ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದವರೆಗೆ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

Mahesh M Dhandu by Mahesh M Dhandu
March 6, 2022
in Astrology, Newsbeat, ಜ್ಯೋತಿಷ್ಯ
finance astrology in kannada saaksha tv
Share on FacebookShare on TwitterShare on WhatsappShare on Telegram

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದವರೆಗೆ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ ಸಾಮರ್ಥ್ಯ ಲವಂಗದಲ್ಲಿ ಇರುವುದರಿಂದ ಲವಂಗವನ್ನು ಬಳಸಿ ನೀವು ಈ ಪರಿಹಾರವನ್ನು ಮಾಡಿಕೊಂಡು ಬಂದದ್ದೇ ,

ಆದಲ್ಲಿ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹ ಆಗುತ್ತದೆ, ಹಾಗೆ ನಿಮಗೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ದೊರೆತು, ನೀವು ಕೆಲಸ ಮಾಡುತ್ತಿರುವಂತಹ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ದೊರೆತು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನೀವು ಹೆಚ್ಚಿನ ಹೆಸರನ್ನು ಕೂಡ ಮಾಡುತ್ತೀರಾ, ಇನ್ನು ವ್ಯಾಪಾರ ವಹಿವಾಟು ಮಾಡುವವರಿಗೆ ಉತ್ತಮ ಫಲವನ್ನು ನೀಡುತ್ತದೆ ಈ ಲವಂಗದ ಪರಿಹಾರ.

ಈ ಪರಿಹಾರವನ್ನು ಮೂರು ಶುಕ್ರ ವಾರ ಗಳ ಕಾಲ ಮಾಡಿಕೊಳ್ಳಬೇಕಾಗುತ್ತದೆ ಮೊದಲಿಗೆ ಮೂರ್ನಾಲ್ಕು ಲವಂಗಗಳನ್ನು ತೆಗೆದುಕೊಳ್ಳಬೇಕು.
ಇದನ್ನು ಕೆಂಪು ಬಟ್ಟೆಯಲ್ಲಿ ಗಂಟು ಕಟ್ಟಿ ಶುಕ್ರವಾರದ ದಿವಸ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗಬೇಕು. ನಂತರ ಆ ಲವಂಗವನ್ನು ಮಾರನೆ ದಿವಸ ಅಂದರೆ ಶನಿವಾರದ ದಿವಸದಂದು ಮಧ್ಯಾಹ್ನ ಹನ್ನೆರಡು ಗಂಟೆಗಳ ಒಳಗೆ ಆ ಲವಂಗವನ್ನು ತೆಗೆದುಕೊಂಡು ಹೋಗಿ ಅರಳಿ ಮರದ ಬುಡಕ್ಕೆ ಹಾಕಿಬರಬೇಕು.

ಸಾಧ್ಯವಾದಲ್ಲಿ ಈ ಪರಿಹಾರವನ್ನು ಅಂದರೆ ಶನಿವಾರದ ದಿವಸದಂದು ಆ ಲವಂಗವನ್ನು ಅರಳಿಮರದ ಬಳಿ ಹಾಕಿ ಬರುವ ಸಮಯ ಸೂರ್ಯೋದಯಕ್ಕೂ ಮುನ್ನವೇ ಲವಾಂಗವನ್ನು ಹಾಕಿ ಬಂದರೆ ಇನ್ನೂ ಒಳ್ಳೆಯದು.

finance astrology in kannada  saaksha tv

ನಂತರ ಮನೆಗೆ ಬಂದು ಮನೆಯನ್ನು ಶುಭ್ರಗೊಳಿಸಿ ಲಕ್ಷ್ಮೀ ದೇವಿಯ ಆರಾಧನೆಯನ್ನು ಮಾಡಿಕೊಳ್ಳಬೇಕು. ಇದೇ ರೀತಿ ಮೂರು ಶುಕ್ರವಾರ ಗಳ ಕಾಲ ಈ ಪರಿಹಾರವನ್ನು ಪಾಲಿಸಬೇಕಾಗುತ್ತದೆ.

ಹೀಗೆ ಈ ಪರಿಹಾರವನ್ನು ಪಾಲಿಸುವುದರಿಂದ ಇನ್ನೂ ಏನೆಲ್ಲಾ ಲಾಭಗಳೂ ಇವೆ ಪ್ರಯೋಜನಗಳು ಇವೆ ಅಂತ ಹೇಳುವುದಾದರೆ

ನಿಮ್ಮ ಜೀವನದಲ್ಲಿ ಹಣಕಾಸಿನ ತೊಂದರೆಗಳು ಅಥವಾ ನೀವು ಕೊಟ್ಟ ಹಣ ನಿಮಗೆ ವಾಪಸ್ಸು ಬರುತ್ತಾ ಇಲ್ಲ ಅನ್ನುವುದಾದರೆ ಹಾಗೆ ನೀವು ದುಡಿದು ತಂದ ಹಣ ವ್ಯರ್ಥವಾಗಿ ಖರ್ಚಾಗುತ್ತ ಇದೆ ಉಳಿತಾಯ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ .

ಅನ್ನುವುದಾದರೂ ಕೂಡ, ಈ ಲವಂಗದ ಪರಿಹಾರದಿಂದ ಈ ಸಮಸ್ಯೆಗಳು ಪರಿಹಾರವಾಗುತ್ತವೆ. ಅಷ್ಟೇ ಅಲ್ಲ ಈ ಪರಿಹಾರವನ್ನು ಪಾಲಿಸುವುದರಿಂದ ಆರೋಗ್ಯಕರ ಲಾಭಗಳು ಕೂಡ ಇದೆ ಯಾರಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅಂಥವರಿಗೂ ಕೂಡ ಒಳ್ಳೆಯ ಆರೋಗ್ಯಕರ ಪ್ರಯೋಜನಗಳು ಲಭಿಸುತ್ತವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಲವಂಗವನ್ನು ಭಾನುವಾರದ ರಾತ್ರಿ ಕರ್ಪೂರದೊಂದಿಗೆ ಅಡುಗೆಮನೆಯಲ್ಲಿ ಸುಡುವುದರಿಂದ ಮನೆಗೆ ಸಕಾರಾತ್ಮಕ ಚಿಂತನೆಗಳು ಉಂಟಾಗುತ್ತದೆ ಅದೇ ರೀತಿ ಈ ಲವಂಗವನ್ನು ಗಂಟು ಕಟ್ಟಿ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗುವುದರಿಂದ ಆಯಾಸ ಸುಸ್ತು ದೂರವಾಗುವುದರ

ಜೊತೆಗೆ ನಿಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಹೆಚ್ಚುತ್ತದೆ, ನಕಾರಾತ್ಮಕ ಶಕ್ತಿಗಳು ದೂರವಾಗಿ ಒಳ್ಳೆಯ ನಿದ್ರೆ ಬರುತ್ತದೆ, ಮಾರನೆ ದಿವಸ ನಿಮ್ಮಲ್ಲಿ ವಿಶೇಷ ಶಕ್ತಿಯೊಂದು ಮೂಡಿರುತ್ತದೆ. ಆದ್ದರಿಂದ ಈ ಸುಲಭ ಪರಿಹಾರವನ್ನು ಪಾಲಿಸಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಿ ಶುಭದಿನ ಧನ್ಯವಾದ.

Tags: #Saaksha TVastrolagyfinance astrolagy
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram