ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಟ್ಟಿಗೆ ಗೂಡು ಕುಸಿದು ನಾಲ್ವರು ಮಕ್ಕಳು ಬಲಿ

ಹರಿಯಾಣದಲ್ಲಿ ನಡೆದ ಘಟನೆ

Author2 by Author2
December 23, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

ಚಂಡೀಗಢ: ಇಟ್ಟಿಗೆ ಗೂಡು ಕುಸಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರಿಯಾಣದ (Haryana) ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಇಟ್ಟಿಗೆ ಗೂಡು (Brick Kiln) ಕುಸಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿ, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

Related posts

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026
ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

July 4, 2026

ಮಕ್ಕಳು ಮತ್ತು ಕೆಲವು ಕಾರ್ಮಿಕರು ಇಟ್ಟಿಗೆ ಭಟ್ಟಿಯ ಗೋಡೆಯ ಹತ್ತಿರ ಮಲಗಿದ್ದಾಗ, ಏಕಾಏಕಿಯಾಗಿ ಅದು ಕುಸಿದಿದೆ. ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಸಾವನ್ನಪ್ಪಿದರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

ಗೌರಿ (5) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪಿದ ಮಕ್ಕಳು ಉತ್ತರ ಪ್ರದೇಶ ಮೂಲದವರು ಎನ್ನಲಾಗಿದೆ.

Tags: brickchildrendeathHaryana
ShareTweetSendShare
Join us on:

Related Posts

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram