Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Zomato | 10 ನಿಮಿಷದಲ್ಲಿ ಫುಡ್‌ ಡೆಲಿವರಿ

Mahesh M Dhandu by Mahesh M Dhandu
March 23, 2022
in Life Style, Newsbeat, ಜೀವನಶೈಲಿ
Food Delivery in 10mins by Zomato saaksha tv
Share on FacebookShare on TwitterShare on WhatsappShare on Telegram

Zomato | 10 ನಿಮಿಷದಲ್ಲಿ ಫುಡ್‌ ಡೆಲಿವರಿ

ಝೊಮ್ಯಾಟೋ ಸಂಸ್ಥಾಪಕ ದೀಪಿಂದರ್ ಗೋಯಲ್ ಸ್ಪಷ್ಟನೆ

Related posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023
Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023

ಪ್ರಾಮಾಣಿಕೃತ ಮೆನು ಐಟಂಗಳಿಗೆ ಮಾತ್ರ ಸೀಮಿತ

10 ರಿಂದ 20 ನಿಮಿಷಗಳ ಡೆಲಿವರಿಗೆ ಪ್ರಯತ್ನ

ಡೆಲಿವರಿ ತಡವಾದಲ್ಲಿ ದಂಡ ವಿಧಿಸುವಂತಹ ಕ್ರಮಗಳಿಲ್ಲ

ನವದೆಹಲಿ :  ಝೋಮ್ಯಾಟೋದಲ್ಲಿ ತಿಂಡಿ ಆರ್ಡರ್ ಮಾಡಿದ್ರೆ ಕೇವಲ 10 ನಿಮಿಷಗಳಲ್ಲಿ ಗ್ರಾಹಕರ ಮನೆ ತಲುಪಿಸುವ ಹೊಸ ಯೋಜನೆಯನ್ನು ಕಂಪನಿ ಘೋಷಣೆ ಮಾಡಿತ್ತು. ಈ ಬಗ್ಗೆ ಗ್ರಾಹಕರಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು.

ಇದೀಗ ಈ ಎಲ್ಲಾ ಗೊಂದಲಗಳಿಗೆ ಝೋಮ್ಯಾಟೋ ಸಂಸ್ಥಾಪಕ ದೀಪಿಂದರ್ ಗೋಯಲ್ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

10 ನಿಮಿಷಗಳಲ್ಲಿ ಡೆಲಿವರಿ ಅಂದರೇ ಅದು ನಿರ್ದಿಷ್ಟ, ಹತ್ತಿರದ ಸ್ಥಳಗಳಿಗೆ, ಜನಪ್ರಿಯ ಹಾಗೂ ಪ್ರಾಮಾಣಿಕೃತ ಮೆನು ಐಟಂಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ದೀಪಿಂದರ್ ತಿಳಿಸಿದ್ದಾರೆ.

Food Delivery in 10mins by Zomato saaksha tv

10 ರಿಂದ 20 ನಿಮಿಷಗಳ ಡೆಲಿವರಿಗೆ ಪ್ರಯತ್ನ ಪಡಲಾಗುತ್ತದೆ. ಆದರೆ ನಿರ್ದಿಷ್ಟ ಸಮಯದ ಭರವಸೆ ನೀಡಲಾಗುವುದಿಲ್ಲ.

ಒಂದು ವೇಳೆ ಡೆಲಿವರಿ ತಡವಾದಲ್ಲಿ ದಂಡ ವಿಧಿಸುವಂತಹ ಕ್ರಮಗಳಿಲ್ಲ ಎಂದು ದೀಪಿಂದರ್  ತಿಳಿಸಿದ್ದಾರೆ.

ಇಲ್ಲದೇ 10 ನಿಮಿಷಗಳ ಡೆಲಿವರಿ ಸೇವೆಗೆ ಕೆಲವು ನಿರ್ದಿಷ್ಟ ಗ್ರಾಹಕ ಸ್ಥಳಗಳಲ್ಲಿ ಮಾತ್ರ ಹೊಸ ಆಹಾರ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. Food Delivery in 10mins by Zomato

Tags: #Saaksha TVfood DeliveryZomato
ShareTweetSendShare
Join us on:

Related Posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Lakhmi Narasimha

Astrology : ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ….

by Naveen Kumar B C
March 31, 2023
0

ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ.... ಬಡತನ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram