ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಫೆಬ್ರವರಿ ಮಾಘ ಮಾಸ 2022: ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..?

Vivek Biradar by Vivek Biradar
February 3, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಫೆಬ್ರವರಿ ಮಾಘ ಮಾಸ 2022: ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? Saaksha Tv

ದ್ವಾದಶ ರಾಶಿಗಳ ಸ್ಥಿತಿ ಒಂದೇ ರೀತಿ ಇರುವುದಿಲ್ಲ. ಗ್ರಹಗಳ ಪ್ರತಿಯೊಂದು ಬದಲಾವಣೆಯೂ ರಾಶಿಗಳ ಮೇಲೆ ಪರಿಣಾಮ ಬೀರುತ್ತಲೇ ಇರುತ್ತದೆ. ಅದೇ ರೀತಿ ನಿರಂತರವಾಗಿ ಗ್ರಹಗಳು ತಮ್ಮ ಸ್ಥಣವನ್ನು ಬದಲಿಸುತ್ತಿರುತ್ತವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಈ ಬದಲಾವಣೆಗಳು ರಾಶಿಗಳ ಆರ್ಥಿಕತೆ, ಗುಣ, ನಡೆ ಮೇಲೆ ಪರಿಣಾಮ ಬೀರುತ್ತದೆ. ಫೆಬ್ರವರಿ ಮಾಘ ಮಾಸದ ತಿಂಗಳಲ್ಲಿ ಸೂರ್ಯ, ಬುಧ ಮತ್ತು ಶುಕ್ರ ಗ್ರಹಗಳ ಬದಲಾವಣೆಯಿಂದ ಕೆಲವು ರಾಶಿಗಳಿಗೆ ಒಳ್ಳೆಯದಾದರೆ, ಕೆಲವರು ರಾಶಿಗಳಿಗೆ ಅಶುಭ ಫಲಗಳು ಪ್ರಾಪ್ತಿಯಾಗುತ್ತವೆ. ಯಾವ ರಾಶಿಯವರ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

​ಮೇಷ ರಾಶಿ: ಆಸ್ತಿ ಖರೀದಿ ತಪ್ಪಿಸಿ
ಈ ತಿಂಗಳು ನೀವು ನಿಮ್ಮ ವೃತ್ತಿ ಜೀವನದಲ್ಲಿ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳುತ್ತೀರಿ.ಇದರಿಂದಾಗಿ ನಿಮ್ಮ ಉತ್ಪಾದಕತೆ ಹೆಚ್ಚಾಗುತ್ತದೆ. ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಈ ತಿಂಗಳು ವಿಪರೀತವಾಗಿ ಶಾಪಿಂಗ್ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ಹೆಚ್ಚು ಹಣ ಖರ್ಚಾಗಬಹುದು. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅನಗತ್ಯ ಜಗಳಗಳನ್ನು ತಪ್ಪಿಸಲು ನೀವು ಆಡುವ ಮಾತುಗಳ ಮೇಲೆ ನಿಗಾ ಇಡಿ. ಯಾರಿಂದಲೂ ಸಾಲ ತೆಗೆದುಕೊಳ್ಳಬೇಡಿ.

ಆಸ್ತಿಯ ಮಾರಾಟ, ಖರೀದಿ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಅವಿವಾಹಿತರು ತಮ್ಮ ಭಾವನೆಗಳನ್ನು ತಮ್ಮ ಪ್ರೀತಿಪಾತ್ರರೊಡನೆ ಹಂಚಿಕೊಳ್ಳಲು ಇದು ಒಳ್ಳೆಯ ಸಮಯ. ನಿಮ್ಮ ಮಾತುಕತೆಯು ಜೀವನದಲ್ಲಿ ಹೊಸ ಸಂಬಂಧದ ಆರಂಭಕ್ಕೆ ಕಾರಣವಾಗಬಹುದು.

​ಮಿಥುನ ರಾಶಿ: ಸಂಗಾತಿಯೊಂದಿಗೆ ಅನಗತ್ಯ ಜಗಳ ತಪ್ಪಿಸಿ
ವಿದೇಶ ಪ್ರವಾಸ ಮಾಡಲು ಬಯಸುವ ಅಥವಾ ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಈ ತಿಂಗಳು ಹೊಸ ಅವಕಾಶಗಳು ಸಿಗುತ್ತವೆ. ಯಾವುದೇ ರೀತಿಯ ಹೊಸ ಹೂಡಿಕೆಯನ್ನು ತಪ್ಪಿಸಿ. ನಿಮ್ಮ ಮುಂದಿನ ಗುರಿಗಳಿಗಾಗಿ ಕಾರ್ಯತಂತ್ರ ರೂಪಿಸಲು ಈ ಸಮಯವನ್ನು ಬಳಸಿಕೊಳ್ಳಿ. ನಿಮ್ಮ ಸ್ಪರ್ಧಾತ್ಮಕ ಮನೋಭಾವವು ಉನ್ನತ ಮಟ್ಟದಲ್ಲಿದೆಯಾದರೂ ನಿಮ್ಮ ವಿರೋಧಿಗಳೊಂದಿಗೆ ನೇರ ಮುಖಾಮುಖಿಯನ್ನು ತಪ್ಪಿಸಿ.

ನಿಮ್ಮ ಹಿರಿಯ ಸಹೋದರರ ಜೀವನದಲ್ಲಿ ಸಮೃದ್ಧಿ ಇರುತ್ತದೆ. ನಿಮ್ಮ ಖಾಸಗಿ ಜೀವನದಲ್ಲಿ ಸಂಗಾತಿಯೊಂದಿಗೆ ಯಾವುದೇ ಅನಗತ್ಯ ಜಗಳನವನ್ನು ತಪ್ಪಿಸಿ. ಇಲ್ಲದಿದ್ದರೆ ಮನಶಾಂತಿಗೆ ತೊಂದರೆಯಾಗಗಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶಗಳು ಬರುವ ಸಾಧ್ಯತೆಗಳಿವೆ. ನಿದ್ರೆ ಮತ್ತು ಆತಂಕಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಎದುರಿಸಬಹುದು.

​ಕನ್ಯಾ ರಾಶಿ: ಭಿನ್ನಾಭಿಪ್ರಾಯಗಳಿಂದ ಕುಟುಂಬದ ವಾತಾವರಣದಲ್ಲಿ ಅಶಾಂತಿ

ನೀವು ತೆಗೆದುಕೊಳ್ಳುವ ಕ್ರಮಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡುತ್ತದೆ ಮತ್ತು ನೀವು ವೃತ್ತಿಯಲ್ಲಿ ಪ್ರಗತಿಯನ್ನು ಸಾಧಿಸುವಿರಿ. ಹಠಾತ್ ಧನ ಲಾಭದ ಸಾಧ್ಯತೆಗಳಿವೆ. ಆದಾಗ್ಯೂ, ಕೆಲವೊಮ್ಮೆ ನೀವು ಮಾತುಗಳು ನಿಮ್ಮನ್ನು ಕಟ್ಟಿಹಾಕಬಹುದು. ಇದು ಜಗಳಕ್ಕೆ ಕಾರಣವಾಗಬಹುದು. ನಿಮ್ಮ ತಂದೆಯೊಂದಿಗಿನ ಭಿನ್ನಾಭಿಪ್ರಾಯಗಳು ಕುಟುಂಬದ ವಾತಾವರಣವನ್ನು ಹಾಳುಮಾಡುತ್ತವೆ.

ಆದ್ದರಿಂದ ನಿಮ್ಮ ಮಾತಿನ ಮೇಲೆ ಸರಿಯಾದ ನಿಯಂತ್ರಣವನ್ನು ಸಾಧಿಸಿ. ಬೆಲೆಬಾಳುವ ವಸ್ತುಗಳು ಕಳವಾಗುವ ಸಾಧ್ಯತೆಯಿರುವುದರಿಂದ ಅವುಗಳ ಮೇಲೆ ಒಂದು ಕಣ್ಣಿಡಿ. ಅನಗತ್ಯವಾಗಿ ಪ್ರಯಾಣ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ಖರ್ಚು ಮತ್ತು ಒತ್ತಡ ಹೆಚ್ಚಾಗಬಹುದು. ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಮತ್ತು ಎಚ್ಚರಿಕೆಯಿಂದ ಚಾಲನೆ ಮಾಡಿ.

ವೃಶ್ಚಿಕ ರಾಶಿ: ವಿವಾಹಿತರ ಜೀವನದಲ್ಲಿ ಸವಾಲಿನ ಸಮಯ

ಈ ತಿಂಗಳು ನೀವು ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಉದ್ಯೋಗದಕ್ಕು ಶೀಘ್ರ ಬಡ್ತಿ ಸಿಗಲಿದೆ. ಸ್ವಂತ ವ್ಯವಹಾರವನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಿರುವವರಿಗೆ ಇದು ಉತ್ತಮ ಸಮಯವಾಗಿದೆ. ಏಕೆಂದರೆ ನೀವು ಮೊದಲೇ ಸಿದ್ಧಪಡಿಸಿದ ಎಲ್ಲಾ ಯೋಜನೆಗಳು ಈಗ ಅನುಕೂಲಕರ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತವೆ. ನಿಮ್ಮ ವೈವಾಹಿಕ ಜೀವನದಲ್ಲಿ ಸವಾಲಿನ ಸಮಯ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಅಹಂನಿಂದಾಗಿ ಕುಟುಂಬಲದಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತದೆ. ಅವಿವಾಹಿತರು ತಮ್ಮ ಭವಿಷ್ಯದ ಸಂಗಾತಿಯನ್ನು ಹುಡುಕುವ ಸಾಧ್ಯತೆಯಿದೆ. ಪುನರ್ವಿವಾಹವನ್ನು ಬಯಸುವವರು ಅನುಕೂಲಕರ ಫಲಿತಾಂಶಗಳನ್ನು ಪಡೆಯಬಹುದು. ಹುರಿದ ಮತ್ತು ಮಸಾಲೆಯುಕ್ತ ಆಹಾರವನ್ನು ಸೇವಿಸಬೇಡಿ ಇಲ್ಲದಿದ್ದರೆ ಹೊಟ್ಟೆ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಎದುರಾಗಬಹುದು.

​ಧನು ರಾಶಿ: ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ

ಈ ತಿಂಗಳು ನೀವು ಎಲ್ಲಾ ಅಡೆತಡೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ. ನಿಮ್ಮ ಶತ್ರುಗಳನ್ನು ಜಯಿಸಲು ಸಾಧ್ಯವಾಗುತ್ತದೆ. ಸಹೋದ್ಯೋಗಿಗಳೊಂದಿಗೆ ಕೆಲವು ಜಗಳ ಉಂಟಾಗಿ ಕೆಲಸದ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ. ಉದ್ಯೋಗಗಳನ್ನು ಬದಲಾಯಿಸಲು ಇದು ಅನುಕೂಲಕರ ಸಮಯ.

ಹಠಾತ್ ಖರ್ಚುಗಳನ್ನು ಮಾಡಬೇಕಾಗಬಹುದು ಆದ್ದರಿಂದ ನಿಮ್ಮ ಆದಾಯ ಮತ್ತು ಖರ್ಚಿನ ನಡುವೆ ಸರಿಯಾದ ಸಮತೋಲನವನ್ನು ಕಾಪಾಡಿ. ವಿವಾಹಿತರು ತಮ್ಮ ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸಿ. ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ವಿದ್ಯಾರ್ಥಿಗಳು ಸಾಮಾನ್ಯಕ್ಕಿಂತ ಹೆಚ್ಚಿನ ಅಧ್ಯಯನ ಮಾಡಬೇಕಾಗಬಹುದು. ನಿಮ್ಮ ರೋಗ ನಿರೋಧಕ ಶಕ್ತಿ ಸ್ವಲ್ಪ ದುರ್ಬಲವಾಗಬಹುದು, ಇದು ಸೋಂಕಿಗೆ ಕಾರಣವಾಗಬಹುದು.

​ಮಕರ ರಾಶಿ: ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಯಶಸ್ಸು

ಈ ತಿಂಗಳು ನಿಮಗೆ ಆರ್ಥಿಕ ಮತ್ತು ವಿತ್ತೀಯ ಲಾಭಗಳು ಸಿಗುತ್ತವೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಆರಾಮವಾಗಿರುತ್ತೀರಿ. ನಿಮ್ಮಲ್ಲಿ ಕೆಲವರು ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆಯನ್ನು ಪಡೆಯುವ ಸಾಧ್ಯತೆಯಿದೆ ಅದು ವೃತ್ತಿಜೀವನದ ಬೆಳವಣಿಗೆಗೆ ಕಾರಣವಾಗುತ್ತದೆ. ಉದ್ಯಮಿಗಳು ಹೊಸ ಉತ್ಪನ್ನ ಅಥವಾ ಸೇವೆಯನ್ನು ಪ್ರಾರಂಭಿಸಲು ಪರಿಗಣಿಸಬಹುದು.

ನೀವು ಆಸ್ತಿಯನ್ನು ಖರೀದಿಸಲು ಅಥವಾ ಮಾರಾಟ ಮಾಡಲು ಯೋಜಿಸುತ್ತಿದ್ದರೆ ಈ ಸಮಯವು ಶುಭವಾಗಿರುತ್ತದೆ. ನಿಮ್ಮ ಜೀವನದ ಬಗ್ಗೆ ನೀವು ಉತ್ಸುಕರಾಗುತ್ತೀರಿ. ಒಂಟಿಯಾಗಿರುವವರು ಸಂಗಾತಿಯನ್ನು ಭೇಟಿಯಾಗಬಹುದು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಹೊಸದಾಗಿ ಮದುವೆಯಾದ ದಂಪತಿ ಕುಟುಂಬ ವಿಸ್ತರಣೆಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಪಡೆಯುವ ನಿರೀಕ್ಷೆಯಿದೆ.

​ಕುಂಭ ರಾಶಿ: ಆರ್ಥಿಕ ಲಾಭದ ಸಾಧ್ಯತೆ
ಈ ತಿಂಗಳು ಕೆಲಸದ ಹೊರೆ ಹೆಚ್ಚಾಗುತ್ತದೆ. ಇದರಿಂದ ನೀವು ಒತ್ತಡವನ್ನು ಅನುಭವಿಸುವಿರಿ. ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ನಿಮ್ಮ ಅಮೂಲ್ಯವಾದ ಸಲಹೆಯನ್ನು ನೀಡಬೇಕಾಗಬಹುದು. ನಿಮ್ಮ ಗೆಳೆಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ನಿಮ್ಮ ನಡವಳಿಕೆಯಲ್ಲಿ ಸಭ್ಯರಾಗಿರಿ, ಇಲ್ಲದಿದ್ದರೆ ಉತ್ತಮ ಅವಕಾಶಗಳ ಲಾಭ ಪಡೆಯಲು ಕಷ್ಟವಾಗಬಹುದು.

ತಾಯಿ ಬೆಂಬಲವನ್ನು ಪಡೆಯುತ್ತೀರಿ. ಸಂಬಂಧಿಕರಿಂದ ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತೀರಿ. ಮನೆಯ ನವೀಕರಣ ಕಾರ್ಯಗಳಲ್ಲಿ ಹೂಡಿಕೆ ಮಾಡಲು ಸೂಕ್ತ ಸಮಯ. ಮುಂದಿನ ದಿನಗಳಲ್ಲಿ ಹೊಸ ವಾಹನಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ಖರೀದಿಸಲು ಯೋಜಿಸಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತೀರಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

​ಮೀನ ರಾಶಿ: ಸಾಧನೆಗಳು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ

ಈ ತಿಂಗಳು ಹೆಚ್ಚುತ್ತಿರುವ ನಿಮ್ಮ ಕೌಶಲ್ಯ ಮತ್ತು ಸಾಮರ್ಥ್ಯಗಳೊಂದಿಗೆ ನೀವು ಕೆಲಸ ಮಾಡುತ್ತೀರಿ. ನೀವು ದೈಹಿಕ ಸೌಕರ್ಯಗಳನ್ನು ಆನಂದಿಸಲು ಸಾಧ್ಯವಾಗುತ್ತದೆ. ನಿಮ್ಮ ಪ್ರಯತ್ನಗಳು ಅನುಕೂಲಕರ ಫಲಿತಾಂಶಗಳನ್ನು ತರುತ್ತವೆ. ಈ ಸಾಧನೆಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ನೀವು ಹೊಸ ವಿಧಾನವನ್ನು ಹೊಂದಿದ್ದು, ಅದು ವೃತ್ತಿ ಜೀವನದಲ್ಲಿ ಮುನ್ನಡೆಯಲು ನಿಮಗೆ ಸಹಾಯ ಮಾಡುತ್ತದೆ.

ನಿಮ್ಮ ಹವ್ಯಾಸಗಳು ಅಥವಾ ಉದ್ಯಮದ ಕೆಲಸಗಳನ್ನು ಪೂರೈಸಲು ಅನುಕೂಲಕರ ಸಮಯ. ಇದು ನಿಮ್ಮ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಸಂಗಾತಿಯ ಮತ್ತು ಕುಟುಂಬ ಸದಸ್ಯರ ಬೆಂಬಲವನ್ನು ನೀವು ಪಡೆಯುತ್ತೀರಿ. ಸಹೋದರರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳು ಮೂಡುಬಹುದು. ನಿಮ್ಮ ತ್ರಾಣ ಹೆಚ್ಚಾಗುತ್ತದೆ. ದೀರ್ಘ ಕಾಲದ ಆರೋಗ್ಯ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ.

Tags: #astrologyJotishayLord Sigandanur ChoudeshwariSaaksha_TV
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram