ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಳ್ ಸ್ವಾಮಿ ವಿರುದ್ಧ ಮತ್ತೊಂದು ಕೇಸ್: ಬಿ.ಎಲ್. ಸಂತೋಷ್ ಹೆಸರಲ್ಲಿ 30 ಲಕ್ಷ ರೂ. ವಂಚನೆ..!

Kariyappa N by Kariyappa N
January 11, 2021
in Newsbeat, Politics, Samagra karnataka, ರಾಜ್ಯ
yuaraj
Share on FacebookShare on TwitterShare on WhatsappShare on Telegram

ಬೆಂಗಳೂರು: ಕಳ್ಳ ಸ್ವಾಮಿ ಅಲಿಯಾಸ್ ಯುವರಾಜ್ ವಂಚನೆಯ ಹೊಸ ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳ್ ಸ್ವಾಮಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರು ಬಳಸಿಕೊಂಡು ಸೆಂಟ್ರಲ್ ಸಿಲ್ಕ್ ಬೋರ್ಡ್ ಚೇರ್ಮನ್ ಮಾಡುವುದಾಗಿ ನಂಬಿಸಿ 30 ಲಕ್ಷ ವಂಚನೆ ಮಾಡಿದ ಆರೋಪದಡಿ ಎಫ್‍ಐಆರ್ ದಾಖಲಾಗಿದೆ.


ಬಿಲ್ಡರ್  ಇನಿತ್ ಕುಮಾರ್ ಎಂಬುವರನ್ನು ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲು 2.50 ಕೋಟಿ ರೂ.ಗೆ ಡೀಲ್ ಮಾಡಿದ್ದ. ಅಷ್ಟೊಂದು ಹಣ ಇಲ್ಲ ಎಂದಾಗ 30 ಲಕ್ಷಕ್ಕೆ ಡೀಲ್ ಮಾಡಿಕೊಂಡಿದ್ದ ಯುವರಾಜ್.
ಕಳೆದ ನವೆಂಬರ್‍ನಲ್ಲಿ 30 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ ಯುವರಾಜ್, ತಾನು ಬಿ.ಎಲ್. ಸಂತೋಷ್ ಅವರ ಅಣ್ಣನ ಮಗ ಎಂದು ಪರಿಚಯಿಸಿಕೊಂಡಿದ್ದ. ನೀವು ಯುವಕರಿದ್ದೀರಿ, ರಾಜಕೀಯಕ್ಕೆ ಬರಬೇಕು. ನಿಮ್ಮನ್ನು ರಾಷ್ಟ್ರ ಮಟ್ಟದಲ್ಲಿ ಯೂತ್ ಐಕಾನ್ ಮಾಡುತ್ತೇನೆ ಎಂದು ನಂಬಿಸಿದ್ದ.
ರೇಸ್‍ಕೋರ್ಸ್ ರಸ್ತೆಯ ಐಷಾರಾಮಿ ಹೊಟೇಲ್‍ನಲ್ಲಿ ಹಣ ಡೀಲ್ ಮಾಡಿದ್ದ. ತನಗೆ ಯುವರಾಜ್ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಬಿಲ್ಡರ್ ಇನಿತ್ ಕುಮಾರ್ ದೂರು ನೀಡಿದ್ದಾರೆ. ಈ ಪ್ರಕರಣವನ್ನು ಹೈಗ್ರೌಂಡ್ಸ್ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 30 lakh cheatingB.L SantoshFIRFraud yuvarajhigh grounds police station
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram