ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪದೇ ಪದೇ ವಿವಾಹ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ..? ಈ ಪರಿಹಾರ ಕ್ರಮ ಅನುಸರಿಸಿ

admin by admin
January 20, 2021
in Astrology, Newsbeat, ಎಸ್ ಸ್ಪೆಷಲ್
marriage
Share on FacebookShare on TwitterShare on WhatsappShare on Telegram

ಪದೇ ಪದೇ ವಿವಾಹ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ..? ಈ ಪರಿಹಾರ ಕ್ರಮ ಅನುಸರಿಸಿ

ಕೆಲವೊಮ್ಮೆ ವಿವಾಹದ ವಯಸ್ಸಿಗೆ ಬಂದ ಹುಡುಗ ಹುಡುಗಿಗೆ ಅನೇಕ ಅಡೆತಡೆಗಳು ಎದುರಾಗಬಹುದು. ಸಂಬಂಧಗಳು ಸರಿಹೊಂದದಿರುವುದು, ಪ್ರಸ್ತಾಪಗಳು ಮುರಿದು ಬೀಳುವುದು ಅಥವಾ ಪ್ರಸ್ತಾಪಗಳು ಬಾರದೇಯೇ ಇರಬಹುದು. ಅಂತಹ ಸಂದರ್ಭದಲ್ಲಿ ಮಾಡಬೇಕಾದ ಪರಿಹಾರಗಳೇನು ಎನ್ನುವುದನ್ನು ಎನ್ನುವುದನ್ನು ಪಂಡಿತ್ ಜ್ಞಾನೇಶ್ವರ್ ರಾವ್ ಇಲ್ಲಿ ವಿವರಿಸಿದ್ದಾರೆ

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ದೈವಶಕ್ತಿ
ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ call/WhatsApp 8548998564

ಮದುವೆ ತಡವಾಗುತ್ತಿದ್ದರೆ, ಅದಕ್ಕಾಗಿ ತಲೆ ಕೆಡಿಸಿಕೊಳ್ಳಬೇಡಿ ಅಥವಾ ನಿಮ್ಮ ಸಂಬಂಧವು ಮತ್ತೆ ಮತ್ತೆ ಮುರಿದು ಬೀಳುತ್ತಿದ್ದರೆ ಬೇಸರಗೊಳ್ಳಬೇಡಿ. ಇದಕ್ಕಾಗಿ ಲಾಲ್ ಕಿತಾಬ್‌ನಲ್ಲಿ ಪರಿಹಾರಗಳನ್ನು ವಿವರಿಸಲಾಗಿದೆ. ಈ ಪರಿಹಾರಗಳು ನಿಮ್ಮ ಸಮಸ್ಯೆಗಳನ್ನು ದೂರ ಮಾಡುವುದರ ಜೊತೆಗೆ, ನಿಮಗೆ ಬೇಕಾದ ಸಂಗಾತಿಯನ್ನು ಆರಿಸಿಕೊಳ್ಳಲು ಸಹ ನಿಮಗೆ ಸಹಾಯ ಮಾಡುತ್ತದೆ. ಬನ್ನಿ ಈ ಪರಿಹಾರಗಳು ಯಾವುವು ಎಂದು ತಿಳಿದುಕೊಳ್ಳೋಣ.

marriage

​​ನಿಮಗೆ ಸರಿ ಹೊಂದುವ ವಧು ಅಥವಾ ವರ ಸಿಕ್ಕದಿದ್ದಾಗ
ನಿಮಗೆ ಸರಿಹೊಂದುವ ವಧು ಅಥವಾ ವರ ದೊರಕದೆ ಇದ್ದಾಗ ಏನು ಮಾಡಬೇಕು ಎಂಬ ಪರಿಹಾರಗಳು ಲಾಲ್ ಕಿತಾಬ್‌ನಲ್ಲಿ ದೊರೆಯುತ್ತವೆ. ಲಾಲ್ ಕಿತಾಬ್ ಪ್ರಕಾರ ಅವಿವಾಹಿತರಾಗಿದ್ದರೆ, ವಿವಾಹ ಸಂಬಂಧವನ್ನು ಎದುರು ನೋಡುತ್ತಿದ್ದರೆ ನೀವು ಕಬ್ಬಿಣದ ಮಂಚದ ಮೇಲೆ ಮಲಗಿಕೊಳ್ಳಬಾರದು. ಮದುವೆಯ ವಯಸ್ಸಿಗೆ ಬಂದ ಗಂಡು ಮತ್ತು ಹೆಣ್ಣು ಯಾರೇ ಆಗಲಿ ಕಬ್ಬಿಣದ ಮಂಚದ ಮೇಲೆ ಮಲಗಬಾರದು. ಜೊತೆಗೆ ಅವರು ಸ್ವಚ್ಛತೆಯನ್ನು ಸಹ ಕಾಪಾಡಿಕೊಳ್ಳಬೇಕು ಎಂದು ಈ ಪುಸ್ತಕ ಸೂಚಿಸುತ್ತದೆ.

ಶೀಘ್ರ ವಿವಾಹಕ್ಕಾಗಿ
ಶೀಘ್ರ ವಿವಾಹಕ್ಕಾಗಿ ಗುರುವಾರದ ದಿನ ಮತ್ತು ಪ್ರತಿ ಹುಣ್ಣಿಮೆಯ ದಿನ ವಟ ವೃಕ್ಷದ (ಆಲದ ಮರದ) ಪ್ರದಕ್ಷಿಣೆ ಮಾಡಬೇಕು ಎಂದು ಲಾಲ್ ಕಿತಾಬ್ ಸೂಚಿಸುತ್ತದೆ. ಕನಿಷ್ಠ 108 ಬಾರಿ ಪ್ರದಕ್ಷಿಣೆ ಮಾಡಬೇಕೆಂದು ಈ ಪುಸ್ತಕದಲ್ಲಿ ಸೂಚಿಸಲಾಗಿದೆ. ಹಾಗೆಯೇ ವಟ ವೃಕ್ಷ, ಅರಳಿ ಮರ ಮತ್ತು ಬಾಳೆ ಗಿಡಗಳಿಗೆ ನೀರನ್ನು ಹಾಕಬೇಕೆಂದು ಸಹ ಸಲಹೆ ನೀಡಲಾಗಿದೆ. ಹೀಗೆ ಮಾಡುವುದರಿಂದ ಯಾರಿಗೆ ವಿವಾಹವಾಗಿಲ್ಲವೋ, ಅವರಿಗೆ ಶೀಘ್ರ ವಿವಾಹ ಕಾರ್ಯವು ನೆರವೇರುತ್ತದೆ ಎಂದು ಹೇಳಲಾಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564

ಇದರ ಜೊತೆಗೆ ಗುರುವಾರಗಳಂದು ದೇವ ಗುರು ಬೃಹಸ್ಪತಿಯನ್ನು ಆರಾಧಿಸುವ ದಿನ. ಈ ದಿನದಂದು, ಎರಡು ಗೋಧಿಯ ಪೇಡಾಗಳನ್ನು ತೆಗೆದುಕೊಂಡು, ಅದಕ್ಕೆ ಒಂದು ಚಿಟಿಕೆ ಅರಿಶಿನವನ್ನು ಲೇಪಿಸಿ, ಹಸುಗಳಿಗೆ ತಿನ್ನಿಸಿ. ನಿಮಗೆ ಬೇಕಾದರೆ ಕಡಲೆ ಹಿಟ್ಟಿನ ಜೊತೆಗೆ ಬೆಲ್ಲವನ್ನು ಸಹ ತಿನ್ನಿಸಬಹುದು.

marriage

​ಗುರುವಾರಗಳಂದು ಈ ಪರಿಹಾರವನ್ನು ಮಾಡಿ
ಗುರುವಾರಗಳಂದು ಸ್ನಾನ ಮಾಡುವ ನೀರಿಗೆ ಒಂದು ಚಿಟಿಕೆ ಅರಿಶಿನ ಪುಡಿಯನ್ನು ಹಾಕಿ ಸ್ನಾನ ಮಾಡಿ. ಜೊತೆಗೆ ಈ ದಿನ ಹಳದಿ ಆಹಾರವನ್ನು ಸೇವಿಸಿ. ಈ ಪರಿಹಾರವು ನಿಮ್ಮ ಮದುವೆಯು ಸಾರ್ಥಕವಾಗುವಂತೆ ಮಾಡುತ್ತದೆ. ಗುರುವಾರದ ದಿನ ಹುಡುಗಿಯರು ದರ್ಬೆಯ ಗಿಡಕ್ಕೆ ನೀರನ್ನು ಎರೆಯಬೇಕು ಎಂದು ಹೇಳಲಾಗಿದೆ. ಆದರೆ ಈ ಗಿಡಕ್ಕೆ ನೀರನ್ನು ಹಾಕುವುದನ್ನು ಯಾರು ನೋಡಬಾರದು ಎಂಬುದನ್ನು ನೆನಪಿಡಿ.

ಈ ಪರಿಹಾರ ಮಾಡುವುದರಿಂದ ನಿಮ್ಮ ಮದುವೆಯ ವಿಘ್ನಗಳು ಕಳೆದು ಹೋಗುತ್ತದೆ. ಈ ಪರಿಹಾರವು ನಿಮ್ಮ ಸಮಸ್ಯೆಗೆ ರಾಮ ಬಾಣದಂತೆ ಕೆಲಸ ಮಾಡುತ್ತದೆ ಎಂದು ಗ್ಯಾರಂಟಿ ನೀಡುತ್ತಾರೆ ತಜ್ಞರು. ಆದರೆ ಒಂದು ಸಲಕ್ಕೆ ಒಂದೇ ಒಂದು ಪರಿಹಾರವನ್ನು ಪ್ರಯತ್ನಿಸಿ ಎಂದು ನಾವು ಸಲಹೆ ನೀಡುತ್ತೇವೆ.

​ಮದುವೆಯು ಪದೇ ಪದೇ ಮುರಿದು ಬೀಳುತ್ತಿದ್ದರೆ
ಒಂದು ವೇಳೆ ಹುಡುಗಿಯೊಬ್ಬಳ ಮದುವೆ ಎಲ್ಲಾ ವ್ಯವಸ್ಥೆಗಳು ಮಾಡಿಕೊಂಡ ನಂತರ ಸಹ ಪದೇ ಪದೇ ಮುರಿದು ಬೀಳುತ್ತಿದ್ದರೆ, ಈಶ್ವರನ ಆರಾಧನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಹೀಗೆ ಮಾಡಿ. ಶಿವಲಿಂಗದ ಮುಂದೆ 5 ತೆಂಗಿನ ಕಾಯಿಗಳನ್ನು ಜೋಡಿಸಿ ನಂತರ
”ಓಂ ಶ್ರೀಮಾನ್ ವರದ ಶ್ರೀ ನಮಃ” ಎಂಬ ಬೀಜ ಮಂತ್ರವನ್ನು ಪಠಿಸಿ. ಆಮೇಲೆ ಈ ತೆಂಗಿನ ಕಾಯಿಗಳನ್ನು ಶಿವಲಿಂಗದ ಮೇಲೆ ಇರಿಸಿ. ಶೀಘ್ರ ವಿವಾಹಕ್ಕಾಗಿ, ಹುಡುಗ ಅಥವಾ ಹುಡುಗಿ ಕಚ್ಛಾಹಾಲು, ಬಿಲ್ವ ಪತ್ರೆ, ಅಕ್ಷತೆ ಮತ್ತು ಕುಂಕುಮವನ್ನು ಹಬ್ಬ ಹರಿದಿನಗಳ ದಿನ ಶಿವಲಿಂಗಕ್ಕೆ ಸಮರ್ಪಿಸಬೇಕು. ಇದರಿಂದ ನಿಮ್ಮ ವಿವಾಹ ಸಮಸ್ಯೆ ಬಗೆಹರಿಯುತ್ತದೆ.

ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564..

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: MarriageMarriage proposal
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram