ಮಂಗಳೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸಲಿರುವ ರಾಜ್ಯದ ಮೊದಲ ತೇಜಸ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಸೇವೆ ಪ್ರಾರಂಭಿಸಲಿದೆ. ತೇಜಸ್ ಎಕ್ಸ್ಪ್ರೆಸ್ ಭಾರತೀಯ ರೈಲ್ವೆಯ ಖಾಸಗೀಕರಣದಲ್ಲಿ ಸರ್ಕಾರದ ಮೊದಲ ಪ್ರಯತ್ನವಾಗಿದೆ. ಇದು ಎರಡು ನಗರಗಳ ನಡುವಿನ ಅತಿ ವೇಗದ ರೈಲು ಸೇವೆಯಾಗಿದೆ.
ತೇಜಸ್ ಮಂಗಳೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 12: 10 ಕ್ಕೆ ಕೊಯಮತ್ತೂರು ತಲುಪಲಿದೆ. ಕೊಯಮತ್ತೂರಿನಿಂದ ಮಧ್ಯಾಹ್ನ 2: 30 ರಿಂದ ಹೊರಟು ರಾತ್ರಿ 8: 40 ಕ್ಕೆ ಮಂಗಳೂರು ತಲುಪಲಿದೆ. ಸೋಮವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಈ ರೈಲು ಸಂಚರಿಸಲಿದೆ ಎಂದು ವೆಬ್ಸೈಟ್ನಲ್ಲಿ ಉಲ್ಲೇಖಿಸಲಾಗಿದೆ. ರೈಲು ಸೇವೆಯ ಟಿಕೆಟ್ ದರಗಳನ್ನು ಇನ್ನೂ ನಿಗದಿಪಡಿಸಿಲ್ಲ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








