ಆನೇಕಲ್: ಇಲ್ಲಿನ ಬೊಮ್ಮಸಂದ್ರದ (Bommasandra) ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದಘಟನೆ ನಡೆದಿದೆ.
ಅಗ್ನಿ ದುರಂತದ (Fire Accident) ಹಿನ್ನೆಲೆಯಲ್ಲಿ ಇಡೀ ಕಾರ್ಖಾನೆ ಸುಟ್ಟು ಭಸ್ಮವಾಗಿದೆ. ಕಾರ್ಖಾನೆಯಲ್ಲಿದ್ದ ವಸ್ತುಗೆಳಲ್ಲಿ ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಈ ವೇಳೆ ಕಾರ್ಖಾನೆಯ ಒಳಗೆ ಯಾರಿದ್ದರು ಎಂಬುವುದು ಮಾತ್ರ ಬಹಿರಂಗವಾಗಿಲ್ಲ
ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...








