ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಟ್ಟಿಗೆ ಗೂಡು ಕುಸಿದು ನಾಲ್ವರು ಮಕ್ಕಳು ಬಲಿ

ಹರಿಯಾಣದಲ್ಲಿ ನಡೆದ ಘಟನೆ

Author2 by Author2
December 23, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

ಚಂಡೀಗಢ: ಇಟ್ಟಿಗೆ ಗೂಡು ಕುಸಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರಿಯಾಣದ (Haryana) ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಇಟ್ಟಿಗೆ ಗೂಡು (Brick Kiln) ಕುಸಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿ, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

August 20, 2026

ಮಕ್ಕಳು ಮತ್ತು ಕೆಲವು ಕಾರ್ಮಿಕರು ಇಟ್ಟಿಗೆ ಭಟ್ಟಿಯ ಗೋಡೆಯ ಹತ್ತಿರ ಮಲಗಿದ್ದಾಗ, ಏಕಾಏಕಿಯಾಗಿ ಅದು ಕುಸಿದಿದೆ. ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಸಾವನ್ನಪ್ಪಿದರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

ಗೌರಿ (5) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪಿದ ಮಕ್ಕಳು ಉತ್ತರ ಪ್ರದೇಶ ಮೂಲದವರು ಎನ್ನಲಾಗಿದೆ.

Tags: brickchildrendeathHaryana
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

by Shwetha
August 20, 2026
0

ಹೊಸದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಜೀವನದ ಅತ್ಯಂತ ಖಾಸಗಿ, ಭಾವುಕ ಮತ್ತು ರಾಜಕೀಯ ಪಯಣದ ರಹಸ್ಯಗಳನ್ನು ಜಗತ್ತಿನ ಮುಂದೆ ತೆರೆದಿಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram