ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ದಾಖಲೆಯ ಗೆಲುವು ಸಾಧಿಸಿದ ಮಾಜಿ ಸ್ಪೀಕರ್!

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Author2 by Author2
June 5, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದ ಪೈಕಿ, ಉತ್ತರ ಕನ್ನಡದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

3,37,428 ಮತಗಳ ಅಂತರದಿಂದ ಜಯಗಳಿಸಿ, ಸಂಸತ್ ಪ್ರವೇಶಿಸುತ್ತಿರುವ ಕಾಗೇರಿ, ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿದ್ದಾರೆ. ಬ್ರಾಹ್ಮಣ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಕಾಗೇರಿ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮತಗಳ ಅಂತರದಿಂದ ಆಯ್ಕೆಯಾಗಿರುವುದು ದಾಖಲೆಯಾಗಿದ್ದು, ರಾಜ್ಯದ 28 ಸಂಸದರ ಪೈಕಿ ಇವರೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದವರಾಗಿದ್ದಾರೆ.

Related posts

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026
ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

April 21, 2026
Tags: former-speaker-who-won-a-record
ShareTweetSendShare
Join us on:

Related Posts

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

by Shwetha
April 21, 2026
0

ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ತೀರ್ಪಿನ ಬೆನ್ನಲ್ಲೇ ಅವರ...

ಇದು ಪ್ರಜಾಪ್ರಭುತ್ವವೇ ಹೊರತು ಹಿಟ್ಲರ್ ಆಳ್ವಿಕೆಯಲ್ಲ: ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ

ಇದು ಪ್ರಜಾಪ್ರಭುತ್ವವೇ ಹೊರತು ಹಿಟ್ಲರ್ ಆಳ್ವಿಕೆಯಲ್ಲ: ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
April 21, 2026
0

ಬೆಂಗಳೂರು: ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯ ಮಂಡನೆ ಮತ್ತು ಅದರ ನಿರ್ವಹಣೆಯ ಬಗ್ಗೆ...

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

by Shwetha
April 20, 2026
0

ಕರ್ನಾಟಕದ ರಾಜಕೀಯ ಭೂಪಟದಲ್ಲಿ ಅಹಿಂದ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ಅಧಿಕಾರದ ಗದ್ದುಗೆಯನ್ನು ನಿರ್ಧರಿಸುವ ಬಲಿಷ್ಠ ಮತಬ್ಯಾಂಕ್. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಷ್ಟೇ ಪ್ರಭಾವಿಯಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram