ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯಂತೆ ದೇಶದ ಜನರೆಲ್ಲರೂ 9 ಗಂಟೆಯಿಂದ ಸುಮಾರು ಒಂಬತ್ತು ನಿಮಿಷಗಳ ಕಾಲ ದೀಪ, ಹಣತೆ, ಕ್ಯಾಂಡಲ್ ಗಳನ್ನು ಹಚ್ಚಿದ್ದಾರೆ. ಮೋದಿ ಕರೆಯಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ ದೇವೇಗೌಡರು ಕೂಡ ಹಣತೆ ಬೆಳಗಿದ್ದಾರೆ. ಸರಿಯಾಗಿ 9 ಗಂಟೆಗೆ ತಮ್ಮ ನಿವಾಸದಲ್ಲಿ ಎಲ್ಲಾ ಲೈಟ್ಸ್ ಗಳನ್ನು ಆಫ್ ಮಾಡಿದ ದೊಡ್ಡಗೌಡರು, ಸುಮಾರು ಒಂಬತ್ತು ನಿಮಿಷಗಳ ಏಕತೆಯ ದೀಪ ಬೆಳಗಿದ್ದಾರೆ.
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








