ಬೆಂಗಳೂರು: ಜನವರಿ 16ರಿಂದ ಜೀವ ಪಣಕ್ಕಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ಗಳು, ಪೊಲೀಸರು, ಸೈನಿಕರು ಹಾಗೂ ಮುಂಚೂಣಿ ಕಾರ್ಯಕರ್ತರು ಸೇರಿ 16 ಲಕ್ಷ ಮಂದಿಗೆ ಕೊರೊನಾ ಸಲಿಕೆ ನೀಡಲಾಗುತ್ತಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈಗಾಗಲೇ ಕೇಂದ್ರದಿಂದ ಪೂರೈಕೆಯಾದ ಕೊರೊನಾ ಲಸಿಕೆ ರಾಜ್ಯ ತಲುಪಿದ್ದು, 235 ಕೇಂದ್ರಗಳಲ್ಲಿ ಈ ಲಸಿಕೆ ವಿತರಣೆಗೆ ವ್ಯವಸ್ಥೆ ನಡೆಸಲಾಗಿದೆ.
ರಾಜ್ಯದ ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಆದ್ಯತೆಯಲ್ಲಿ ಈ ಲಸಿಕೆ ನೀಡಲಾಗುವುದು. ರಾಜ್ಯದ 16 ಲಕ್ಷ ಜನರಿಗೆ ಈ ಲಸಿಕೆ ನೀಡಲಾಗುವುದು. ಮೊದಲ ಲಸಿಕೆ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ಲಸಿಕೆ ವ್ಯವಸ್ಥೆ ಮಾಡಲಾಗುವುದು. ರಾಜ್ಯದ 235 ಕೇಂದ್ರಗಳಲ್ಲಿ ಈ ಲಸಿಕೆ ವಿತರಣೆಗೆ ವ್ಯವಸ್ಥೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಅವರು ನಡೆಸಿದ ಸಂವಾದ ವೇಳೆ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಲಸಿಕೆ ಮೊದಲ ಡೋಸ್ ತೆಗೆದುಕೊಂಡ ಬಳಿಕ ಎರಡನೇ ಡೋಸ್ ಪಡೆಯಲು ಹೇಳಿದ್ದಾರೆ. 45 ದಿನಗಳ ಬಳಿಕ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಅನೇಕ ಕ್ಲಿನಿಕಲ್ ಪ್ರಯೋಗಗಳಾಗಿವೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ರಾಜ್ಯದಲ್ಲಿ ಲಸಿಕೆಗೆ ಎಲ್ಲ ವ್ಯವಸ್ಥೆಗಳೂ ಪೂರ್ಣಗೊಂಡಿದೆ. ಆರೋಗ್ಯ ಮತ್ತು ಕೊರೋನಾ ವಾರಿಯರ್ಸ್ ಬಳಿಕ ವಯಸ್ಸಾದವರಿಗೆ, ಇತರೆ ಕಾಯಿಲೆ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel