ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಕ್ಷಾ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ 1,00,000 ಪುಸ್ತಕಗಳ ಉಚಿತ ವಿತರಣೆ

Mahesh M Dhandu by Mahesh M Dhandu
June 25, 2022
in Newsbeat, State, ಬೆಂಗಳೂರು
Free distribution of 100000 books to 10000 students by Government Raksha Foundation SAAKSHA TV

Free distribution of 100000 books to 10000 students by Government Raksha Foundation SAAKSHA TV

Share on FacebookShare on TwitterShare on WhatsappShare on Telegram

ರಕ್ಷಾ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ 1,00,000 ಪುಸ್ತಕಗಳ ಉಚಿತ ವಿತರಣೆ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು, ಮಕ್ಕಳನ್ನ ವಿದ್ಯಾವಂತರಾಗಿ ಮಾಡಿದರೆ ದೇಶ ಅಭಿವೃದ್ದಿ ಸಾಧ್ಯ ಎಂಬ ಅಚಲವಾದ ನಂಬಿಕೆಯಿಂದ ರಕ್ಷಾ ಫೌಂಡೇಷನ್ ಶ್ರಮಿಸುತ್ತಿದೆ ಎಂದು  ಸಿ.ಕೆ.ರಾಮಮೂರ್ತಿ ಹೇಳಿದ್ದಾರೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಬೆಂಗಳೂರಿನಲ್ಲಿ ಸಿ.ಕೆ.ರಾಮಮೂರ್ತಿರವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಜಯನಗರ ವಿಧಾನಸಭಾ ಕ್ಷೇತ್ರದ, ಶಾಲಿನಿ ಆಟದ ಮೈದಾನದಲ್ಲಿ ದಿನಾಂಕ 28-6-2022ರ ಸೋಮವಾರ ಬೆಳಗ್ಗೆ 10ಕ್ಕೆ ರಕ್ಷಾ ಫೌಂಡೇಷನ್ 10ನೇ ವರ್ಷದ ಶುಭಾ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಬಿ.ಬಿ.ಎಂ.ಪಿ.ಮತ್ತು ಸರ್ಕಾರಿ ಶಾಲೆ,ಅರೆ ಸರ್ಕಾರಿ 10ಸಾವಿರ ವಿದ್ಯಾರ್ಥಿಗಳಿಗೆ 1ಲಕ್ಷ ನೋಟ್ ಪುಸ್ತಕ ಮತ್ತು 1ಲಕ್ಷ ಪೆನ್ ವಿತರಣೆ ಹಾಗೂ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಶೇಕಡ 95%ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು 50ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ, ಎರಡು ಅನಾಥ ಮಕ್ಕಳಿಗೆ ದತ್ತು ತೆಗೆದುಕೊಂಡು ಸಂಪೂರ್ಣ ವಿದ್ಯಾಭ್ಯಾಸಕ್ಕೆ 1ಲಕ್ಷ ಸಹಾಯಧನ ಹಾಗೂ ಜಯದೇವ ಆಸ್ಪತ್ರೆಗೆ ಮಕ್ಕಳ ಹೃದಯ ಚಿಕಿತ್ಯೆಗೆ 2ಲಕ್ಷ ರೂಪಾಯಿ ದೇಣಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಕ್ಷಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಶ್ರೀ ಅಶೋಕ್ ರವರು, ಲೋಕಸಭಾ ಸದಸ್ಯರಾದ ಶ್ರೀ ತೇಜಸ್ವಿ ಸೂರ್ಯರವರು,ಜಯದೇವ ಆಸ್ಪತ್ರೆ ಮುಖ್ಯಸ್ಥರು,ಖ್ಯಾತ ಹೃದಯ ತಜ್ಞರಾದ ಶ್ರೀ ಮಂಜುನಾಥ್ ರವರು,ಕರ್ನಾಟಕ ರಾಜ್ಯ ಅರಣ್ಯ ಮಂಡಳಿ ಅಧ್ಯಕ್ಷರು,ತಾರಾ ಅನುರಾಧ, ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಶ್ರೀಮತಿ ನಾಗರತ್ನ ರಾಮಮೂರ್ತಿರವರು ಹಾಗೂ ಶಾಸಕರು,ಮಾಜಿ ಬಿ.ಬಿ.ಎಂ.ಪಿ.ಸದಸ್ಯರುಗಳು ಮತ್ತು ರಾಜಕೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Free distribution of 100000 books to 10000 students by Government Raksha Foundation  SAAKSHA TV
Free distribution of 100000 books to 10000 students by Government Raksha Foundation SAAKSHA TV

ಮಕ್ಕಳ ಆರೋಗ್ಯ ರಕ್ಷಣೆಗೆ ಮತ್ತು ಆನಾರೋಗ್ಯ ಪೀಡಿತ ಮಕ್ಕಳಿಗೆ ಆಸ್ಪತ್ರೆ ಸೇರಿಸಲು ಉಚಿತವಾಗಿ ವ್ಯಾನಿನ ವ್ಯವಸ್ಥೆ.ನೂರಾರು ಮಕ್ಕಳಿಗೆ ಆನ್ ಲೈನ್ ಶಿಕ್ಷಣಕ್ಕೆ ಟ್ಯಾಬ್ ವಿತರಣೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳ ವಿದ್ಯಾಭ್ಯಾಸ ಶಾಲೆಯ ಫೀಸು ಭರಿಸಿರುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ಕಲಿಯಲು 10ಕಂಪ್ಯೂಟರ್ ಆಳವಡಿಸಲಾಗಿದೆ. ರಕ್ಷಾ ಫೌಂಡೇಷನ್ ವತಿಯಿಂದ ಕೊವಿಡ್-19ಸಾಂಕ್ರಮಿಕ ರೋಗದ ಸಂದರ್ಭದಲ್ಲಿ 10ಆಹಾರ ಕಿಟ್ ವಿತರಿಸಲಾಯಿತು ಮತ್ತು ಕೊವಿಡ್-19ಲಸಿಕಾ ಅಭಿಯಾನ. ರಕ್ಷಾ ಫೌಂಡೇಷನ್ ಸಾಮಾಜಿಕ ಸೇವಾ ಸಂಘಟನೆಯಾಗಿದ್ದು . ನೂರಾರು ಸ್ವಯಂ ಸೇವಕರ ತಂಡ ನಮ್ಮ ಜೊತೆಯಲ್ಲಿ ಸೇವಾ ನಿರತರಾಗಿ ಕೆಲಸ ಮಾಡುತ್ತಿದ್ದಾರೆ.

ರಕ್ಷಾ ಫೌಂಡೇಷನ್ ವತಿಯಿಂದ ಪತ್ರಿಕಾಗೋಷ್ಟಿ. ಮಾಜಿ ಬಿ.ಬಿ.ಎಂ.ಪಿ.ಸದಸ್ಯರು,ರಕ್ಷಾ ಫೌಂಡೇಷನ್ ಗೌರವಾಧ್ಯಕ್ಷರಾದ ಸಿ.ಕೆ.ರಾಮೂಮೂರ್ತಿರವರು ,ಅಧ್ಯಕ್ಷರಾದ ಮನೋಹರ್ ಭಂಡಾರಿ , ರಕ್ಷಾ ಫೌಂಡೇಷನ್ ಪದಾಧಿಕಾರಿಗಳಾದ ಅರವಿಂದ್,ವೆಂಕಟರಮಣ, ನವೀನ್ ಗರ್ಗ್, ಜಗದೀಶ್, ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಶ್ರೀಮತಿ ನಾಗರತ್ನ ರಾಮಮೂರ್ತಿರವರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು.

Tags: #Saaksha TVbookGovernment Raksha Foundation
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram