ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಫ್ರೆಂಚ್ ಓಪನ್ 2021- ಮೂರನೇ ಸುತ್ತು ಪ್ರವೇಶಿಸಿದ ಗ್ರ್ಯಾಂಡ್ ಸ್ಲ್ಯಾಂ ರಾಣಿ ಸೆರೆನಾ

admin by admin
June 3, 2021
in Newsbeat, Sports, ಕ್ರೀಡೆ
Serena Williams tennis saakahtv
Share on FacebookShare on TwitterShare on WhatsappShare on Telegram

ಫ್ರೆಂಚ್ ಓಪನ್ 2021- ಮೂರನೇ ಸುತ್ತು ಪ್ರವೇಶಿಸಿದ ಗ್ರ್ಯಾಂಡ್ ಸ್ಲ್ಯಾಂ ರಾಣಿ ಸೆರೆನಾ

Serena Williams tennis saakshatvಮಾಜಿ ನಂಬರ್ ವನ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರು 2021ರ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಮೂರನೇ ಸುತ್ತು ಪ್ರವೇಶಿಸಿದ್ದಾರೆ.
ಮಹಿಳೆಯರ ಸಿಂಗಲ್ಸ್ ನ ಎರಡನೇ ಸುತ್ತಿನ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್ 6-3, 5-7, 6-1ರಿಂದ ರೊಮಾನಿಯಾದ ಮಿಹಾಲಾ ಬುಝಾರೆನಸ್ಕೋ ಅವರನ್ನು ಪರಾಭವಗೊಳಿಸಿದ್ರು.
ಈಗಾಗಲೇ 23 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯ ಒಡತಿಯಾಗಿರುವ ಸೆರೆನಾ ವಿಲಿಯಮ್ಸ್ ಅವರು ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲುವ ಕನಸಿನಲ್ಲಿದ್ದಾರೆ.
ಆದ್ರೆ ಕಳೆದ ಮೂರು ನಾಲ್ಕು ವರ್ಷಗಳಿಂದ ಸೆರೆನಾ ವಿಲಿಯಮ್ಸ್ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ಪರದಾಡುತ್ತಿದ್ದಾರೆ. 2017ರ ನಂತರ ಸೆರೆನಾ ಕಿರೀಟಕ್ಕೆ ಒಂದೇ ಒಂದು ಗ್ರ್ಯಾಂಡ್ ಸ್ಲ್ಯಾಂ ಸೇರಿಕೊಂಡಿಲ್ಲ. ಸದ್ಯ ಮಾರ್ಗರೇಟ್ ಕೋರ್ಟ್ ಅವರ ಹೆಸರಿನಲ್ಲಿ ದಾಖಲೆಯ 24 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳಿವೆ. ಅದನ್ನು ಸಮಗೊಳಿಸಲು 39ರ ಹರೆಯದ ಸೆರೆನಾಗೆ ಮತ್ತೊಂದು ಅವಕಾಶ ಸಿಕ್ಕಿದೆ.
azarenka tennis saakshatvಇನ್ನು 2016ರಲ್ಲಿ ಸೆರೆನಾ ವಿಲಿಯಮ್ಸ್ ಫ್ರೆಂಚ್ ಓಪನ್ ಫೈನಲ್ ಪ್ರವೇಶಿಸಿದ್ದರು. ಆದಾದ ನಂತರ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದು ಶ್ರೇಷ್ಠ ಸಾಧನೆಯಾಗಿದೆ, 2003, 2013 ಮತ್ತು 2015ರಲ್ಲಿ ಸೆರೆನಾ ವಿಲಿಯಮ್ಸ್ ಅವರು ಒಟ್ಟು ಮೂರು ಬಾರಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದುಕೊಂಡಿದ್ದರು.
ಅಷ್ಟೇ ಅಲ್ಲ, 2017ರ ಆಸ್ಟ್ರೇಲಿಯನ್ ಓಪನ್ ಗೆದ್ದ ನಂತರ ಸೆರೆನಾ ವಿಲಿಯಮ್ಸ್ ಅವರಿಗೆ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ.
ಮಹಿಳೆಯ ಮತ್ತೊಂದು ಸಿಂಗಲ್ಸ್ ನಲ್ಲಿ ಅಝರೆಂಕಾ ಅವರು ಸುಲಭವಾಗಿ ಮೂರನೇ ಹಂತಕ್ಕೆ ತಲುಪಿದ್ದಾರೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಇನ್ನು ಪುರುಷರ ಸಿಂಗಲ್ಸ್ ನಲ್ಲಿ ವಿಶ್ವದ ಎರಡನೇ ಶ್ರೇಯಾಂಕಿತ ಆಟಗಾರ ಡೇನಿಯಲ್ ಮೆಡ್ವೆಡೇವ್ ಅವರು 3-6, 6-1. 6-4, 6-3ರಿಂದ ಅಮೇರಿಕಾದ ಟೊಮಿ ಪೌಲ್ ಅವರನ್ನು ಸೋಲಿಸಿ ಮೂರನೇ ಸುತ್ತು ಪ್ರವೇಶಿಸಿದ್ರು.
ಹಾಗೇ ಎರಡನೇ ಸುತ್ತಿನ ಇನ್ನೊಂದು ಪಂದ್ಯದಲ್ಲಿ ಗ್ರೀಕ್ ನ ಸ್ಟೇಫನಾಸ್ ಅವರು 6-3, 6-4, 6-3ರಿಂದ ಸ್ಪೇನ್ ನ ಪೆಡ್ರೋ ಮಾರ್ಟಿನೇಜ್ ಆವರನ್ನು ಮಣಿಸಿದ್ರು.

Tags: #saakshatv#Serena Williams#world tennisFrench Open2021saakshatvkannad sportsSportVictoria Azarenka
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram