ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಸುಗಂಧರಾಜದ – ಆರೋಗ್ಯ ಪ್ರಯೋಜನಗಳು..!

Namratha Rao by Namratha Rao
September 6, 2021
in National, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಸುಗಂಧರಾಜದ – ಆರೋಗ್ಯ ಪ್ರಯೋಜನಗಳು..!

ಸುಗಂಧರಾಜ…. ಪರಿಮಳಯುಕ್ತ ಸುಗಂಧರಾಜ ಹೂವು ಅದರ ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಹೂವು. ಇದು ಕತ್ತಾಳೆಗೆ ಸಂಬಂಧಿಸಿದ ಒಂದು ಬಹುವಾರ್ಷಿಕ ಸಸ್ಯ. ಸುಗಂಧರಾಜ  ಮೆಕ್ಸಿಕೋಗೆ ಸ್ಥಳೀಯವಾದ, ಪಾಲಿಯಾಂಥೀಸ್‍ ನ ಇತರ ಪರಿಚಿತವಾದ ಪ್ರಜಾತಿಗಳಂತೆ ರಾತ್ರಿಯಲ್ಲಿ ಅರಳುವ ಸಸ್ಯವಾಗಿದೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

March 22, 2026

ಈ ಹೂವು ಬಿಳಿ ಬಣ್ಣದಲ್ಲಿ ನೋಡಲು ಅತ್ಯಂತ ಆಕರ್ಷಣೀಯವಾಗಿದ್ದು, ಗೊಂಚಲಲು ಗೊಂಚಲಾಗಿ ಬೆಳೆಯುತ್ತದೆ.  ಈ ಹೂವುಗಳು ಕೆಳಗಿನಿಂದ ಕದಿರಿನ ಮೇಲಕ್ಕೆ ಅರಳುತ್ತವೆ. ಈ ಹೂವನ್ನು ದೇವಿಗೆ ಇಡಲು, ಕೆಲವರು ಮುಡಿಯಲು ಬಳಸುತ್ತಾರೆ. ಆದ್ರೆ ಇದನ್ನ ಹೆಚ್ಚಾಗಿ ಸುಗಂಧ ದ್ರವ್ಯ ತಯಾರಿಸಲು ಬಳಸಲಾಗುತ್ತೆ.

tube rose

ಕನ್ನಡದಲ್ಲಿ ಸಸುಗಂಧರಾಜ, ಇಂಗ್ಲಿಷ್ ನಲ್ಲಿ TUBE ROSE, ವೈಜ್ಞಾನಿಕ ಹೆಸರು ಪಾಲಿಯಾಂಥಸ್ ಟ್ಯೂಬ್ ರೋಸಾ, ಸ್ಪ್ಯಾನಿಷ್ ನಲ್ಲಿ ಅಗೇವ್ ಅಮಿಕಾ ಅಂತ ಕಕರೆಯುತ್ತಾರೆ.

ಆರೋಗ್ಯ ಪ್ರಯೋಜನಗಳು

ಅನಿಮಿಯಾ ನಿವಾರಣೆಗೆ ಸಹಾಯಕಾರಿ: ಸುಗಂಧ ರಾಜ ಅನಿಮೀಯ ಕಾಯಿಲೆಯನ್ನ ಗುಣಪಡಿಸಲು ಸಹಾಯ ಮಾಡುತ್ತೆ. ರಕ್ತವನ್ನ ಹೆಚ್ಚಿಸುವ ಜೊತೆಗೆ ದೇಹಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಸಹಾಯ ಮಾಡುತ್ತೆ. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತೆ.

ದೃಷ್ಠಿ ದೋಷ ನಿವಾರಣೆಗೆ: ದೃಷ್ಠಿ ದೋಷ ನಿವಾರಣೆ ಮಾಡುವ ಶಕ್ತಿ ಸುಗಗಂಧ ರಾಜ ಹೂವಿಗಿದೆ. ಕಣ್ಣಿನ ಪೊರೆ ಅಥವ ಮಂಜುಮಂಜಾಗಿ ಕಾಣಿಸುತ್ತಿದ್ದರೆ ಅಂತಹ ದೋಷಗಳ ಪರಿಹಾರಕ್ಕೆ ಸುಗಂಧರಾಜ ಸಹಾಯ ಮಾಡುತ್ತದೆ.

tube rose

ಇನ್ಸೋಮಿನಿಯಾ ಕಾಯಿಲೆಗೆ ಪರಿಹಾರ: ನಿದ್ರಾಹೀನತೆ. ನಿದ್ರೆ ಮಾಡಲು ತೊಂದರೆ ಅನುಭವಿಸುತ್ತಿದ್ದರು ಸುಗಂಧರಾಜ ಹೂವನ್ನ ಈರುಳ್ಳಿ, ಶುಂಠಿ, ಬೆಳ್ಳುಳ್ಳಿ ಜೊತೆಗೆ ಮಿಶ್ರಣ ಮಾಡಿ ಸೇವಿಸಿದ್ರೆ ಕ್ರಮೇಣ ನಿದ್ರಾಹೀನತೆ ಅಥವಾ   ಇನ್ಸೋಮಿನಿಯಾ ಕಾಯಿಲೆಯಿಂದ ಬೇಗನೆ ಗುಣಮುಖರಾಗಬಹುದು.

ವಿಶ್ರಾಂತಿ: ಸುಗಂಧರಾಜ ವಿಶ್ರಾಂತಿಸಲು ಸಹಾಯ ಮಾಡುತ್ತದೆ. ಒತ್ತಡದಲ್ಲಿರುವವರು, ಜಿಗುಪ್ಸೆಗೆ ಒಳಗಾಗಿರುವವರಿಗೆ ಸುಗಂಧ ರಾಜ ಹೂವಿನ ಪರಿಮಳದಿಂದ ವಿಶ್ರಾಂತಿ, ಶಾಂತಿ, ನೆಮ್ಮದಿ ಸಿಗುತ್ತದೆ.

ಶಕ್ತಿ ವೃದ್ಧಿ : ದೇಹದ ಶಕ್ತಿ ವೃದ್ಧಿಸುವಲ್ಲಿ ಸುಗಂಧರಾಜ ಸಹಾಯಕಾರಿ. 50 ಗ್ರಾಂ ಬಟಾಣಿ, 50 ಸುಗಂಧರಾಜ ದಳಗಳು, 1 ಮೊಟ್ಟೆ ಹಾಗೂ 100 grams of ಸೀಗಡಿ ಮತ್ತು ಬೆಳ್ಳುಳ್ಳಿ ಮಿಶ್ರಂ ಮಾಡಿ ತಿಂದರೆ ಕ್ರಮೇಣ ದೇಹದಲ್ಲಿ ಶಕ್ತಿಯ ಪ್ರಮಾಣ ವೃದ್ಧಿ ಆಗುತ್ತೆ.

Tags: #saakshatvflowershealth benifitsperfumesugandha rajatube rose
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram