ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಂಡ್ಯದ ಗಂಡು ಅಂಬರೀಶ್ ಗೆ ದೇವಾಲಯ ನಿರ್ಮಿಸುತ್ತಿರುವ ಅಭಿಮಾನಿಗಳು

Shwetha by Shwetha
November 23, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Ambarish temple
Share on FacebookShare on TwitterShare on WhatsappShare on Telegram

ಮಂಡ್ಯದ ಗಂಡು ಅಂಬರೀಶ್ ಗೆ ದೇವಾಲಯ ನಿರ್ಮಿಸುತ್ತಿರುವ ಅಭಿಮಾನಿಗಳು Ambarish temple

ಮದ್ದೂರು, ನವೆಂಬರ್23: ನಟರ ಮೇಲೆ ಅವರ ಅಭಿಮಾನಿಗಳು ತಮ್ಮ ಅಭಿಮಾನವನ್ನು ಸಮಾಜ ಕಲ್ಯಾಣ ಕಾರ್ಯಗಳ ಮೂಲಕ, ನಟನ ಜನ್ಮದಿನದ ಸಂಭ್ರಮಾಚರಣೆಯ ಪ್ರಕಾರ ಹೀಗೆ ವಿಧ ವಿಧವಾಗಿ ತೋರುತ್ತಾರೆ. ಕೆಲವೆಡೆ ಅಭಿಮಾನಿಗಳು ಅಭಿಮಾನ ನಟ ನಟಿಯರ  ದೇವಾಲಯವನ್ನು ಕೂಡಾ ಕಟ್ಟಿರುವುದನ್ನು ನಾವು ನೋಡಿದ್ದೇವೆ.  ಈಗ ಅಂತಹುದೇ ಅಭಿಮಾನವನ್ನು ಅಭಿಮಾನಿಗಳು ಸ್ಯಾಂಡಲ್ವುಡ್ ನಟನ ಮೇಲೆ ತೋರಿದ್ದಾರೆ.  Ambarish temple

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

Ambarish temple

ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ದೇವಾಲಯ ನಿರ್ಮಾಣವಾಗುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಟ್ಟೆ ಗೌಡನ ದೊಡ್ಡಿಯಲ್ಲಿ  ಎಂಟು ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿ ದೇಗುಲದಲ್ಲಿ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.

ಡಾ. ರಾಜ್ ಕುಮಾರ್ ಬಾಲಕೃಷ್ಣ ರವರ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಕಾರಣವಾದ ಆ ಘಟನೆ

‌ಇದೇ ತಿಂಗಳ 24 ರಂದು ಈ ದೇವಾಲಯವನ್ನು ಸಂಸದೆ ಸುಮಲತ ಅಂಬರೀಶ್ ಅವರು ಉದ್ಘಾಟನೆ ಮಾಡಲಿದ್ದಾರೆ. ಹಿಂದೆ  ಅಂಬರೀಶ್ ಇದ್ದ ಸಮಯದಲ್ಲಿ ಈ ಗ್ರಾಮದ ಜನರು ಅಂಬರೀಶ್ ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಸಂಭ್ರಮ ಪಡುತ್ತಿದ್ದರು.

ಇದೀಗ ದೈಹಿಕವಾಗಿ ದೂರವಾಗಿದ್ದರೂ ಅಭಿಮಾನಿಗಳ ಮನಸ್ಸಿನಲ್ಲಿ ಆಳವಾಗಿ ನೆಲೆಸಿರುವ ನಟ ಅಂಬರೀಶ್ ಅವರ ನೆನಪಿನಲ್ಲಿ ಅಭಿಮಾನಿಗಳು ದೇವಾಲಯವನ್ನು ನಿರ್ಮಾಣ ಮಾಡಿದ್ದು,  ಅವರ ಚಿತಾಭಸ್ಮವನ್ನು ಕೂಡಾ ಇಲ್ಲಿ ಸ್ಥಾಪಿಸಿರುವ  ಪುತ್ಥಳಿ ಸ್ಥಳದಲ್ಲಿ ತಂದು ಹಾಕಿದ್ದಾರೆನ್ನಲಾಗಿದೆ.2018 ನವೆಂಬರ್ 24 ರಂದು ಅಂಬರೀಶ್ ಅವರು ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದರು.

Ambarish temple

ಅಂದೇ ಅಂಬರೀಶ್ ಅವರ ದೇವಾಲಯವನ್ನು ನಿರ್ಮಾಣ ಮಾಡಬೇಕೆಂದು ಹೊಟ್ಟೆ ಗೌಡನ ದೊಡ್ಡಿ ಗ್ರಾಮದ ಜನರು ನಿರ್ಧರಿಸಿದ್ದು, ಅದಕ್ಕೆ ಕಾಲ ಈಗ ಕೂಡಿ ಬಂದಿದೆ. ಈ ನವೆಂಬರ್ 24 ರಂದು ಅಂಬರೀಶ್ ಅವರ ದೇವಾಲಯವು ಉದ್ಘಾಟನೆಯಾಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಬಾರ್ಲಿ ನೀರಿನ 8 ಬೆರಗುಗೊಳಿಸುವ ಆರೋಗ್ಯ ಪ್ರಯೋಜನಗಳುhttps://t.co/4hHrSSIDRn

— Saaksha TV (@SaakshaTv) November 22, 2020

ಕರ್ನಾಟಕದಲ್ಲಿ ಮೊದಲ ಮರುಬಳಕೆಯ ಪ್ಲಾಸ್ಟಿಕ್ ಮನೆhttps://t.co/Bd9SenA8ut

— Saaksha TV (@SaakshaTv) November 22, 2020

ಕನ್ನಡ ಮಾಧ್ಯಮದಲ್ಲಿ ಓದಿ ಸಾಧನೆ ಮೆರೆದ ಪ್ರತಿಭಾವಂತೆ ಅಧ್ಯಯನಾ https://t.co/a6XjI6yXy6

— Saaksha TV (@SaakshaTv) November 22, 2020

Tags: AmbarishMandyaTemple
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram