ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಒಂದೇ ದಿನ ಮೂವರು ದಿಗ್ಗಜರ ವಿದಾಯ

ಕಿಂಗ್, ಹಿಟ್ ಮ್ಯಾನ್, ಕೋಚ್ ವಿದಾಯ

Author2 by Author2
June 30, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20 World Cup 2024ನ್ನು ಭಾರತ ಗೆದ್ದು ಬೀಗಿದೆ. ಈ ಗೆಲುವಿನ ಮೂಲಕ ಮೂವರು ದಿಗ್ಗಜರ ಯುಗಾಂತ್ಯವಾಗಿದೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದರೆ, ರಾಹುಲ್ ದ್ರಾವಿಡ್ ಅವರ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಟೂರ್ನಿಯೊಂದಿಗೆ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಕೊನೆಗೊಂಡಿದೆ. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ದ್ರಾವಿಡ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಹೀಗಾಗಿ ವಿಶ್ವಕಪ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗುರುವಿಗೆ ಅತ್ಯುತ್ತಮ ಬೀಳ್ಕೊಡುಗೆ ನೀಡಿದ್ದಾರೆ. ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಪಂದ್ಯ ಎಂದು ಹೇಳಿದರು. ಮುಂದಿನ ಪೀಳಿಗೆಯು ಜವಾಬ್ದಾರಿ ಹೊತ್ತುಕೊಳ್ಳಲು ಇದು ಸರಿಯಾದ ಸಮಯ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ಹೇಳಿದ್ದಾರೆ.

Related posts

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

November 11, 2025
shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

November 11, 2025

ಕೊಹ್ಲಿ ಬೆನ್ನಲ್ಲಿಯೇ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಗೆ ನಿವೃತ್ತಿ ಘೋಷಿಸಿದರು. ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್, ಭಾರತದ ಪರ ನನ್ನ ವೃತ್ತಿಜೀವನವು ಟಿ20 ಕ್ರಿಕೆಟ್ ನೊಂದಿಗೆ ಆರಂಭವಾಗಿತ್ತು. ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುತ್ತಿರುವುದಾಗಿ ಹೇಳಿದ್ದಾರೆ.

ಈ ಮೂಲಕ ಭಾರತದ ಪರ ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯವಾದಂತಾಗಿದೆ. ಇದರಲ್ಲಿ ಇಬ್ಬರು ಆಟಗಾರರಿದ್ದರೆ, ಒಬ್ಬರು ಕೋಚ್. ಫೈನಲ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಸೋಲು ಕಂಡಿತು.

Tags: Farewell to three giants on the same day
ShareTweetSendShare
Join us on:

Related Posts

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

by admin
November 11, 2025
0

ತವರಿನಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಯಂಗ್ ಇಂಡಿಯಾದ ಮೇಲೆ...

shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

by admin
November 11, 2025
0

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಈ ತಿಂಗಳಿನಲ್ಲಿ...

shubman gill saakshatv team india

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

by admin
November 11, 2025
0

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ...

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

by Shwetha
November 7, 2025
0

ನವದೆಹಲಿ: ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ...

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

by Shwetha
November 4, 2025
0

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಧಾರಸ್ತಂಭ, ಸೆಮಿಫೈನಲ್'ನ ನಾಯಕಿ ಜೆಮಿಮಾ ರೊಡ್ರಿಗಸ್ ಅವರು, ಕೇವಲ ಒಂದು ಪಂದ್ಯದ ವೈಫಲ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅತೀ ಕೀಳುಮಟ್ಟದ ಧಾರ್ಮಿಕ ನಿಂದನೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram