ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಭೀಮಾ ನದಿಯಲ್ಲಿ ಕೊಚ್ಚಿ ಹೋಗಿ ನಾಲ್ಕು ಮಕ್ಕಳು ನೀರುಪಾಲು

Mahesh M Dhandu by Mahesh M Dhandu
May 30, 2021
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಭೀಮಾ ನದಿಯಲ್ಲಿ ಕೊಚ್ಚಿ ಹೋಗಿ ನಾಲ್ಕು ಮಕ್ಕಳು ನೀರುಪಾಲು

ವಿಜಯಪುರ : ಭೀಮಾ ನದಿ ನೀರಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ಕೊಚ್ಚಿ ಹೋಗಿ ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಲವಗಿ ಗ್ರಾಮದ ಬಳಿ ನಡೆದಿದೆ.

Related posts

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

July 11, 2025
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

July 11, 2025

ನಿನ್ನೆ ಸಂಜೆ ಈಜಲು ತರಳಿದ್ದ ವೇಳೆ ನದಿಯಲ್ಲಿ ಮಕ್ಕಳು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

vijaypura

ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13) ನೀರುಪಾಲಾದವರಾಗಿದ್ದಾರೆ.

ಸದ್ಯ ಆರತಿ ಮೃತದೇಹ ಮಾತ್ರ ಸಿಕ್ಕಿದ್ದು, ಉಳಿದ ಮೂವರಿಗಾಗಿ ಶೋಧ ಮುಂದುವರೆದಿದೆ.

ಈ ಸಂಬಂಧ ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bhima riverpolicevijaypura
ShareTweetSendShare
Join us on:

Related Posts

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

by Shwetha
July 11, 2025
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿಯ ಗೇಮ್ ಆಫ್ ಥ್ರೋನ್ಸ್ ಚರ್ಚೆಗೆ ಗ್ರಾಸವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಟೀಮ್ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದ...

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

by Shwetha
July 11, 2025
0

ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಕೋಕಾರ್ಡಿಯೋಗ್ರಾಂ (ECG) ವ್ಯವಸ್ಥೆ ಮಾಡಲಾಗುವುದು ಎಂದು...

ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳ ಇಲ್ಲ –  ಸರ್ಕಾರದ ನಿರ್ಧಾರ

ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳ ಇಲ್ಲ – ಸರ್ಕಾರದ ನಿರ್ಧಾರ

by Shwetha
July 11, 2025
0

ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಮತ್ತು ಪೋಷಕರ ಆರ್ಥಿಕ ಹೊರೆ ಕಡಿಮೆ ಮಾಡುವ ದೃಷ್ಟಿಯಿಂದ, ಈ ಶೈಕ್ಷಣಿಕ ವರ್ಷದಲ್ಲಿ ನರ್ಸಿಂಗ್ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ,...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

by Shwetha
July 11, 2025
0

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದು, ಉಭಯ ದೇಶಗಳ ನಡುವೆ ಹೊಸ ಸುತ್ತಿನ ವ್ಯಾಪಾರ ಮಾತುಕತೆಗಳು ಪ್ರಾರಂಭವಾಗಲಿವೆ. ಈ ಮಾತುಕತೆಯಲ್ಲಿ ಕೃಷಿ...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

by Shwetha
July 11, 2025
0

BMRCL Consultant Recruitment 2025: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಬೆಂಗಳೂರು ನಗರದಲ್ಲಿ ಮೆಟ್ರೋ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಸ್ಥಾಪಿತವಾಗಿರುವ ವಿಶಿಷ್ಟ ಜಂಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram