ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕಲ್ಯಾಣ ಕರ್ನಾಟಕ

Fire Accident : 25 ಟ್ರಾಕ್ಟರ್ ನಷ್ಟು ಬಣವೆ ಬೆಂಕಿಗಾಹುತಿ…

Namratha Rao by Namratha Rao
December 16, 2022
in ಕಲ್ಯಾಣ ಕರ್ನಾಟಕ, Kalyana karnataka, National, News
Share on FacebookShare on TwitterShare on WhatsappShare on Telegram

Fire Accident : 25 ಟ್ರಾಕ್ಟರ್ ನಷ್ಟು ಬಣವೆ ಬೆಂಕಿಗಾಹುತಿ…

ಗದಗ :  25 ಟ್ರಾಕ್ಟರ್ ನಷ್ಟು ಬೃಹತ್ ಹೊಟ್ಟಿನ ಬಣವಿಗೆ ಬೆಂಕಿ ತಗುಲಿ ಸಂಪೂರ್ಣ  ಬಣವಿ ಸುಟ್ಟು ಕರಕಲಾಗಿದೆ..

Related posts

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

September 7, 2026
ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

September 7, 2026

ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ನಡೆದಿದೆ..

ದನಗಳ ಆಹಾರ ಬೆಂಕಿಗೆ ಆಹುತಿಯಾಗಿದೆ..

ನಿಲಪ್ಪಗೌಡ ಪಾಟೀಲ್ ಎನ್ನೋರ ಬಣವಿ ಇದಾಗಿದ್ದು ಸುಟ್ಟು ಕರಕಲಾಗಿದೆ.

ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ.. ಜೆಸಿಬಿ ಸಹಾಯದಿಂದ ಅಳಿದುಳಿದ ಮೇವನ್ನ ಹೊರತೆಗೆಯಲು ಜನರು  ಪ್ರಯತ್ನ ಪಟ್ಟರು..

ಬೆಂಕಿ ಅನಾಹುತಕ್ಕೆ ಇನ್ನೂವರೆಗೂ ನಿಖರ ಕಾರಣ ತಿಳಿದುಬಂದಿಲ್ಲ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Tags: #saakshatvfire accidentgrass
ShareTweetSendShare
Join us on:

Related Posts

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

by Shwetha
September 7, 2026
0

ನವದೆಹಲಿ: ಭಾರತದ ವಿರುದ್ಧ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ನೆರೆ ರಾಷ್ಟ್ರದ ಗಡಿಯೊಳಗೆ ನುಗ್ಗಿ ಸದೆಬಡಿಯಲು ನಮ್ಮ ಸಶಸ್ತ್ರ ಪಡೆಗಳು ಸನ್ನದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

by Shwetha
September 6, 2026
0

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಾಮಾನ್ಯವಾಗಿ ಮತದಾರರ ಮಾಹಿತಿಯನ್ನು ನವೀಕರಿಸುವ ಆಡಳಿತಾತ್ಮಕ ಕಾರ್ಯ. ಆದರೆ, ಇದೇ ಪ್ರಕ್ರಿಯೆ ಮೂರೂವರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram