Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Political News: ಸಂಪುಟ ವಿಸ್ತರಣೆಗೆ ತೆರೆ ಎಳೆದ ಸಿಎಂ ಬೊಮ್ಮಾಯಿ

Vivek Biradar by Vivek Biradar
January 24, 2022
in Newsbeat, Politics, ರಾಜಕೀಯ
CD CASE
Share on FacebookShare on TwitterShare on WhatsappShare on Telegram

ಸಂಪುಟ ವಿಸ್ತರಣೆಗೆ ತೆರೆ ಎಳೆದ ಸಿಎಂ ಬೊಮ್ಮಾಯಿ Saaksha Tv

ಬೆಂಗಳೂರು: ಸಂಪುಟ ವಿಸ್ತರಣೆ ವಿಚಾರ ಪಕ್ಷದ ವರಿಷ್ಠರ ಗಮದಲ್ಲಿದ್ದು, ಕರೆದಾಗ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿರು.

Related posts

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

October 1, 2023
bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

September 30, 2023

ಕೆಲ ದಿನಗಳಿಂದ ಸಂಪುಟ ವಿಸ್ತರಣೆಯಾಗಬೇಕು, ಚುನಾವಣೆಗೆ ಇನ್ನೂ ಒಂದು ವರ್ಷ ಮಾತ್ರ ಬಾಕಿ ಇದೆ. ಆದಷ್ಟು ಬೇಗ ವಿಸ್ತರಣೆಯಾಗಬೇಕು. ನಮಗೆ ಸಚಿವರಾಗಲು ಅರ್ಹತೆ ಇಲ್ಲವಾ? ಸಂಪುಟದಲ್ಲಿ ಸಚಿವ ಸ್ಥಾನ ಖಾಲಿ ಇದೆ. ಒಬ್ಬರಿಗೆ ಹೆಚ್ಚಿರುವರಿಯಾಗಿ ನೀಡಿದ್ದಾರೆ. ಈಗಲೇ ಸಂಪುಟ ವಿಸ್ತರಣೆ ಆಗಬೇಕು ಎಂದು ಕೆಲವು ಶಾಸಕರು ಪಟ್ಟು ಹಿಡಿದಿದ್ದರು. ಆದರೆ ಸಿಎಂ ಇದಕ್ಕೆ ತೆರೆ ಎಳೆದಿದ್ದಾರೆ.

ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಅದು ನನ್ನ ಗಮನದಲ್ಲಿದೆ. ವರಿಷ್ಠರೂ ಕೂಡಾ ಇದನ್ನು ಗಮನಿಸಿದ್ದಾರೆ. ಅವರು ಕರೆದಾಗ ದೆಹಲಿಗೆ ತೆರಳಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಬೊಮ್ಮಾಯಿ ಅವರ ಈ ಹೇಳಿಕೆಯಿಂದ ಸದ್ಯಕ್ಕೆ ಸಂಪುಟ ವಿಸ್ತರಣೆಗೆ ತೆರೆ ಬಿದ್ದಂತಾಗಿದೆ. ಫೆಬ್ರವರಿಯಲ್ಲಿ ಅಧಿವೇಶನ ಮುಂದುವರೆಯಲ್ಲಿದ್ದು, ಸಧ್ಯ ಸಿಎಂ ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೂ ಪಂಚರಾಜ್ಯಗಳ ಚುನಾವಣೆ ಫೆಬ್ರವರಿ 10ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಗೆಲ್ಲಲು ಹೈಕಮಾಂಡ್ ಶತಾಯಗತಾಯ ಕಸರತ್ತು ನಡೆಸುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ಏಪ್ರೀಲ್ ಬಳಿಕವೆ ನಡೆಯುವ ಸಾದ್ಯತೆ ಇದೆ.

Tags: #Saaksha TVBJPCM Bommai
ShareTweetSendShare
Join us on:

Related Posts

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

by Honnappa Lakkammanavar
October 1, 2023
0

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...

bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

by Honnappa Lakkammanavar
September 30, 2023
0

ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ. ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

by Honnappa Lakkammanavar
September 22, 2023
0

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ...

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

by Honnappa Lakkammanavar
September 19, 2023
0

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram