ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

fifa world cup: 36 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರಿದ ಅರ್ಜೆಂಟೀನಾ ; ಮೆಸ್ಸಿ ಕನಸ್ಸು ನನಸು….

ಅರ್ಜೆಂಟೀನಾ 36 ವರ್ಷಗಳ ನಂತರ ವಿಶ್ವಕಪ್ ಗೆ ಮುತ್ತಿಟ್ಟಿದೆ. ಇದಕ್ಕೂ ಮೊದಲು 1978 ಮತ್ತು 1986 ತಂಡ ಚಾಂಪಿಯನ್‌ ಪಟ್ಟಕ್ಕೇರಿತ್ತು. ರಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಯಿತು.

Naveen Kumar B C by Naveen Kumar B C
December 19, 2022
in Newsbeat, Sports, ಕ್ರೀಡೆ
fifa world cup
Share on FacebookShare on TwitterShare on WhatsappShare on Telegram

36 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರಿದ ಅರ್ಜೆಂಟೀನಾ ; ಮೆಸ್ಸಿ ಕನಸ್ಸು ನನಸು….

 

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026

ಕತಾರ್‌ನಲ್ಲಿ ನಡೆದ ಫಿಫಾ ಪುಟ್ಬಾಲ್‌ ವಿಶ್ವಕಪ್‌ ನಲ್ಲಿ 36 ವರ್ಷಗಳ ಬಳಿಕ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ ಮೂಲಕ 4-2 ರಿಂದ ಗೋಲುಗಳಿಂದ ಫ್ರಾನ್ಸ್‌ ಮಣಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ. ಈ ಮೂಲಕ ಪುಟ್ಬಾಲ್‌ ದಂತಕಥೆ ಲಿಯೋನೆಲ್‌ ಮೆಸ್ಸಿಗೆ ಅರ್ಜೆಂಟೀನಾ ಗೆಲುವಿನ ವಿದಾಯ ಹೇಳಿದೆ. ತಂಡವನ್ನ ವಿಶ್ವ ಚಾಂಪಿಯನ್‌ ಪಟ್ಟಕ್ಕೇರಿಸುವ ಮೆಸ್ಸಿಯ ಕನಸು ಕೊನೆಗೂ ನನಸಾಗಿದೆ.

 

ನಿಗದಿತ 90 ನಿಮಿಷಗಳಲ್ಲಿ ಎರಡೂ ತಂಡಗಳು ಸಮಬಲ ಹೋರಾಟ ನಡೆಸಿ 2-2 ಗೋಲು ಗಳಿಸಿದ್ದವು. ಹೆಚ್ಚುವರಿ ಸಮಯ ನಂತರವೂ 3-3 ಅಂತರದಲ್ಲಿ ಪಂದ್ಯ ಸಮಬಲಗೊಂಡಿದ್ದರಿಂದ ಪೆನಾಲ್ಟಿ ಶೂಟೌಟ್‌ ಮೂಲಕ ನಿರ್ಧಾರಕ್ಕೆ ಮುಂದಾಗಲಾಯಿತು. ಪೈನಲ್ ನಲ್ಲಿ ಮೆಸ್ಸಿ ಎರಡು ಗೋಲು ಗಳಿಸಿದರೆ ಫ್ರಾನ್ಸ್‌ ಪರ ಕೈಲಿಯನ್‌ ಎಂಬಪ್ಪೆ ಹ್ಯಾಟ್ರಿಕ್‌ ಗೋಲು ಗಳಿಸುವ ಮೂಲಕ ಪುಟ್ಬಾಲ್‌ ಲೋಕದಲ್ಲಿ ಹೊಸ ತಾರೆಯ ಉದಯವಾಗಿದೆ.

 

ಅರ್ಜೆಂಟೀನಾ 36 ವರ್ಷಗಳ ನಂತರ ವಿಶ್ವಕಪ್ ಗೆ ಮುತ್ತಿಟ್ಟಿದೆ. ಇದಕ್ಕೂ ಮೊದಲು 1978 ಮತ್ತು 1986 ತಂಡ ಚಾಂಪಿಯನ್‌ ಪಟ್ಟಕ್ಕೇರಿತ್ತು. ರಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಯಿತು.

ಪೆನಾಲ್ಟಿ ಶೂಟೌಟ್‌ನ ರೋಚಕತೆ ಹೀಗಿದೆ….

1-0: ಫ್ರಾನ್ಸ್‌ ಪರ ಕೈಲಿಯನ್ ಎಂಬಾಪೆಲ್ಲೆ ಎಡ ಮೂಲೆಯಲ್ಲಿ ಗೋಲು

1-1: ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಎಡಭಾಗದಲ್ಲಿ ಗೋಲು

1-1: ಫ್ರಾನ್ಸ್‌ನ ಕಿಂಗ್ಸ್ಲಿ ಕೋಮನ್ ಹೊಡೆತ ತಡೆದ ಅರ್ಜೆಂಟೀನಾದ ಗೋಲ್‌ಕೀಪರ್ ಮಾರ್ಟಿನೆಜ್

2-1: ಅರ್ಜೆಂಟೀನಾದ ಪಾಲೊ ಡಿಬಾಲಾ ಗೋಲು

2-1: ಪೆನಾಲ್ಟಿ ತಪ್ಪಿದ ಫ್ರಾನ್ಸ್‌ನ ಔರೆಲಿಯನ್ ಚೌಮೇನಿ

3-1: ಅರ್ಜೆಂಟೀನಾದ ಲಿಯಾಂಡ್ರೊ ಪರೆಡೆಸ್ ಗೋಲು

3-2: ಫ್ರಾನ್ಸ್‌ನ ರಾಂಡಲ್ ಕೊಲೊ ಮುವಾನಿ ಗೋಲು

4-2: ಅರ್ಜೆಂಟೀನಾದ ಗೊಂಜಾಲೊ ಮೊಂಟಿಯೆಲ್ ಗೋಲು ಬಾರಿಸುವ ಮೂಲಕ 36 ವರ್ಷಗಳ ನಂತರ ಅರ್ಜೆಂಟೀನಾ ಫಿಫಾ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರುವಂತೆ ಮಾಡಿದ್ದಾರೆ.

fifa world cup: Argentina became the champion after 36 years; Messi’s dream come true…

 

Tags: ArgentinaFIFA World Cup
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram