ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

FAF |  ಸೋಲಿಗೆ ಹೆದರಲ್ಲ.. ಮುನ್ನುಗ್ಗುತ್ತೇವೆ

Mahesh M Dhandu by Mahesh M Dhandu
April 24, 2022
in Newsbeat, Sports, ಕ್ರಿಕೆಟ್
faf-du-plessis backs virat kohli ipl 2022 saaksha tv

faf-du-plessis backs virat kohli ipl 2022 saaksha tv

Share on FacebookShare on TwitterShare on WhatsappShare on Telegram

FAF |  ಸೋಲಿಗೆ ಹೆದರಲ್ಲ.. ಮುನ್ನುಗ್ಗುತ್ತೇವೆ

ಇಂಡಿಯಲ್ ಪ್ರಿಮಿಯರ್ ಲೀಗ್ ನ 15ನೇ ಸೀಸನ್ ನ 36 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತ್ಯಂತ ಹೀನಾಯವಾಗಿ ಸೋಲು ಕಂಡಿದೆ.  

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಗಳಿಗೆ ಉತ್ತರಿಸಲಾಗದೇ ಬೆಂಗಳೂರು ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದ್ದಾರೆ.

ಆರ್ ಸಿಬಿಯ ಈ ಸೋಲಿನ ಬಗ್ಗೆ ತಂಡದ ನಾಯಕ ಫಾಫ್ ಡುಪ್ಲಸಿಸ್ ತೀವ್ರ ಬೇಸರ ಹೊರಹಾಕಿದ್ದಾರೆ.

ಮುಂಬೈನ ಬ್ರೆಬೋರ್ನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿತು.

ಪಂದ್ಯದ ಎರಡನೇ ಓವರ್ ನಲ್ಲಿ 5 ರನ್ ಗಳಿಸಿದ್ದ ಫಾಫ್ ಡುಪ್ಲಸಿಸ್ ಜಾನ್ಸನ್ ಗೆ ವಿಕೆಟ್ ಒಪ್ಪಿಸಿದರು.

ನಂತರದ ಎಸೆತದಲ್ಲಿಯೇ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ಆದರು. ಇದೇ ಓವರ್ ನ ಕೊನೆಯ ಎಸೆತದಲ್ಲಿಯೇ ಅನೂಜ್ ರಾವತ್ ಪೆವಿಲಿಯನ್ ಸೇರಿಕೊಂಡರು.

ಇಲ್ಲಿಗೆ ಕೇವಲ 8 ರನ್ ಗಳಿಗೆ ಆರ್ ಸಿಬಿ ತಂಡ ಟಾಪ್ ಆರ್ಡರ್ ಬ್ಯಾಟರ್ ಗಳನ್ನು ಕಳೆದುಕೊಳ್ತು..

ಇನ್ನು ಇನ್ನಿಂಗ್ಸ್ ನ ಐದನೇ ಓವರ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ 12 ರನ್ ಗಳಿಸಿ ಟಿ ನಟರಾಜನ್ ಗೆ ವಿಕೆಟ್ ನೀಡಿದರು.

ಇದಾದ ನಂತರ ಸುಯಾಶ್ ಪ್ರಭುದೇಸಾಯಿ 15 ರನ್ ಗಳಿಸಿ ಸುಚಿತ್ ಗೆ ವಿಕೆಟ್  ಕೊಟ್ಟರು.

Faf Du Plessis Comments on RCB Defeat on SRH   Saaksha Tv

8 ನೇ ಓವರ್ ನ ಐದನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ಔಟ್ ಆದ್ರೆ 9 ನೇ ಓವರ್ ನ 2 ನೇ ಎಸೆತದಲ್ಲಿ ಶಹಬ್ಬಾಸ್ ಅಹ್ಮದ್ ಔಟ್ ಆದ್ರು.

ಟೂರ್ನಿಯಲ್ಲಿ ಇದೇ ಮೊದಲ ಬಾರಿ ದಿನೇಶ್ ಕಾರ್ತಿಕ್ ಶೂನ್ಯಕ್ಕೆ ಔಟಾದರು. ಶಹಬ್ಬಾಸ್ ಅಹ್ಮದ್ 7 ರನ್ ಗಳಿಸಿದರು.  

ಇಲ್ಲಿಗೆ 49 ರನ್ ಗಳಿಸುವಷ್ಟರಲ್ಲಿ ಆರ್ ಸಿಬಿ ತಂಡದ ನಂಬಿಕಸ್ತ ಬ್ಯಾಟರ್ ಗಳು ಎಲ್ಲರೂ ಪೆವಿಲಿಯನ್ ಸೇರಿಕೊಂಡರು.ಕೊನೆಯಲ್ಲಿ ಹರ್ಷಲ್ ಪಟೇಲ್ ನಾಲ್ಕು ರನ್, ವನಿಂದು ಹಸರಂ 8 ರನ್ ಹೆಜಲ್ ವುಡ್ ಮೂರು ರನ್, ಸಿರಾಜ್ 2 ರನ್ ಗಳಿಸಿದರು.

ಈ ಪ್ರದರ್ಶನದಿಂದ ಆಘಾತಕ್ಕೆ ಒಳಗಾಗಿದ್ದ ಆರ್ ಸಿಬಿ ಬೌಲರ್ ಗಳು ಕೂಡ ಹೈದರಾಬಾದ್ ತಂಡಕ್ಕೆ ಸುಲಭವಾಗಿ ಶರಣಾದ್ರು.

ಕೇವಲ 8 ಓವರ್ ಗಳಲ್ಲಿ ಸನ್ ರೈಸರ್ಸ್ ಗುರಿ ಮುಟ್ಟಿ ಪಂದ್ಯ ಗೆದ್ದುಕೊಳ್ತು.

ಇನ್ನು ಪಂದ್ಯದ ಬಳಿಕ ಮಾತನಾಡಿ ಆರ್ ಸಿಬಿ ತಂಡದ ನಾಯಕ ಫಾಫ್ ಡುಪ್ಲಸಿಸ್, ಮೊದಲ ನಾಲ್ಕು ಓವರ್ ಗಳಲ್ಲಿ ನಾವು ವಿಕೆಟ್ ಕಳೆದುಕೊಳ್ಳಬಾರದಿತ್ತು.

ಮುಂಬರುವ ಪಂದ್ಯಗಳಲ್ಲಿ ನಾವು ಮತ್ತಷ್ಟು ಉತ್ತಮಗೊಳ್ಳಬೇಕಿದೆ. ಮುಖ್ಯವಾಗಿ ಪವರ್ ಪ್ಲೇ ನಲ್ಲಿ ಉತ್ತಮ ಅಡಿಪಾಯ ಹಾಕಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಇನ್ನು ಪಿಚ್ ಉತ್ತಮವಾಗಿತ್ತು. ಪಿಚ್ ನಲ್ಲಿ ಯಾವುದೇ ದೋಷ ಇರಲಿಲ್ಲ. ಜಾನ್ಸೆನ್ ಉತ್ತಮವಾಗಿ ಬೌಲಿಂಗ್ ಮಾಡಿದರು. ಈ ಸೋಲಿನಿಂದ ಕಂಗೆಡುವ ಅಗತ್ಯವಿಲ್ಲ.

ಇದೊಂದು ಕೆಟ್ಟ ದಿನವಷ್ಟೆ. ಆದ್ರೆ ಈ ಪಂದ್ಯದಿಂದ ನಾವು ಸಾಕಷ್ಟು ಕಲಿಯಬೇಕಾಗಿದೆ.

ಒಂದು ತಂಡವಾಗಿ ನಾವು ಮುನ್ನಡೆಯುತ್ತೇವೆ. ಇದು ದೊಡ್ಡ ಟೂರ್ನಿಯಾಗಿದೆ ಎಂದು ಫಾಫ್ ಡುಪ್ಲಸಿಸ್ ಹೇಳಿದ್ದಾರೆ.    Faf Du Plessis Comments on RCB Defeat on SRH 

Tags: #Saaksha TVCricketFaf du flessisipl 2022RCB
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram