ಮAಗಳೂರು: ದಕ್ಷಿಣ ದ.ಕ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ್ಯುವೆಲ್ಲರಿ ಅಂಗಡಿಗಳ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ಜಿಲ್ಲೆಯ ಜ್ಯುವೆಲ್ಲರಿ ಅಂಗಡಿಗಳನ್ನು ಬಂದ್ ಮಾಡಲು ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ತೀರ್ಮಾನಿಸಿದೆ. ಕಾರ್ಪೊರೇಟ್ ಸ್ವರ್ಣಾಭರಣ ಮಳಿಗೆ ಸೇರಿ ಎಲ್ಲವೂ ಜುಲೈ 5 ರಿಂದ ಜುಲೈ 9ರವರೆಗೆ ಜ್ಯುವೆಲ್ಲರಿಗಳು ಬಂದ್ ಆಗಲಿವೆ
ಚಿನ್ನಾಭರಣ ಖರೀದಿಗೆ ಕಾಯ್ದಿರಿಸಿದವರು ಇಂದು(ಶನಿವಾರ) ಮಳಿಗೆಗೆ ಆಗಮಿಸಿ ಪಡೆದುಕೊಂಡು ಹೋಗಲು ಸೂಚನೆ ನೀಡಲಾಗಿದೆ.
ನಿನ್ನೆ ಒಂದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನ 97 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆಭರಣ ಅಂಗಡಿಗಳನ್ನು ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ
ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...








