Saturday, December 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಭಾರತ ಗೆದ್ದರೆ ಉಚಿತ ಬಿಯರ್!

ಮೈಸೂರಿನಲ್ಲಿ ಸಿಗಲಿರುವ ಆಫರ್

Honnappa Lakkammanavar by Honnappa Lakkammanavar
November 19, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಪೈನಲ್ ಕಾದಾಟ ನಡೆಯುತ್ತಿದ್ದು, ಭಾರತ ಗೆದ್ದರೆ ಬಿಯರ್ ಉಚಿತ ನೀಡುವ ಆಫರ್ ನೀಡಲಾಗಿದೆ.

2003ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ಮುಂದಾಗಿದ್ದು, ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ವಿಶೇಷ ಪೂಜೆ, ಹೋಮ, ಹವನ ಮಾಡುತ್ತಿದ್ದಾರೆ. ಇದರ ಮಧ್ಯೆ ಇಲ್ಲೊಬ್ಬ ಕ್ರಿಕೆಟ್​​ ಅಭಿಮಾನಿ ಭಾರತ ಗೆದ್ದರೆ ಉಚಿತ ಬಿಯರ್ ನೀಡುವುದಾಗಿ ಹೇಳಿದ್ದಾನೆ.

Related posts

ದಿನಕ್ಕೆ 15 ಸಾವಿರ ಸಂಬಳ ನೀಡಿ ಕಳ್ಳತನ ಮಾಡಿಸುತ್ತಿದ್ದ ಖತರ್ನಾಕ್ ಗ್ಯಾಂಗ್

ದಿನಕ್ಕೆ 15 ಸಾವಿರ ಸಂಬಳ ನೀಡಿ ಕಳ್ಳತನ ಮಾಡಿಸುತ್ತಿದ್ದ ಖತರ್ನಾಕ್ ಗ್ಯಾಂಗ್

December 7, 2023
ಮರಕ್ಕೆ ಡಿಕ್ಕಿ ಹೊಡೆದ ಬಸ್; ಇಬ್ಬರು ಸ್ಥಳದಲ್ಲಿಯೇ ಸಾವು

ಮರಕ್ಕೆ ಡಿಕ್ಕಿ ಹೊಡೆದ ಬಸ್; ಇಬ್ಬರು ಸ್ಥಳದಲ್ಲಿಯೇ ಸಾವು

December 7, 2023

ಮೈಸೂರಿನಲ್ಲಿ ಭಾರತ ಗೆದ್ದರೆ ಉಚಿತ ಬಿಯರ್ ಆಫರ್ ನೀಡಲು ಮೈಸೂರಿನ ಪೆಗ್ಸ್ ಮತ್ತು ಕೆಗ್ಸ್ ಪಬ್ ಅಂಡ್ ರೆಸ್ಟೋರೆಂಟ್‌‌ ಮುಂದಾಗಿದೆ. ಫೈನಲ್ ಗೆದ್ದರೆ ಒಂದು ಮಗ್ ಬಿಯರ್ ಫ್ರೀ ನೀಡುವುದಾಗಿ ಘೋಷಿಸಿದೆ. ಹೀಗಾಗಿಯೇ ಹೋಟೆಲ್ ನಲ್ಲಿ ಫೈನಲ್ ಪಂದ್ಯದ ವೀಕ್ಷಣೆಗಾಗಿ ಮೂರು ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ.

Tags: Free beer if India wins!
ShareTweetSendShare
Join us on:

Related Posts

ದಿನಕ್ಕೆ 15 ಸಾವಿರ ಸಂಬಳ ನೀಡಿ ಕಳ್ಳತನ ಮಾಡಿಸುತ್ತಿದ್ದ ಖತರ್ನಾಕ್ ಗ್ಯಾಂಗ್

ದಿನಕ್ಕೆ 15 ಸಾವಿರ ಸಂಬಳ ನೀಡಿ ಕಳ್ಳತನ ಮಾಡಿಸುತ್ತಿದ್ದ ಖತರ್ನಾಕ್ ಗ್ಯಾಂಗ್

by Honnappa Lakkammanavar
December 7, 2023
0

ಚಾಮರಾಜನಗರ: ದಿನಕ್ಕೆ 15 ಸಾವಿರ ರೂ. ಸಂಬಳ ನೀಡಿ ಕಳ್ಳತನ ಮಾಡಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಪೊಲೀಸರು ಹೆಡೆಮೂರಿ ಕಟ್ಟಿದ್ದಾರೆ. ಚಿನ್ನದ ವ್ಯಾಪಾರಿಗಳನ್ನೆ ಟಾರ್ಗೆಟ್ ಮಾಡಿ ರಾಬರಿ...

ಮರಕ್ಕೆ ಡಿಕ್ಕಿ ಹೊಡೆದ ಬಸ್; ಇಬ್ಬರು ಸ್ಥಳದಲ್ಲಿಯೇ ಸಾವು

ಮರಕ್ಕೆ ಡಿಕ್ಕಿ ಹೊಡೆದ ಬಸ್; ಇಬ್ಬರು ಸ್ಥಳದಲ್ಲಿಯೇ ಸಾವು

by Honnappa Lakkammanavar
December 7, 2023
0

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬಾಗೇಪಲ್ಲಿಯ ಪಾತಪಾಳ್ಯ ಹತ್ತಿರದ ನಗರ್ಲು ಕ್ರಾಸ್ ಹತ್ತಿರ...

ವರದಕ್ಷಿಣಿ ಕಿರುಕುಳ; ಮಹಿಳೆ ನೇಣಿಗೆ ಶರಣು

ವರದಕ್ಷಿಣಿ ಕಿರುಕುಳ; ಮಹಿಳೆ ನೇಣಿಗೆ ಶರಣು

by Honnappa Lakkammanavar
December 6, 2023
0

ಚಿಕ್ಕಬಳ್ಳಾಪುರ: ವರದಕ್ಷಿಣಿ ಕಿರುಕುಳದ ಹಿನ್ನೆಲೆಯಲ್ಲಿ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮುಸ್ಕಾನ್ ತಾಜ್, ವೆಂಕಟಗಿರಿಕೋಟೆ ಬಡಾವಣೆಯ ನಿವಾಸಿ ಆಜಾಮ್ ಎಂಬ ಯುವಕನ್ನು ಪ್ರೀತಿಸಿ ಮನೆಯವರ ವಿರೋಧ...

ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ಸಿಕ್ಕ ಪತ್ನಿ

by Honnappa Lakkammanavar
December 5, 2023
0

ಆನೇಕಲ್: ಪತ್ನಿಯೊಬ್ಬಳು ತನ್ನ ಲವ್ವರ್ ಮಾತು ಕೇಳಿ ಪತಿಯ ಕೈಯಲ್ಲಿ ತಗಲಾಕಿಕೊಂಡಿರುವ ಘಟನೆ ನಡೆದಿದೆ. ಆನೇಕಲ್‍ ನಲ್ಲಿ (Anekal) ಈ ಘಟನೆ ನಡೆದಿದೆ. ಮಾರುತಿ ಬಡಾವಣೆಯಲ್ಲಿ ಕಿರಣ್...

ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ!

ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ!

by Honnappa Lakkammanavar
December 4, 2023
0

ಚಾಮರಾಜನಗರ: ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಮಹದೇವಯ್ಯ ನಾಪತ್ತೆಯಾಗಿರುವ ಕುರಿತು ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದವು. ಇಂದು ಅವರ ಕಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ನಾಯಿ ಮರಿಗೆ ಹಾಲುಣಿಸಿದ ಹಂದಿ!

ನಾಯಿ ಮರಿಗೆ ಹಾಲುಣಿಸಿದ ಹಂದಿ!

December 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram