ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಸುಗಂಧರಾಜದ – ಆರೋಗ್ಯ ಪ್ರಯೋಜನಗಳು..!

Namratha Rao by Namratha Rao
September 6, 2021
in National, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಸುಗಂಧರಾಜದ – ಆರೋಗ್ಯ ಪ್ರಯೋಜನಗಳು..!

ಸುಗಂಧರಾಜ…. ಪರಿಮಳಯುಕ್ತ ಸುಗಂಧರಾಜ ಹೂವು ಅದರ ಸುಗಂಧಕ್ಕೆ ಜಗತ್ ಪ್ರಸಿದ್ಧಿ ಪಡೆದಿರುವ ಹೂವು. ಇದು ಕತ್ತಾಳೆಗೆ ಸಂಬಂಧಿಸಿದ ಒಂದು ಬಹುವಾರ್ಷಿಕ ಸಸ್ಯ. ಸುಗಂಧರಾಜ  ಮೆಕ್ಸಿಕೋಗೆ ಸ್ಥಳೀಯವಾದ, ಪಾಲಿಯಾಂಥೀಸ್‍ ನ ಇತರ ಪರಿಚಿತವಾದ ಪ್ರಜಾತಿಗಳಂತೆ ರಾತ್ರಿಯಲ್ಲಿ ಅರಳುವ ಸಸ್ಯವಾಗಿದೆ.

Related posts

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

August 12, 2026
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026

ಈ ಹೂವು ಬಿಳಿ ಬಣ್ಣದಲ್ಲಿ ನೋಡಲು ಅತ್ಯಂತ ಆಕರ್ಷಣೀಯವಾಗಿದ್ದು, ಗೊಂಚಲಲು ಗೊಂಚಲಾಗಿ ಬೆಳೆಯುತ್ತದೆ.  ಈ ಹೂವುಗಳು ಕೆಳಗಿನಿಂದ ಕದಿರಿನ ಮೇಲಕ್ಕೆ ಅರಳುತ್ತವೆ. ಈ ಹೂವನ್ನು ದೇವಿಗೆ ಇಡಲು, ಕೆಲವರು ಮುಡಿಯಲು ಬಳಸುತ್ತಾರೆ. ಆದ್ರೆ ಇದನ್ನ ಹೆಚ್ಚಾಗಿ ಸುಗಂಧ ದ್ರವ್ಯ ತಯಾರಿಸಲು ಬಳಸಲಾಗುತ್ತೆ.

tube rose

ಕನ್ನಡದಲ್ಲಿ ಸಸುಗಂಧರಾಜ, ಇಂಗ್ಲಿಷ್ ನಲ್ಲಿ TUBE ROSE, ವೈಜ್ಞಾನಿಕ ಹೆಸರು ಪಾಲಿಯಾಂಥಸ್ ಟ್ಯೂಬ್ ರೋಸಾ, ಸ್ಪ್ಯಾನಿಷ್ ನಲ್ಲಿ ಅಗೇವ್ ಅಮಿಕಾ ಅಂತ ಕಕರೆಯುತ್ತಾರೆ.

ಆರೋಗ್ಯ ಪ್ರಯೋಜನಗಳು

ಅನಿಮಿಯಾ ನಿವಾರಣೆಗೆ ಸಹಾಯಕಾರಿ: ಸುಗಂಧ ರಾಜ ಅನಿಮೀಯ ಕಾಯಿಲೆಯನ್ನ ಗುಣಪಡಿಸಲು ಸಹಾಯ ಮಾಡುತ್ತೆ. ರಕ್ತವನ್ನ ಹೆಚ್ಚಿಸುವ ಜೊತೆಗೆ ದೇಹಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಸಹಾಯ ಮಾಡುತ್ತೆ. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತೆ.

ದೃಷ್ಠಿ ದೋಷ ನಿವಾರಣೆಗೆ: ದೃಷ್ಠಿ ದೋಷ ನಿವಾರಣೆ ಮಾಡುವ ಶಕ್ತಿ ಸುಗಗಂಧ ರಾಜ ಹೂವಿಗಿದೆ. ಕಣ್ಣಿನ ಪೊರೆ ಅಥವ ಮಂಜುಮಂಜಾಗಿ ಕಾಣಿಸುತ್ತಿದ್ದರೆ ಅಂತಹ ದೋಷಗಳ ಪರಿಹಾರಕ್ಕೆ ಸುಗಂಧರಾಜ ಸಹಾಯ ಮಾಡುತ್ತದೆ.

tube rose

ಇನ್ಸೋಮಿನಿಯಾ ಕಾಯಿಲೆಗೆ ಪರಿಹಾರ: ನಿದ್ರಾಹೀನತೆ. ನಿದ್ರೆ ಮಾಡಲು ತೊಂದರೆ ಅನುಭವಿಸುತ್ತಿದ್ದರು ಸುಗಂಧರಾಜ ಹೂವನ್ನ ಈರುಳ್ಳಿ, ಶುಂಠಿ, ಬೆಳ್ಳುಳ್ಳಿ ಜೊತೆಗೆ ಮಿಶ್ರಣ ಮಾಡಿ ಸೇವಿಸಿದ್ರೆ ಕ್ರಮೇಣ ನಿದ್ರಾಹೀನತೆ ಅಥವಾ   ಇನ್ಸೋಮಿನಿಯಾ ಕಾಯಿಲೆಯಿಂದ ಬೇಗನೆ ಗುಣಮುಖರಾಗಬಹುದು.

ವಿಶ್ರಾಂತಿ: ಸುಗಂಧರಾಜ ವಿಶ್ರಾಂತಿಸಲು ಸಹಾಯ ಮಾಡುತ್ತದೆ. ಒತ್ತಡದಲ್ಲಿರುವವರು, ಜಿಗುಪ್ಸೆಗೆ ಒಳಗಾಗಿರುವವರಿಗೆ ಸುಗಂಧ ರಾಜ ಹೂವಿನ ಪರಿಮಳದಿಂದ ವಿಶ್ರಾಂತಿ, ಶಾಂತಿ, ನೆಮ್ಮದಿ ಸಿಗುತ್ತದೆ.

ಶಕ್ತಿ ವೃದ್ಧಿ : ದೇಹದ ಶಕ್ತಿ ವೃದ್ಧಿಸುವಲ್ಲಿ ಸುಗಂಧರಾಜ ಸಹಾಯಕಾರಿ. 50 ಗ್ರಾಂ ಬಟಾಣಿ, 50 ಸುಗಂಧರಾಜ ದಳಗಳು, 1 ಮೊಟ್ಟೆ ಹಾಗೂ 100 grams of ಸೀಗಡಿ ಮತ್ತು ಬೆಳ್ಳುಳ್ಳಿ ಮಿಶ್ರಂ ಮಾಡಿ ತಿಂದರೆ ಕ್ರಮೇಣ ದೇಹದಲ್ಲಿ ಶಕ್ತಿಯ ಪ್ರಮಾಣ ವೃದ್ಧಿ ಆಗುತ್ತೆ.

Tags: #saakshatvflowershealth benifitsperfumesugandha rajatube rose
ShareTweetSendShare
Join us on:

Related Posts

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram