೆ ಮಾಡಿಸಿ, ಜ್ಯೋತಿಷ್ಯ ಕೇಳಿ ಸರಿಯಾದ ದಕ್ಷಿಣೆ ಕೊಡದೇ ಮೋಸ ಮಾಡಿದ್ದರೆ, ..
ಇತ್ಯಾದಿ..
ಸತ್ಪಾತ್ರ ಬ್ರಾಹ್ಮಣರಿಗೆ ನೋವು ಕೊಟ್ಟರೆ ಅಥವಾ ಮೋಸ ಮಾಡಿದರೆ, ಅವರಿಗೆ ದೈವದಿಂದಲೇ ಶಾಪ ಉಂಟಾಗುವುದು..
ಫಲ : ಅಲೆಮಾರಿ ಜೀವನ, ಎಷ್ಟು ದುಡಿದರೂ ನೆಮ್ಮದಿ ಇರೋಲ್ಲ,
ಮಕ್ಕಳೇ ಶತೃಗಳಾಗುತ್ತಾರೆ..
ಮನೆಯು ಏಳಿಗೆಯಾಗುವುದಿಲ್ಲ..
ಉದ್ಯೋಗ ಇಲ್ಲದೇ ಜೀವನ ಕಷ್ಟವಾಗುತ್ತದೆ..
(ಈ ಎಲ್ಲಾ ದೋಷಗಳಿಗೆ ಜಾತಕ ನೋಡಿಸಿ ಪರಿಹಾರ ಮಾಡಿಕೊಂಡಾಗ ಮಾತ್ರ ಫಲಗಳ ಪ್ರಭಾವ ಕಡಿಮೆಯಾಗುವುದು)

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Source: Explanation of the Vishnu Stotram for the destruction of suffering on Vaikuntha Ekadashi with its meaning
Via: Explanation of the Vishnu Stotram for the destruction of suffering on Vaikuntha Ekadashi with its meaning
Tags: #astrology#kannadaastro#saakshatvbengalurukannadanewskarnatakamangaluru
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram