ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮೋದಿ ಪರ ಪ್ರಚಾರಕ್ಕೆ ಆಗಮಿಸಲಿರುವ ವಿದೇಶಿ ನಾಯಕರು

ಬಿಜೆಪಿ ಪರ ಪ್ರಚಾರ

Author2 by Author2
April 13, 2024
in Politics, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜಕೀಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ದೇಶದಲ್ಲಿ ಲೋಕಸಭಾ ಕಾವು ರಂಗೇರಿದೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ನಾಯಕರು ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಈ ನಡುವೆ ವಿದೇಶಿ ನಾಯಕರು ಮೋದಿ ಪರ ಪ್ರಚಾರಕ್ಕಾಗಿ ದೇಶಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಈ ಬಾರಿಯೂ ಅಧಿಕಾರಕ್ಕೆ ಏರಬೇಕೆಂಬ ಛಲದೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ 400ಕ್ಕಿಂತ ಅಧಿಕ ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿಯೇ ಬಿಜೆಪಿ ಪ್ರಚಾರ ಕಾರ್ಯ ಆರಂಭವಾಗಿವೆ. ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಕೂಡ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಇದರ ಮಧ್ಯೆಯೇ ವಿದೇಶಿ ನಾಯಕರು ಆಗಮಿಸುತ್ತಿರುವ ಸುದ್ದಿ ಹಬ್ಬಿದೆ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

April 14, 2026

ಸದ್ಯದ ಮಾಹಿತಿಯಂತೆ ಬಿಜೆಪಿಯು 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಿದೆ. ಇಲ್ಲಿಯವರೆಗೆ 13 ಪಕ್ಷಗಳು ಬಿಜೆಪಿಯ ಆಹ್ವಾನ ಸ್ವೀಕರಿಸಿವೆ ಎನ್ನಲಾಗುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನ ಎರಡು ರಾಜಕೀಯ ಪಕ್ಷಗಳಿಗೆ ಆ ದೇಶದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಆಹ್ವಾನ ನೀಡಿಲ್ಲ.
ಬಾಂಗ್ಲಾದೇಶ ಆಡಳಿತಾರೂಢ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌, ನೇಪಾಳದ ಪ್ರಮುಖ ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ.

Tags: Foreign leaders who will come to campaign for Modi
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

by Shwetha
April 14, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬೆಂಕಿ ಇದೀಗ ರಾಜ್ಯ ಕಾಂಗ್ರೆಸ್ ಘಟಕದವರೆಗೂ ವ್ಯಾಪಿಸಿದ್ದು, ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆಯೇ...

ತಾಜ್ ವೆಸ್ಟ್ ಎಂಡ್ ವಾಸಿ ಎಲೆಕ್ಷನ್ ಬಂದಾಗ ಜನರ ದಾಸ! ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಶಾಸಕ ಎಸ್ ಟಿ ಸೋಮಶೇಖರ್

ತಾಜ್ ವೆಸ್ಟ್ ಎಂಡ್ ವಾಸಿ ಎಲೆಕ್ಷನ್ ಬಂದಾಗ ಜನರ ದಾಸ! ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಶಾಸಕ ಎಸ್ ಟಿ ಸೋಮಶೇಖರ್

by Shwetha
April 14, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ನಡುವಿನ ರಾಜಕೀಯ ಸಮರ ಈಗ ಹೊಸ ತಿರುವು ಪಡೆದುಕೊಂಡಿದೆ. ಕುಮಾರಸ್ವಾಮಿ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

by Shwetha
April 11, 2026
0

ಬೆಂಗಳೂರು: ರಾಜಕೀಯ ಎಂದರೆ ಕೇವಲ ಅಧಿಕಾರವಲ್ಲ, ಅದು ಹಳೆಯ ನೆನಪು ಮತ್ತು ಕೃತಜ್ಞತೆಯೂ ಕೂಡ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾವು ಸಂಕಷ್ಟದಲ್ಲಿದ್ದಾಗ ಕೈಹಿಡಿದವರು ನೆನಪಿಲ್ಲ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram