ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದೆ : ಸಿಎಂ ಬಿಎಸ್ ವೈ

Mahesh M Dhandu by Mahesh M Dhandu
June 11, 2021
in Newsbeat, State, ರಾಜ್ಯ
B S Yeddyurappa I am determined to win 140 seats in the state and bring BJP to power saaksha tv

B S Yeddyurappa I am determined to win 140 seats in the state and bring BJP to power saaksha tv

Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದೆ : ಸಿಎಂ ಬಿಎಸ್ ವೈ

ಹಾಸನ : ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದೆ, ಆದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Related posts

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ

May 8, 2026
ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

May 8, 2026

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹಾಸನಕ್ಕೆ ಭೇಟಿ ನೀಡಿದ್ದು, ಬೂವನಹಳ್ಳಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಸಭೆ ನಡೆಸುತ್ತೇವೆ. ಇಂದು ಹಾಸನಕ್ಕೆ ಬಂದಿದ್ದೇನೆ. ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ ಎಂದರು.

yeddiyurappa

ಇದೇ ವೇಳೆ ಹೆಚ್ ಡಿ ರೇವಣ್ಣ ಅವರ “ಕೊರೊನಾದಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ಹೇಳಿಕೆಗೆ ಗರಂ ಆದ ಬಿಎಸ್ ವೈ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು.

ಅವರೂ ಕೂಡ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೊಟ್ಟು ತೋರಿಸಬಾರದು ಎಂದು ಕಿಡಿಕಾರಿದರು.

ಇನ್ನು ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಬಗ್ಗೆ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ನಾವು ಕೋವಿಡ್ ಸುಳ್ಳು ಲೆಕ್ಕ ಕೊಡುತ್ತಿಲ್ಲ. ಅದರಿಂದ ನಮಗೇನು ಲಾಭ ಎಂದು ವಿಪಕ್ಷಗಳ ಆರೋಪಕ್ಕೆ ಟಾಂಗ್ ನೀಡಿದರು.

Tags: Cm B S YediyurappaCorona VirusLockdown
ShareTweetSendShare
Join us on:

Related Posts

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೂ, 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ...

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

by Shwetha
May 8, 2026
0

ತಮಿಳುನಾಡು ರಾಜಕಾರಣದಲ್ಲಿ ಈಗ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿದ್ದು, ಇಡೀ ದೇಶದ ಗಮನ ಈಗ ದ್ರಾವಿಡ ನಾಡಿನತ್ತ ನೆಟ್ಟಿದೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ...

ಚುನಾವಣಾ ರಾಜಕೀಯಕ್ಕೆ ಹಳ್ಳಿಹಕ್ಕಿ ಎಚ್ ವಿಶ್ವನಾಥ್ ವಿದಾಯ ಪೋಕ್ಸೋ ಆರೋಪಿ ಬಿಎಸ್ವೈಗೆ ಸನ್ಮಾನ ಮಾಡುವುದು ನಾಚಿಕೆಗೇಡು ಎಂದು ಗುಡುಗಿದ ಹಿರಿಯ ನಾಯಕ

ಚುನಾವಣಾ ರಾಜಕೀಯಕ್ಕೆ ಹಳ್ಳಿಹಕ್ಕಿ ಎಚ್ ವಿಶ್ವನಾಥ್ ವಿದಾಯ ಪೋಕ್ಸೋ ಆರೋಪಿ ಬಿಎಸ್ವೈಗೆ ಸನ್ಮಾನ ಮಾಡುವುದು ನಾಚಿಕೆಗೇಡು ಎಂದು ಗುಡುಗಿದ ಹಿರಿಯ ನಾಯಕ

by Shwetha
May 8, 2026
0

ಕರ್ನಾಟಕ ರಾಜಕೀಯದ ಅನುಭವಿ ಮುತ್ಸದ್ದಿ, ಹಳ್ಳಿಹಕ್ಕಿ ಎಂದೇ ಜನಪ್ರಿಯರಾಗಿರುವ ಎಚ್ ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಹಲವು...

ಬಂಗಾಳದಲ್ಲಿ ಪಟ್ಟು ಬಿಡದ ಮಮತಾ ಬ್ಯಾನರ್ಜಿ : ಐವರು ಆಕಾಂಕ್ಷಿಗಳು, ಒಂದು ಸಿಎಂ ಗಾದಿ; ಬಂಗಾಳದ ಮುಂದಿನ ಸಾರಥಿ ಯಾರು? ಸುವೇಂದು ಅಥವಾ ದಿಲೀಪ್ ಘೋಷ್?

ಬಂಗಾಳದಲ್ಲಿ ಪಟ್ಟು ಬಿಡದ ಮಮತಾ ಬ್ಯಾನರ್ಜಿ : ಐವರು ಆಕಾಂಕ್ಷಿಗಳು, ಒಂದು ಸಿಎಂ ಗಾದಿ; ಬಂಗಾಳದ ಮುಂದಿನ ಸಾರಥಿ ಯಾರು? ಸುವೇಂದು ಅಥವಾ ದಿಲೀಪ್ ಘೋಷ್?

by Shwetha
May 8, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಈಗ ಅಕ್ಷರಶಃ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram