ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೆಲಸದಲ್ಲಿ ಅಡೆತಡೆಗಳನ್ನ ಎದುರಿಸುತ್ತಿದ್ದೀರಾ ? ಹಾಗಾದರೆ ಎಲ್ಲಾ ಅಡೆತಡೆಗಳನ್ನ ತೆಗೆದುಹಾಕಲು ಈ ಸ್ತೋತ್ರವನ್ನ ಪಠಿಸಿ…

ಕೆಲಸದಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದೀರಾ? ಹಾಗಾದರೆ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲು ರಾಮ ರಕ್ಷಾ ಸ್ತೋತ್ರವನ್ನು ಪ್ರತಿನಿತ್ಯ ಬೆಳೆಗ್ಗೆ ನಿಯಮಿತವಾಗಿ ಪಠಿಸಿ.

Naveen Kumar B C by Naveen Kumar B C
August 15, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕೆಲಸದಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದೀರಾ? ಹಾಗಾದರೆ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲು ರಾಮ ರಕ್ಷಾ ಸ್ತೋತ್ರವನ್ನು ಪ್ರತಿನಿತ್ಯ ಬೆಳೆಗ್ಗೆ ನಿಯಮಿತವಾಗಿ ಪಠಿಸಿ.

ಶ್ರೀ ರಾಮ ರಕ್ಷಾ ಸ್ತೋತ್ರಂ

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಓಂ ಅಸ್ಯ ಶ್ರೀ ರಾಮರಕ್ಷಾ ಸ್ತೋತ್ರಮಂತ್ರಸ್ಯ
ಬುಧಕೌಶಿಕ ಋಷಿಃ
ಶ್ರೀ ಸೀತಾರಾಮ ಚಂದ್ರೋದೇವತಾ
ಅನುಷ್ಟುಪ್ ಛಂದಃ
ಸೀತಾ ಶಕ್ತಿಃ
ಶ್ರೀಮದ್ ಹನುಮಾನ್ ಕೀಲಕಂ
ಶ್ರೀರಾಮಚಂದ್ರ ಪ್ರೀತ್ಯರ್ಥೇ ರಾಮರಕ್ಷಾ ಸ್ತೋತ್ರಜಪೇ ವಿನಿಯೋಗಃ ॥

ಧ್ಯಾನಂ
ಧ್ಯಾಯೇದಾಜಾನುಬಾಹುಂ ಧೃತಶರ ಧನುಷಂ ಬದ್ಧ ಪದ್ಮಾಸನಸ್ಥಂ
ಪೀತಂ ವಾಸೋವಸಾನಂ ನವಕಮಲ ದಳಸ್ಪರ್ಥಿ ನೇತ್ರಂ ಪ್ರಸನ್ನಮ್ ।
ವಾಮಾಂಕಾರೂಢ ಸೀತಾಮುಖ ಕಮಲಮಿಲಲ್ಲೋಚನಂ ನೀರದಾಭಂ
ನಾನಾಲಂಕಾರ ದೀಪ್ತಂ ದಧತಮುರು ಜಟಾಮಂಡಲಂ ರಾಮಚಂದ್ರಮ್ ॥

ಸ್ತೋತ್ರಂ
ಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಮ್ ।
ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್ ॥ 1 ॥

ಧ್ಯಾತ್ವಾ ನೀಲೋತ್ಪಲ ಶ್ಯಾಮಂ ರಾಮಂ ರಾಜೀವಲೋಚನಮ್ ।
ಜಾನಕೀ ಲಕ್ಷ್ಮಣೋಪೇತಂ ಜಟಾಮುಕುಟ ಮಂಡಿತಮ್ ॥ 2 ॥

ಸಾಸಿತೂಣ ಧನುರ್ಬಾಣ ಪಾಣಿಂ ನಕ್ತಂ ಚರಾಂತಕಮ್ ।
ಸ್ವಲೀಲಯಾ ಜಗತ್ತ್ರಾತು ಮಾವಿರ್ಭೂತಮಜಂ ವಿಭುಮ್ ॥ 3 ॥

ರಾಮರಕ್ಷಾಂ ಪಠೇತ್ಪ್ರಾಜ್ಞಃ ಪಾಪಘ್ನೀಂ ಸರ್ವಕಾಮದಾಮ್ ।
ಶಿರೋ ಮೇ ರಾಘವಃ ಪಾತು ಫಾಲಂ ದಶರಥಾತ್ಮಜಃ ॥ 4 ॥

ಕೌಸಲ್ಯೇಯೋ ದೃಶೌಪಾತು ವಿಶ್ವಾಮಿತ್ರಪ್ರಿಯಃ ಶೃತೀ ।
ಘ್ರಾಣಂ ಪಾತು ಮಖತ್ರಾತಾ ಮುಖಂ ಸೌಮಿತ್ರಿವತ್ಸಲಃ ॥ 5 ॥

ಜಿಹ್ವಾಂ ವಿದ್ಯಾನಿಧಿಃ ಪಾತು ಕಂಠಂ ಭರತವಂದಿತಃ ।
ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕಃ ॥ 6 ॥

ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್ ।
ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ ॥ 7 ॥

ಸುಗ್ರೀವೇಶಃ ಕಟಿಂ ಪಾತು ಸಕ್ಥಿನೀ ಹನುಮತ್-ಪ್ರಭುಃ ।
ಊರೂ ರಘೂತ್ತಮಃ ಪಾತು ರಕ್ಷಃಕುಲ ವಿನಾಶಕೃತ್ ॥ 8 ॥

ಜಾನುನೀ ಸೇತುಕೃತ್-ಪಾತು ಜಂಘೇ ದಶಮುಖಾಂತಕಃ ।
ಪಾದೌ ವಿಭೀಷಣಶ್ರೀದಃ ಪಾತು ರಾಮೋಽಖಿಲಂ ವಪುಃ ॥ 9 ॥

ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್ ।
ಸ ಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್ ॥ 10 ॥

ಪಾತಾಳ-ಭೂತಲ-ವ್ಯೋಮ-ಚಾರಿಣ-ಶ್ಚದ್ಮ-ಚಾರಿಣಃ ।
ನ ದ್ರಷ್ಟುಮಪಿ ಶಕ್ತಾಸ್ತೇ ರಕ್ಷಿತಂ ರಾಮನಾಮಭಿಃ ॥ 11 ॥

ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾ ಸ್ಮರನ್ ।
ನರೋ ನ ಲಿಪ್ಯತೇ ಪಾಪೈರ್ಭುಕ್ತಿಂ ಮುಕ್ತಿಂ ಚ ವಿಂದತಿ ॥ 12 ॥

ಜಗಜ್ಜೈತ್ರೈಕ ಮಂತ್ರೇಣ ರಾಮನಾಮ್ನಾಭಿ ರಕ್ಷಿತಮ್ ।
ಯಃ ಕಂಠೇ ಧಾರಯೇತ್ತಸ್ಯ ಕರಸ್ಥಾಃ ಸರ್ವಸಿದ್ಧಯಃ ॥ 13 ॥

ವಜ್ರಪಂಜರ ನಾಮೇದಂ ಯೋ ರಾಮಕವಚಂ ಸ್ಮರೇತ್ ।
ಅವ್ಯಾಹತಾಜ್ಞಃ ಸರ್ವತ್ರ ಲಭತೇ ಜಯಮಂಗಳಮ್ ॥ 14 ॥

ಆದಿಷ್ಟವಾನ್-ಯಥಾ ಸ್ವಪ್ನೇ ರಾಮರಕ್ಷಾಮಿಮಾಂ ಹರಃ ।
ತಥಾ ಲಿಖಿತವಾನ್-ಪ್ರಾತಃ ಪ್ರಬುದ್ಧೌ ಬುಧಕೌಶಿಕಃ ॥ 15 ॥

ಆರಾಮಃ ಕಲ್ಪವೃಕ್ಷಾಣಾಂ ವಿರಾಮಃ ಸಕಲಾಪದಾಮ್ ।
ಅಭಿರಾಮ-ಸ್ತ್ರಿಲೋಕಾನಾಂ ರಾಮಃ ಶ್ರೀಮಾನ್ ಸ ನಃ ಪ್ರಭುಃ ॥ 16 ॥

ತರುಣೌ ರೂಪಸಂಪನ್ನೌ ಸುಕುಮಾರೌ ಮಹಾಬಲೌ ।
ಪುಂಡರೀಕ ವಿಶಾಲಾಕ್ಷೌ ಚೀರಕೃಷ್ಣಾಜಿನಾಂಬರೌ ॥ 17 ॥

ಫಲಮೂಲಾಶಿನೌ ದಾಂತೌ ತಾಪಸೌ ಬ್ರಹ್ಮಚಾರಿಣೌ ।
ಪುತ್ರೌ ದಶರಥಸ್ಯೈತೌ ಭ್ರಾತರೌ ರಾಮಲಕ್ಷ್ಮಣೌ ॥ 18 ॥

ಶರಣ್ಯೌ ಸರ್ವಸತ್ತ್ವಾನಾಂ ಶ್ರೇಷ್ಠೌ ಸರ್ವಧನುಷ್ಮತಾಮ್ ।
ರಕ್ಷಃಕುಲ ನಿಹಂತಾರೌ ತ್ರಾಯೇತಾಂ ನೋ ರಘೂತ್ತಮೌ ॥ 19 ॥

ಆತ್ತ ಸಜ್ಯ ಧನುಷಾ ವಿಷುಸ್ಪೃಶಾ ವಕ್ಷಯಾಶುಗ ನಿಷಂಗ ಸಂಗಿನೌ ।
ರಕ್ಷಣಾಯ ಮಮ ರಾಮಲಕ್ಷಣಾವಗ್ರತಃ ಪಥಿ ಸದೈವ ಗಚ್ಛತಾಮ್ ॥ 20 ॥

ಸನ್ನದ್ಧಃ ಕವಚೀ ಖಡ್ಗೀ ಚಾಪಬಾಣಧರೋ ಯುವಾ ।
ಗಚ್ಛನ್ ಮನೋರಥಾನ್ನಶ್ಚ (ಮನೋರಥೋಽಸ್ಮಾಕಂ) ರಾಮಃ ಪಾತು ಸ ಲಕ್ಷ್ಮಣಃ ॥ 21 ॥

ರಾಮೋ ದಾಶರಥಿ ಶ್ಶೂರೋ ಲಕ್ಷ್ಮಣಾನುಚರೋ ಬಲೀ ।
ಕಾಕುತ್ಸಃ ಪುರುಷಃ ಪೂರ್ಣಃ ಕೌಸಲ್ಯೇಯೋ ರಘೂತ್ತಮಃ ॥ 22 ॥

ವೇದಾಂತವೇದ್ಯೋ ಯಜ್ಞೇಶಃ ಪುರಾಣ ಪುರುಷೋತ್ತಮಃ ।
ಜಾನಕೀವಲ್ಲಭಃ ಶ್ರೀಮಾನಪ್ರಮೇಯ ಪರಾಕ್ರಮಃ ॥ 23 ॥

ಇತ್ಯೇತಾನಿ ಜಪೇನ್ನಿತ್ಯಂ ಮದ್ಭಕ್ತಃ ಶ್ರದ್ಧಯಾನ್ವಿತಃ ।
ಅಶ್ವಮೇಧಾಧಿಕಂ ಪುಣ್ಯಂ ಸಂಪ್ರಾಪ್ನೋತಿ ನ ಸಂಶಯಃ ॥ 24 ॥

ರಾಮಂ ದೂರ್ವಾದಳ ಶ್ಯಾಮಂ ಪದ್ಮಾಕ್ಷಂ ಪೀತವಾಸಸಮ್ ।
ಸ್ತುವಂತಿ ನಾಭಿ-ರ್ದಿವ್ಯೈ-ರ್ನತೇ ಸಂಸಾರಿಣೋ ನರಾಃ ॥ 25 ॥

ರಾಮಂ ಲಕ್ಷ್ಮಣ ಪೂರ್ವಜಂ ರಘುವರಂ ಸೀತಾಪತಿಂ ಸುಂದರಂ
ಕಾಕುತ್ಸ್ಥಂ ಕರುಣಾರ್ಣವಂ ಗುಣನಿಧಿಂ ವಿಪ್ರಪ್ರಿಯಂ ಧಾರ್ಮಿಕಮ್ ।
ರಾಜೇಂದ್ರಂ ಸತ್ಯಸಂಧಂ ದಶರಥತನಯಂ ಶ್ಯಾಮಲಂ ಶಾಂತಮೂರ್ತಿಂ
ವಂದೇ ಲೋಕಾಭಿರಾಮಂ ರಘುಕುಲ ತಿಲಕಂ ರಾಘವಂ ರಾವಣಾರಿಮ್ ॥ 26 ॥

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ ।
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ ॥ 27 ॥

ಶ್ರೀರಾಮ ರಾಮ ರಘುನಂದನ ರಾಮ ರಾಮ
ಶ್ರೀರಾಮ ರಾಮ ಭರತಾಗ್ರಜ ರಾಮ ರಾಮ ।
ಶ್ರೀರಾಮ ರಾಮ ರಣಕರ್ಕಶ ರಾಮ ರಾಮ
ಶ್ರೀರಾಮ ರಾಮ ಶರಣಂ ಭವ ರಾಮ ರಾಮ ॥ 28 ॥

ಶ್ರೀರಾಮ ಚಂದ್ರ ಚರಣೌ ಮನಸಾ ಸ್ಮರಾಮಿ
ಶ್ರೀರಾಮ ಚಂದ್ರ ಚರಣೌ ವಚಸಾ ಗೃಹ್ಣಾಮಿ ।
ಶ್ರೀರಾಮ ಚಂದ್ರ ಚರಣೌ ಶಿರಸಾ ನಮಾಮಿ
ಶ್ರೀರಾಮ ಚಂದ್ರ ಚರಣೌ ಶರಣಂ ಪ್ರಪದ್ಯೇ ॥ 29 ॥

ಮಾತಾ ರಾಮೋ ಮತ್-ಪಿತಾ ರಾಮಚಂದ್ರಃ
ಸ್ವಾಮೀ ರಾಮೋ ಮತ್-ಸಖಾ ರಾಮಚಂದ್ರಃ ।
ಸರ್ವಸ್ವಂ ಮೇ ರಾಮಚಂದ್ರೋ ದಯಾಳುಃ
ನಾನ್ಯಂ ಜಾನೇ ನೈವ ನ ಜಾನೇ ॥ 30 ॥

ದಕ್ಷಿಣೇ ಲಕ್ಷ್ಮಣೋ ಯಸ್ಯ ವಾಮೇ ಚ (ತು) ಜನಕಾತ್ಮಜಾ ।
ಪುರತೋ ಮಾರುತಿರ್ಯಸ್ಯ ತಂ ವಂದೇ ರಘುನಂದನಮ್ ॥ 31 ॥

ಲೋಕಾಭಿರಾಮಂ ರಣರಂಗಧೀರಂ
ರಾಜೀವನೇತ್ರಂ ರಘುವಂಶನಾಥಮ್ ।
ಕಾರುಣ್ಯರೂಪಂ ಕರುಣಾಕರಂ ತಂ
ಶ್ರೀರಾಮಚಂದ್ರಂ ಶರಣ್ಯಂ ಪ್ರಪದ್ಯೇ ॥ 32 ॥

ಮನೋಜವಂ ಮಾರುತ ತುಲ್ಯ ವೇಗಂ
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಟಮ್ ।
ವಾತಾತ್ಮಜಂ ವಾನರಯೂಥ ಮುಖ್ಯಂ
ಶ್ರೀರಾಮದೂತಂ ಶರಣಂ ಪ್ರಪದ್ಯೇ ॥ 33 ॥

ಕೂಜಂತಂ ರಾಮರಾಮೇತಿ ಮಧುರಂ ಮಧುರಾಕ್ಷರಮ್ ।
ಆರುಹ್ಯಕವಿತಾ ಶಾಖಾಂ ವಂದೇ ವಾಲ್ಮೀಕಿ ಕೋಕಿಲಮ್ ॥ 34 ॥

ಆಪದಾಮಪಹರ್ತಾರಂ ದಾತಾರಂ ಸರ್ವಸಂಪದಾಮ್ ।
ಲೋಕಾಭಿರಾಮಂ ಶ್ರೀರಾಮಂ ಭೂಯೋಭೂಯೋ ನಮಾಮ್ಯಹಮ್ ॥ 35 ॥

ಭರ್ಜನಂ ಭವಬೀಜಾನಾಮರ್ಜನಂ ಸುಖಸಂಪದಾಮ್ ।
ತರ್ಜನಂ ಯಮದೂತಾನಾಂ ರಾಮ ರಾಮೇತಿ ಗರ್ಜನಮ್ ॥ 36 ॥

ರಾಮೋ ರಾಜಮಣಿಃ ಸದಾ ವಿಜಯತೇ ರಾಮಂ ರಮೇಶಂ ಭಜೇ
ರಾಮೇಣಾಭಿಹತಾ ನಿಶಾಚರಚಮೂ ರಾಮಾಯ ತಸ್ಮೈ ನಮಃ ।
ರಾಮಾನ್ನಾಸ್ತಿ ಪರಾಯಣಂ ಪರತರಂ ರಾಮಸ್ಯ ದಾಸೋಸ್ಮ್ಯಹಂ
ರಾಮೇ ಚಿತ್ತಲಯಃ ಸದಾ ಭವತು ಮೇ ಭೋ ರಾಮ ಮಾಮುದ್ಧರ ॥ 37 ॥

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ ।
ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ ॥ 38 ॥

ಇತಿ ಶ್ರೀಬುಧಕೌಶಿಕಮುನಿ ವಿರಚಿತಂ ಶ್ರೀರಾಮ ರಕ್ಷಾಸ್ತೋತ್ರಂ ಸಂಪೂರ್ಣಮ್ ।

ಶ್ರೀರಾಮ ಜಯರಾಮ ಜಯಜಯರಾಮ ।

Tags: Rama Raksha Stotra
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram