ಆನೇಕಲ್: ಇಲ್ಲಿನ ಬೊಮ್ಮಸಂದ್ರದ (Bommasandra) ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದಘಟನೆ ನಡೆದಿದೆ.
ಅಗ್ನಿ ದುರಂತದ (Fire Accident) ಹಿನ್ನೆಲೆಯಲ್ಲಿ ಇಡೀ ಕಾರ್ಖಾನೆ ಸುಟ್ಟು ಭಸ್ಮವಾಗಿದೆ. ಕಾರ್ಖಾನೆಯಲ್ಲಿದ್ದ ವಸ್ತುಗೆಳಲ್ಲಿ ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಈ ವೇಳೆ ಕಾರ್ಖಾನೆಯ ಒಳಗೆ ಯಾರಿದ್ದರು ಎಂಬುವುದು ಮಾತ್ರ ಬಹಿರಂಗವಾಗಿಲ್ಲ
ಆರ್ಎಸ್ಎಸ್ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್ ಭಾಗವತ್ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...








