ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಹಾಶಿವರಾತ್ರಿಯಂದು ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು…

Naveen Kumar B C by Naveen Kumar B C
March 1, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಹಾಶಿವರಾತ್ರಿಯಂದು ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು…

ಶಿವರಾತ್ರಿಯಂದು ಯಾವ ಮಂತ್ರಗಳಿಂದ ಶಿವನನ್ನು ಜಪಿಸಿದರೆ ಹೆಚ್ಚು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇಲ್ಲಿದೆ ನೋಡಿ ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಿದರೆ ಶಿವನ ಅನುಗ್ರಹವನ್ನು ಪಡೆಯಬಹುದು ಎನ್ನುವ ಮಾಹಿತಿ.

ಮಹಾಶಿವರಾತ್ರಿಯನ್ನು ಇಂದು ಆಚರಿಸಲಾಗುತ್ತದೆ .ಕಷ್ಟಗಳನ್ನು ಕಳೆಯುವ ಮಹಾದೇವನನ್ನು ಭಕ್ತಿಯಿಂದ ಆರಾಧಿಸುವ ದಿನವದು.
ಈ ದಿನ ಶಿವನು ಭಕ್ತರನ್ನು ಅನುಗ್ರಹಿಸುತ್ತಾನೆ ಎನ್ನುವ ನಂಬಿಕೆಯಿದೆ. ಕ್ಷೀರ ಸಾಗರದ ಮಂಥನದಲ್ಲಿ ಬಂದ ವಿಷವನ್ನು ಸೇವಿಸಿ ನೀಲಕಂಠನೆನಿಸಿಕೊಂಡನ ಮಹಾದೇವನನ್ನು ಆರಾಧಿಸುವ ದಿನವದು, ಮಾಘ ಕೃಷ್ಣ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.
ಅಂದು ಇಡೀ ದಿನ ಉಪವಾಸ ವೃತ ಕೈಗೊಂಡು, ರಾತ್ರಿ ಜಾಗರಣೆ ಮಾಡಿ ರುದ್ರಶಂಕರನನ್ನು ಆರಾಧಿಸಲಾಗುತ್ತದೆ. ಶಿವನನನ್ನು ಭಕ್ತಿಯಿಂದ ಪೂಜಿಸಲು ಕೆಲವು ಮಂತ್ರಗಳನ್ನು ಹೇಳಿಕೊಳ್ಳಬಹುದು. ರಾಶಿ ಚಕ್ರಕ್ಕೆ ಅನುಸಾರವಾಗಿ ಮಂತ್ರಗಳನ್ನು ಹೇಳಿಕೊಂಡರೆ ಸಿದ್ಧಿ ಹೆಚ್ಚು ಎನ್ನಲಾಗುತ್ತದೆ. ಹಾಗಾದರೆ ಯಾವ ರಾಶಿಯವರು ಯಾವ ಮಂತ್ರಗಳಿಂದ ಶಿವನನ್ನು ಜಪಿಸಿದರೆ ಹೆಚ್ಚು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ.

ಇಲ್ಲಿದೆ ನೋಡಿ ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಿದರೆ ಶಿವನ ಅನುಗ್ರಹವನ್ನು ಪಡೆಯಬಹುದು ಎನ್ನುವ ಮಾಹಿತಿ.

ಮೇಷ ರಾಶಿ:
ರಾಶಿ ಚಕ್ರದ ಮೊದಲ ರಾಶಿ. ಮೇಷ ರಾಶಿ. ಈ ರಾಶಿಯವರು ಶಿವ ಪಂಚಾಕ್ಷರಿ ಮಂತ್ರವನ್ನು ಪಠಿಸಿದರೆ ಹೆಚ್ಚು ಉತ್ತಮ. ಓಂ ನಮಃ ಶಿವಾಯ ಎನ್ನುವ ಪಂಚಾಕ್ಷರಿ ಮಂತ್ರವನ್ನು ಪಠಿಸಿದರೆ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.

ವೃಷಭ ರಾಶಿ:
ಶಿವನ ಆಶೀರ್ವಾದವನ್ನು ಪಡೆಯಲು ವೃಷಭ ರಾಶಿಯ ಜನರು ಓಂ ನಾಗೇಶ್ವರಾಯ ನಮಃ ಮಂತ್ರವನ್ನು ಪಠಿಸಬೇಕು. ಇದು ಮಾನಸಿಕ ನೆಮ್ಮದಿಯನ್ನು ನೀಡಲಿದೆ.

ಮಿಥುನ ರಾಶಿ:
ರಾಶಿ ಚಕ್ರದಲ್ಲಿ ಮಿಥುನ ರಾಶಿಯ ಜನ ಶಿವರಾತ್ರಿಯಂದು ಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಪಠಿಸಬೇಕು. ಮಹಾದೇವನ ಅನುಗ್ರಹವನ್ನು ಪಡೆಯಬಹದು.

ಕರ್ಕಾಟಕ ರಾಶಿ:
*ಶಿವರಾತ್ರಿಯ ದಿನ ಕರ್ಕಾಟಕ ರಾಶಿಯವರು ಓಂ ಚಂದ್ರಮೌಳೇಶ್ವರ ನಮಃ ಮಂತ್ರವನ್ನು ಪಠಿಸಬೇಕು. ಶಿವನನ್ನು ಭಕ್ತಿಯಿಂದ ಪೂಜಿಸುವಾಗ ಈ ಮಂತ್ರವನ್ನು ಜಪಿಸಿಕೊಳ್ಳಿ.

ಸಿಂಹ ರಾಶಿ:
ಕಷ್ಟಗಳನ್ನು ಪರಿಹರಿಸಿಕೊಳ್ಳಲು ಶಿವರಾತ್ರಿಯಂದು ಶಿವನ ಆರಾಧನೆ ಮಾಡಿ. ಶಿವನ ಪೂಜೆಯ ವೇಳೆಯಲ್ಲಿಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಜಪಿಸಿ.

ಕನ್ಯಾ ರಾಶಿ:
ರಾಶಿ ಚಕ್ರದಲ್ಲಿ ಕನ್ಯಾ ರಾಶಿಯ ಜನ ಶಿವರಾತ್ರಿಯಂದು ಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಪಠಿಸಿ. ಮನಸ್ಸಿನ ಗೊಂದಲಗಳಿಗೆ ಪರಿಹಾರ ನೀಡುತ್ತದೆ.

ತುಲಾ ರಾಶಿ:
ರಾಶಿ ಚಕ್ರದಲ್ಲಿ ತುಲಾ ರಾಶಿಯವರಿಗೆ ಇಷ್ಟಾರ್ಥ ಸಿದ್ಧಿಯಾಗಿ,ಯಶ ಸಿಗಬೇಕೆಂದರೆ ಶಿವರಾತ್ರಿಯಂದು ಪಂಚಾಕ್ಷರಿ ಮಂತ್ರ ಓಂ ನಮಃ ಶಿವಾಯವನ್ನು 108 ಬಾರಿ ಜಪಿಸಿ.

ವೃಶ್ಚಿಕ ರಾಶಿ:
ಈ ರಾಶಿಯ ಜನರು ಓಂ ಹೌಂ ಜೂಂ ಸಃ ಮಂತ್ರವನ್ನು ಜಪಸಿ, ಶಿವನ ಅನುಗ್ರಹ ಪಡೆದುಕೊಳ್ಳಿ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಧನು ರಾಶಿ:
ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು ಧನು ರಾಶಿಯ ಜನರು ಪಠಿಸಿ. ಹಾಲುನ್ನು ನೈವೇದ್ಯದ ರೂಪದಲ್ಲಿ ಅರ್ಪಿಸಿ. ಕಷ್ಟಗಳು ದೂರವಾಗುತ್ತವೆ.

ಮಕರ ರಾಶಿ:
ರಾಶಿ ಚಕ್ರದಲ್ಲಿ ಮಕರ ರಾಶಿಯ ಜನರು ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು ಜಪಿಸಿ ಭಕ್ತಿಯಿಂದ ಪೂಜಿಸಿದರೆ ಕೆಲಸದಲ್ಲಿ ಯಶಸ್ಸು ಸಿಗಲಿದೆ.

ಕುಂಭ ರಾಶಿ:
ಮಹಾಶಿವರಾತ್ರಿಯಂದು ಕುಂಭ ರಾಶಿಯ ಜನರು ಓಂ ಹೌಂ ಜೂಂ ಸಃ ಮಂತ್ರವನ್ನು ಪಠಿಸಿ. ಇದರಿಂದ ಅಂದುಕೊಂಡ ಕೆಲಸಗಳು ನೆರವೇರಿ, ಕಷ್ಟಗಳು ದೂರಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ:
ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು 108 ಬಾರಿ ಮೀನ ರಾಶಿಯವರು ಪಠಿಸಿದರೆ ಶಿವನ ಅನುಗ್ರಹ ದೊರೆಯಲಿದೆ. ಶಿವರಾತ್ರಿಯಂದು ಜಪಿಸಲು ಈ ಮಂತ್ರ ಸೂಕ್ತವಾಗಿದೆ.

Tags: shivaShivratri
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram